ಸೂಡೂರು ಪೋಸ್ಟ್ ಬಳಿ ಮಹೀಂದ್ರ ಕಾರು ಮೂರು ಪಲ್ಟಿ! ಹರಕೆ ಕುರಿ ಸಲ್ಲಿಸಿ ವಾಪಸ್ ಆಗುವಾಗ ಘಟನೆ ! ಓರ್ವ ಸಾವು

SHIVAMOGGA |  Jan 13, 2024  |  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ ಸಮೀಪ ನಿನ್ನೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವರು ನಿಧನರಾಗಿದ್ದಾರೆ ಎಂಬ ವರದಿ ಲಭ್ಯವಾಗಿದೆ.  ಸೂಡೂರು ಅರಣ್ಯ ಪ್ರದೇಶ ರಿಪ್ಪನ್​ಪೇಟೆ ಸಮೀಪ ಸಿಗುವ ಸೂಡೂರು ಅರಣ್ಯ ಪ್ರದೇಶದ ಬಳಿ ಬರುವ ಟರ್ನಿಂಗ್  ನಲ್ಲಿ ಮಹೀಂದ್ರಾ  ಕಂಪನಿಗೆ ಸೇರಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.  ಮಹೀಂದ್ರಾ XYLO ಕಾರು ಮಹೀಂದ್ರಾ XYLO ಕಾರು ಸೂಡೂರು ಪೋಸ್ಟ್  ಬಳಿಯಲ್ಲಿ  ಚಾಲಕನ ನಿಯಂತ್ರಣ ತಪ್ಪಿ ಮೂರು … Read more

ಕಾಡುದಾರಿಯಲ್ಲಿ ಅಡ್ಡಗಟ್ಟಿ ಮಹಿಳೆಗೆ ಕಿರುಕುಳ ! ಆರೋಪಿ ಅರೆಸ್ಟ್!

SHIVAMOGGA |  Jan 11, 2024  |  ನೆರೆಮನೆಯ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪ್ರಕರಣವೊಂದು ಶಿವಮೊಗ್ಗ ಜಿಲ್ಲೆ  ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ ಪೊಲೀಸ್​ ಸ್ಟೇಷನ್​ನಲ್ಲಿ ಕಳೆದ ಡಿಸೆಂಬರ್​ನಲ್ಲಿ ದಾಖಲಾಗಿತ್ತು. ಈ ಸಂಬಂಧ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.  ಯುವನಿಧಿ ಯೋಜನೆ ಲಾಭ ? ಶಿವಮೊಗ್ಗ, ದಾವಣಗೆರೆ ವಿಚಾರದಲ್ಲಿ ಏನಿದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣರ ಆರೋಪ ರಿಪ್ಪನ್​ಪೇಟೆ ಪೊಲೀಸ್ ಸ್ಟೇಷನ್ ರಿಪ್ಪನ್​ಪೇಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಬರುವ ಹಳ್ಳಿಯೊಂದರ … Read more

ನೇಣಿಗೆ ಶರಣಾದ ವಿದ್ಯಾರ್ಥಿನಿ, ಶುಗರ್ ಪ್ಯಾಕ್ಟರಿ ಸಮೀಪ ದಂಪತಿ ಶವ ಪತ್ತೆ!

SHIVAMOGGA  |  Jan 11, 2024  |   ವಿದ್ಯಾರ್ಥಿನಿ ನೇಣಿಗೆ ಶರಣು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂ ರಿಪ್ಪನ್​ಪೇಟೆ ಪಟ್ಟಣದ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶಾಲಾ ಬಾಲಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.  ಕಳೆದ ಮಂಗಳವಾರ  ಘಟನೆ ನಡೆದಿದ್ದು, ಈಕೆ  ರಿಪ್ಪನ್‌ಪೇಟೆ ಪಟ್ಟಣದ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಳು.  ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  … Read more

ರಿಪ್ಪನ್​ಪೇಟೆ ಸಮೀಪ ಕಾರು ಸ್ಕೂಟಿ ಡಿಕ್ಕಿ, ಮಹಿಳೆಗೆ ಗಂಭೀರ ಗಾಯ

SHIVAMOGGA |  Dec 11, 2023 | ಶಿವಮೊಗ್ಗ ಜಿಲ್ಲೆ ಹೊಸನಗರದ ರಿಪ್ಪನ್​ಪೇಟೆ ಸಮೀಪ ಗವಟೂರಿನಲ್ಲಿ ಸ್ಕೂಟಿ ಹಾಗೂ ಕಾರು ನಡುವೆ ಡಿಕ್ಕಿಯಾಗಿದೆ.  ಘಟನೆಯಲ್ಲಿ ಸ್ಕೂಟಿಯಲ್ಲಿದ್ದ ಮಹಿಳೆಯ ಕಾಲಿಗೆ ತೀವ್ರ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ ರಿಪ್ಪನ್​ಪೇಟೆ ಗವಟೂರು ಇಲ್ಲಿ ಹೊಸನಗರ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್  ಹಾಗೂ ಹಳಿಯೂರು ರಸ್ತೆಯಿಂದ ಬರುತ್ತಿದ್ದ ಸ್ಕೂಟಿ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ದೊಡ್ಡಿನಕೊಪ್ಪ ಗ್ರಾಮದ ಚಂದ್ರಬಾಬು ಹಾಗೂ ಲಕ್ಷ್ಮೀ ದಂಪತಿ ಸ್ಕೂಟಿಯಲ್ಲಿ ಮುಖ್ಯ ರಸ್ತೆಗೆ ಬರುತ್ತಿದ್ದರು. ಈ ವೇಳೆ ಕಾರು … Read more

ಮಗುವಾದ ಮೇಲೆ ಕೈಕೊಟ್ಟ ಯುವಕ ಬೆಂಗಳೂರಿಗೆ ಎಸ್ಕೇಪ್​! ಎತ್ತಾಕ್ಕಿಕೊಂಡು ಬಂದ್ರು ರಿಪ್ಪನ್​ಪೇಟೆ ಪೊಲೀಸ್! LOVE ದೋಖಾ ಕೇಸ್​

SHIVAMOGGA  | RIPPONPETE  |  WILD ELEPHANT  Dec 3, 2023 | ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ ಬಳಿಕ ನಾಪತ್ತೆಯಾಗಿದ್ದ ಯುವಕನನ್ನ ರಿಪ್ಪನ್​ಪೇಟೆ ಪೊಲೀಸ್ ಸ್ಟೇಷನ್ (Ripponpete Police Station) ಪೊಲೀಸರು ಬಂಧಿಸಿದ್ದಾರೆ ರಿಪ್ಪನ್​ಪೇಟೆ ಪೊಲೀಸ್ ಸ್ಟೇಷನ್​  ಇಲ್ಲಿನ ಗ್ರಾಮವೊಂದರ ನಿವಾಸಿ ಯುವಕನೊಬ್ಬ ಅದೇ ಪ್ರದೇಶದ ಯುವತಿಯೊಬ್ಬಳ್ಳನ್ನ ಪ್ರೀತಿಸಿದ್ದ. ಆನಂತರ ಆಕೆಯ ಜೊತೆಗೆ ಲೈಂಗಿಕ ಸಂಪರ್ಕವನ್ನು ಹೊಂದಿದ್ದ. ಈ ಮಧ್ಯೆ ಯುವತಿ ಗರ್ಭಿಣಿಯಾಗಿದ್ದಾಳೆ. ಅಲ್ಲದೆ ಯುವಕನಿಗೆ ವಿಷಯ ತಿಳಿಸಿದ್ದಾಳೆ. … Read more

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸ್ತೀವಿ ಎಂದು ಮೂವರಿಗೆ ವಂಚನೆ! ಮಹಿಳೆ ಸೇರಿ ಇಬ್ಬರ ವಿರುದ್ಧ ಕೇಸ್!

KARNATAKA NEWS/ ONLINE / Malenadu today/ Aug 30, 2023 SHIVAMOGGA NEWS   ಕೆಲಸ ಕೊಡಿಸ್ತೀವಿ ಎಂದು ಮೂವರಿಗೆ ಮೋಸದ ಮಾಡಿದ ಮಹಿಳೆಯ ವಿರುದ್ಧ ರಿಪ್ಪನ್​ ಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ.   ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ  ರಿಪ್ಪನಪೇಟೆಯ ಶ್ವೇತಾ ರಿಶಾಂತ್, ವಿಜಯಪುರದ ಪ್ರಶಾಂತ್ ದೇಶಪಾಂಡೆ ಎಂಬುವವರು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದ್ದು, ದೂರಿನನ್ವಯ ಎಫ್ಐಆರ್ ದಾಖಲಾಗಿದೆ.   ತೀರ್ಥಹಳ್ಳಿಯ ಅರ್ಜುನ್ ಟಿ.ಪಿ. ಎಂಬುವವರು  ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಠಾಣೆಯಲ್ಲಿ ಈ ಸಂಬಂಧ … Read more

ಕಾರು-ಬೈಕ್ ಮುಖಾಮುಖಿ ಡಿಕ್ಕಿ ! ಇಬ್ಬರ ವಿದ್ಯಾರ್ಥಿಗಳಿಗೆ ಗಾಯ! ಒಬ್ಬ ಗಂಭೀರ!

ಕಾರು-ಬೈಕ್ ಮುಖಾಮುಖಿ ಡಿಕ್ಕಿ ! ಇಬ್ಬರ ವಿದ್ಯಾರ್ಥಿಗಳಿಗೆ ಗಾಯ! ಒಬ್ಬ ಗಂಭೀರ!

KARNATAKA NEWS/ ONLINE / Malenadu today/ Aug 12, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ ಸಮೀಪ ನಿನ್ನೆ ಕಾರು ಬೈಕ್​ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ಧಾನೆ. ರಿಪ್ಪನ್​ಪೇಟೆಯ  ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿ ಸೇತುವೆ ಬಳಿಯಲ್ಲಿ ಘಟನೆ ಸಂಭವಿಸಿದೆ. ಹೊಸನಗರದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರು ಪರಸ್ಪರ ಡಿಕ್ಕಿಯಾಗಿವೆ.  ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿ ಘಟನೆಯಲ್ಲಿ ಗಾಯಗೊಂಡಿದ್ದು, … Read more

ಒಂದೆ ಊರಿನ ಮೂವರು ಕಳ್ಳರ ಬೇಟೆ! 3 ಲಕ್ಷದ ಚಿನ್ನ, ದುಡ್ಡು ಕದ್ದವವರು ಯಾರು ಗೊತ್ತಾ?

KARNATAKA NEWS/ ONLINE / Malenadu today/ Jun 27, 2023 SHIVAMOGGA NEWS ಶಿವಮೊಗ್ಗ ದಿನಾಂಕ: 08-06-2023 ರಂದು ರಾತ್ರಿ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ  ಶಿವಪುರ ಗಂದ್ರಳ್ಳಿ ಗ್ರಾಮದ ಗೋವಿಂದ ನಾಯ್ಕ  ರವರ ಮನೆಯ ಹಂಚನ್ನು ತಗೆದು  ಕಳ್ಳರು ಬಂಗಾರದ ಆಭರಣಗಳು ಹಾಗೂ ನಗದನ್ನು ಕದ್ದೊಯ್ದಿದ್ದರು. ಈ ಸಂಬಂಧ  457, 380 ಐಪಿಸಿ ಅಡಿ ಕೇಸ್ ದಾಖಲಾಗಿತ್ತು. ಇದೀಗ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ಧಾರೆ.   ತನಿಖಾ ತಂಡವು ದಿನಾಂಕ: 24-06-2023 ರಂದು ಪ್ರಕರಣದ … Read more

ಲಗೇಜ್​ ಆಟೋ ಹಾಗೂ ಬೈಕ್ ನಡುವೆ ಡಿಕ್ಕಿ! ಸಹಾಯ ಕೇಳಿದ್ರೂ ಸಹಕರಿಸಿದ ಜನ! ಮಾನವೀಯತೆ ಮೆರೆದ ಯುವಕರ ತಂಡ

Collision between an auto and a bike! People who ask for help but don’t cooperate! A group of young people who showed humanity