ಪರಸ್ಪರ ಸೀದಾಸಿದಾ ಗುದ್ದಿಕೊಂಡ ಗಜಾನನ ಬಸ್-ಆಯಿಲ್ ಟ್ಯಾಂಕರ್​! ಹೊಸನಗರದ ಕೋಡೂರು ಸಮೀಪ ನಡೆದ ಘಟನೆ

BusTanker Collision near Ripponpete Koduru Woman Critical

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:   ಶಿವಮೊಗ್ಗ ಜಿಲ್ಲೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಬಳಿ ಇವತ್ತು ಬೆಳಗ್ಗೆ ಅಪಘಾತವೊಂದು ಸಂಭವಿಸಿದೆ.  ಘಟನೆಯಲ್ಲಿ ಕೆಲವರಿಗೆ ಗಾಯಗವಾಗಿದ್ದು, ಓರ್ವರಿಗೆ ಗಂಭೀರ ಪೆಟ್ಟುಗಳಾಗಿವೆ. ಗಜಾನನ ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಬಸ್ ಮುಂಭಾಗ ಜಖಂಗೊಂಡಿದೆ.  ಮಲೆನಾಡು APMCಗಳಲ್ಲಿ ಅಡಿಕೆ ವಹಿವಾಟು ಜೋರು! ಶಿವಮೊಗ್ಗ, ಸಾಗರ, ಯಲ್ಲಾಪುರ, ಶಿರಸಿ! ಎಲ್ಲೆಲ್ಲಿ ಎಷ್ಟಾಗಿದೆ ಅಡಿಕೆ ದರ ರಿಪ್ಪನ್​ಪೇಟೆ ಸಮೀಪ ನಡೆದ ಘಟನೆ ಕೋಡೂರು ರಸ್ತೆಯಲ್ಲಿ ಗಜಾನನ ಬಸ್ … Read more

ರಿಪ್ಪನ್​ ಪೇಟೆ, ಕಾರು ಹಾಗೂ ಬೈಕ್​ ನಡುವೆ ಅಪಘಾತ, ಯುವಕನಿಗೆ ಗಂಭೀರ ಗಾಯ 

Bike Car Head on Collision Near ripponpet

ರಿಪ್ಪನ್​ ಪೇಟೆ : ಬೈಕ್​ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್​ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ  ರಿಪ್ಪನ್​ ಪೇಟೆಯ ಹೊಸನಗರ ರಸ್ತೆಯ ಶರ್ಮಣ್ಯಾವತಿ ಹೊಳೆಯ ಸಮೀಪದ ತಿರುವಿನಲ್ಲಿ ನಡೆದಿದೆ.  ನಾಳೆ ಡೆವಿಲ್​ ಚಿತ್ರ ಬಿಡುಗಡೆ, ಶಿವಮೊಗ್ಗದಲ್ಲಿ ಹೇಗಿದೆ ಸೆಲೆಬ್ರೆಷನ್​  ಶಿವಮೊಗ್ಗದಿಂದ ಹೊಸನಗರಕ್ಕೆ ಶಿಕ್ಷಕರೊಬ್ಬರು ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಹಾಗೂ ಹಿರೈಮೈಥೆ ಗ್ರಾಮದ ಯುವಕನೊಬ್ಬ ಚಲಾಯಿಸುತಿದ್ದ ಬೈಕ್ ನಡುವೆ ಗವಟೂರು ಹೊಳೆಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಬೈಕ್ ನ ಹಿಂಬದಿಯಲಿದ್ದ … Read more

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್​ : ಓರ್ವ ಸಾವು

Ripponpete Manjunath Dies in Bike Accident

ರಿಪ್ಪನ್‌ಪೇಟೆ : ಸವಾರನ ನಿಯಂತ್ರಣ ತಪ್ಪಿ ಬೈಕೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಹಿಂಬದಿ ಸವಾರ  ಸ್ಥಳದಲ್ಲಿಯೇ ಸಾವನ್ನಪ್ಪಿರುವ  ಘಟನೆ  ಭಾನುವಾರ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ರಿಗೆ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದ್ದೂರು ಗಲಾಟೆಗೆ ರಾಜ್ಯ ಸರ್ಕಾರದ ನೀತಿಗಳೇ ನೇರ ಕಾರಣ : ಡಿಎಸ್​ ಅರುಣ್​  ಮೃತಪಟ್ಟ ಯುವಕನನ್ನು ಗಿಣಸೆ ಗ್ರಾಮದ ಶಿವಪ್ಪ ಅವರ ಮಗ ಮಂಜುನಾಥ್ (35) ಎಂದು ಗುರುತಿಸಲಾಗಿದೆ. ಮಂಜುನಾಥ್ ಹೊಸನಗರ ತಾಲ್ಲೂಕಿನಲ್ಲಿ ಗ್ರಾಮ … Read more

ರಿಪ್ಪನ್ ಪೇಟೆ ಕೆರೆಗೆ ಬಿದ್ದ ಹಾಸನದ ಪ್ರವಾಸಿಗರಿದ್ದ ಕಾರು: ಕೊಲ್ಲೂರಿಗೆ ಹೊರಟವರ ರಕ್ಷಣೆಗೆ ಬಂದ ಸ್ಥಳೀಯರು!

Ripponpet Accident, Tavarekere car crash, Hosanagara road, Shimoga News, Malenadu Today.

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:  ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ರಸ್ತೆಯ ರಿಪ್ಪನ್ ಪೇಟೆ (Ripponpete) ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಆಲ್ಟೋ ಕಾರೊಂದು ತಾವರೆಕೆರೆಗೆ ಉರುಳಿಬಿದ್ದ ಘಟನೆ ನಿನ್ನೆ ಮಧ್ಯಾಹ್ನ ಸಂಭವಿಸಿದೆ. ಹಾಸನ ಜಿಲ್ಲೆಯಿಂದ ಉತ್ತರ ಕನ್ನಡದ ಕೊಲ್ಲೂರು  ಮೂಕಾಂಬಿಕೆ ದೇವರ ದರ್ಶನಕ್ಕೆ ತೆರಳುತ್ತಿದ್ದವರ  ಕಾರು, ತಾವರೆಕೆರೆ ಸಮೀಪದ ತಿರುವಿನಲ್ಲಿ ಕೆರೆಗೆ ಉರಳಿದೆ. ಕ್ರಾಸ್​ನಲ್ಲಿ ಚಾಲಕನ ಹಿಡಿತ ತಪ್ಪಿ ಕೆರೆಯೊಳಗೆ ಕಾರು ಉರುಳಿಬಿದ್ದಿದೆ.   ಶಿವಮೊಗ್ಗದ ಪುರೋಹಿತರ ಕೈ ಹಿಡಿದ ಅಹಮದಾಬಾದ್ ಯುವತಿ, … Read more

Headmaster Dies in Tragic Bike Accident/ ಬೈಕ್​ಗೆ ಬೈಕ್​ ಡಿಕ್ಕಿ / ಹೆಡ್​ ಮಾಸ್ಟರ್​ ಸಾವು!

Headmaster Dies in Tragic Bike Accident 09

Headmaster Dies in Tragic Bike Accident Near Ripponpet, Shivamogga ಶಿವಮೊಗ್ಗ: ರಿಪ್ಪನ್‌ಪೇಟೆ ಬಳಿ ಭೀಕರ ಬೈಕ್ ಅಪಘಾತ, ಮುಖ್ಯಶಿಕ್ಷಕ ಸಾವು Hosanagara news / ರಿಪ್ಪನ್‌ಪೇಟೆ, ಶಿವಮೊಗ್ಗ ಜಿಲ್ಲೆ: ರಿಪ್ಪನ್‌ಪೇಟೆ ಸಮೀಪದ ಶಿವಮಂದಿರ ಬಳಿ ನಿನ್ನೆ  ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ  ಮೇಷ್ಟ್ರೊಬ್ಬರು ಮೃತಪಟ್ಟಿದ್ದಾರೆ. ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕರಾದ ಮಂಜಯ್ಯ ಟಿ. (59) ಮೃತರಾಗಿದ್ದಾರೆ. ಘಟನೆಯ ವಿವರ: ಹರಮಘಟ್ಟ ಮೂಲದವರಾದ ಮಂಜಯ್ಯ ಟಿ. ಅವರು ಕಳೆದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು