ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ದಾಖಲೆಯ ಲಾಭ. ಸೆ.10 ರಂದು ಮಹಾಸಭೆ : ಆರ್​ ಎಂ ಮಂಜುನಾಥ್​ ಗೌಡ

Dcc bank

Dcc bank : ಡಿಸಿಸಿ ಬ್ಯಾಂಕ್ ನ 68 ನೇ ವರ್ಷದ ಮಹಾ ಸಭೆಯನ್ನು ಸೆಪ್ಟೆಂಬರ್ 10 ರಂದು ನಗರದ ಬಂಜಾರ ಸಮುದಾಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿದ್ದೇವೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ಹೇಳಿದರು . ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬ್ಯಾಂಕ್ 72 ವರ್ಷಗಳನ್ನು ಪೂರೈಸಿ 73ನೇ ವರ್ಷಕ್ಕೆ ಕಾಲಿಟ್ಟಿದ್ದು, 2024-25ನೇ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 36.75 ಕೋಟಿ ರೂ.ಗಳ ದಾಖಲೆ ಲಾಭ ಗಳಿಸಿದೆ. … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್​ ನಿರ್ದೇಶಕರಾಗಿ ಎಂ ಶ್ರೀಕಾಂತ್​ ಆಯ್ಕೆ

ಎಂ ಶ್ರೀಕಾಂತ್​​

M shreekanth ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿಗೆ ಕಾಂಗ್ರೆಸ್ ನಾಯಕ ಎಂ. ಶ್ರೀಕಾಂತ್ ಅವರು ನಿರ್ದೇಶಕರಾಗಿ ನಾಮನಿರ್ದೇಶನಗೊಂಡಿದ್ದಾರೆ. 79ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಅವರು ಶ್ರೀಕಾಂತ್‌ಗೆ ಅಧಿಕೃತ ಪತ್ರವನ್ನು ಹಸ್ತಾಂತರಿದರು. ಈ ಹಿಂದೆ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದ  ಎಲ್. ಜಗದೀಶ್ ಅವರ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದ್ದು, ಅವರ ಸ್ಥಾನಕ್ಕೆ ಎಂ. ಶ್ರೀಕಾಂತ್ ಬಿನ್ ಮರಿಮಾದಯ್ಯ … Read more

rm manjunath gowda : ಆರ್ ಎಂ ಮಂಜುನಾಥ್ ಗೌಡ ಜಾಮೀನು ಅರ್ಜಿ ವಜಾ 

rm manjunath gowda : 

rm manjunath gowda: ಆರ್ ಎಂ ಮಂಜುನಾಥ್ ಗೌಡ ಜಾಮೀನು ಅರ್ಜಿ ವಜಾ  rm manjunath gowda : ನಕಲಿ ಚಿನ್ನಾಭರಣಗಳ ಅಡವಿಟ್ಟ ಹಗರಣಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ ಗೌಡ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ಅವರಿಗೆ ಮತ್ತೊಂದು ಶಾಕ್ ಎದುರಾಗಿದ್ದು ಮಂಜುನಾಥ್ ಗೌಡರು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ಸಾಲ ಪಡೆದಿದ್ದ ಪ್ರಕರಣದಲ್ಲಿ, ಬ್ಯಾಂಕ್‌ನ ಹಾಲಿ ಅಧ್ಯಕ್ಷ … Read more

rm manjunath gowda | ಇಡಿ ಅರೆಸ್ಟ್ ಬಳಿಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಮತ್ತೊಂದು ಆಘಾತ

shivamogga dcc bank case status rm manjunath gowda

 ಡಿಸಿಸಿ ಬ್ಯಾಂಕ್​ನಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಆರ್​ಎಂ ಮಂಜುನಾಥ್​ ಗೌಡರನ್ನ ಇಡಿ ಅರೆಸ್ಟ್ ಮಾಡಿದೆ. ಈ ಮಧ್ಯೆ ಮಂಜುನಾಥ್​ ಗೌಡರಿಗೆ ಮತ್ತೊಂದು ಪ್ರತಿಕೂಲ ಸುದ್ದಿ ಎದುರಾಗಿದೆ. ಇಡಿ ಅಥವಾ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸುವ ಸಂದರ್ಭದಲ್ಲಿ ಅನುಸರಿಸಿದ ಕಾರ್ಯ ವಿಧಾನ ಸರಿಯಲ್ಲ ಎಂದು ಪ್ರಶ್ನಿಸಿ ಹೈಕೋರ್ಟ್​ಗೆ ಅವರು ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.  rm manjunath gowda ಜಾರಿ ನಿರ್ದೇಶನಾಲಯ ಬಂಧಿಸುವ ಸಂದರ್ಭದಲ್ಲಿ ಅನುಸರಿಸಿದ ಕಾರ್ಯವಿಧಾನವನ್ನು ಪ್ರಶ್ನಿಸಿ ಆರ್​ಎಂಎಂ  ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ನ … Read more