ಎಳ್ಳಮಾವಾಸೆ ಜಾತ್ರೆ ಮುಗಿಸಿ ಬರುವಾಗ ಅಪಘಾತ, ಓರ್ವನಿಗೆ ಗಂಭೀರ ಗಾಯ  

Ripponpete Accident Car Collides with Lorry

ರಿಪ್ಪನ್​ ಪೇಟೆ :   ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಭಾನುವಾರ ತಡರಾತ್ರಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.  ತುಮಕೂರಿನ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು, ಈತನ ಬಗ್ಗೆ ತಿಳಿದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ ಮಾದಾಪುರ ಸಮೀಪದ ಲಕ್ಕುವಳ್ಳಿ ಗ್ರಾಮದ ಯುವಕರು ತೀರ್ಥಹಳ್ಳಿಯ ಎಳ್ಳಮಾವಾಸೆ ಜಾತ್ರೆ ಮುಗಿಸಿಕೊಂಡು ಮಾರುತಿ ವ್ಯಾಗನರ್ ಕಾರಿನಲ್ಲಿ ವಾಪಸ್ ಆಗುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ … Read more

ಕಾರು-ಬಸ್ ಮುಖಾಮುಖಿ ಡಿಕ್ಕಿ, ವೃದ್ಧನಿಗೆ ಗಂಭೀರ ಗಾಯ

Car Bus Head on Collision Near Shivamogga

ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ವೀರಗಾರನ ಬೈರನಕೊಪ್ಪದಲ್ಲಿ ಬಳಿ ಬಸ್ ಮತ್ತು ಸ್ಯಾಂಟ್ರೋ ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ವೃದ್ಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸ್ವಲ್ವ ಆಚೀಚೆಯಾದ ರೇಟು! ಶಿವಮೊಗ್ಗ,ದಾವಣಗೆರೆ, ಉತ್ತರಕನ್ನಡ, ದಕ್ಷಿಣ ಕನ್ನಡ ಎಷ್ಟಿದೆ ಗೊತ್ತಾ ಅಡಿಕೆ ದರ ಶಿವಮೊಗ್ಗದಿಂದ ಆಯನೂರು  ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್‌ಗೆ ಎದುರಿನಿಂದ ಬರುತ್ತಿದ್ದ ಸ್ಯಾಂಟ್ರೋ ಕಾರುಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಲಾಯಿಸುತ್ತಿದ್ದ … Read more

ಅಜ್ಜಿಯ ಜೀವ ಉಳಿಸಲು ಹೋಗಿ ಕಾಲು ಕಳೆದುಕೊಂಡ 10 ವರ್ಷದ ಮೊಮ್ಮಗ: ಏನಿದು ಘಟನೆ

unidentified woman Shimoga Dog Show 2026 Date Registration Details Shivamogga PUC Question Paper shivamogga Unidentified Man Wild Boar Hunting Lokayukta Raid, SHIMUL Shivamogga, Milk Union Corruption, SP Manjunath Choudhary, Financial Irregularities, Shimoga Crime News, Anti-Corruption Bureau Karnataka, Dairy Scam Probe.Unidentified Thirthahalli Burglary 30 Yrs Jail for Minor Assault Anavatti Unidentified Man Dies Cyber Crime Police Ditwa Cyclone Alert  online fraud Recruitment for Anganwadi Workers Shivamogga Fire Accident Shivamogga Traffic Restriction Unidentified woman death Shivamogga Traffic Diversion Bhadravathi Crime Thirthahalli Threat case Shivamogga Crime news Child Abuse Shivamogga Chain Snatching Gold theft TM card swapping scam Shivamogga accident Shivamogga Railway Police Thirthahalli Police station CEN Crime Police Station Shivamogga Cyber Crime Shivamogga news Crypto Trading Fraud chatpat news Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga

ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತಿಮ್ಮಾಪುರ ರಾಜ್ಯ ಹೆದ್ದಾರಿ ಕ್ರಾಸ್‌ನಲ್ಲಿ ನಡೆದ ಅಪಘಾತದಲ್ಲಿ, ಅಜ್ಜಿ ಟಿಟಿ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸಿದ ಮೊಮ್ಮಗನ ಎರಡು ಕಾಲುಗಳು ಸಂಪೂರ್ಣ ಜಜ್ಜಿ ಹೋಗಿವೆ. ಬಾಲಕನ ಸಮಯಪ್ರಜ್ಞೆಯಿಂದ ಅಜ್ಜಿಯ ಪ್ರಾಣ ಉಳಿದರೂ, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.  ಬೆಳಗಾವಿ ಅಧಿವೇಶನದಲ್ಲಿ ಶಿವಮೊಗ್ಗದ ಧ್ವನಿ, ಗಂಭೀರ್​ಗೆ ಅಗ್ನಿಪರೀಕ್ಷೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ Anavatti  10 ವರ್ಷದ ಎಂ. ಹರೀಶ್ ತನ್ನ ಅಜ್ಜಿಯೊಂದಿಗೆ ಶಿರಸಿಯ ಆಸ್ಪತ್ರೆಗೆ ಹೋಗಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಸ್‌ನಿಂದ … Read more

ಶೃಂಗೇರಿ ಹತ್ರ ಬಸ್ ಪಲ್ಟಿ! ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಗಾಯ

chitradurga Students : Tourist Bus Overturns Near Sringeri, Chikkamagaluru 11 chitradurga Students Injured , Bus Overturns 11 chitradurga Students Injured

ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ :  ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಮೀಪವಿರುವ ಕಾವಡಿ ಗ್ರಾಮದ ಬಳಿ, ಟೂರಿಸ್ಟ್ ಬಸ್ ಒಂದು ಅಪ್​ಸೆಟ್ ಆಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಬಸ್​ ಪಲ್ಟಿಯಾಗಿದೆ.ಪರಿಣಾಮ ಹನ್ನೊಂದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.  ಘಟನೆಯಲ್ಲಿ ಗಾಯಗೊಂಡಿರುವ ಒಟ್ಟು ಹನ್ನೊಂದು ವಿದ್ಯಾರ್ಥಿಗಳ ಪೈಕಿ ಕೆಲ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನ ಮಣಿಪಾಲ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರು … Read more

23ನೇ ಮೈಲಿಗಲ್ಲು | ನೀರು ಕುಡಿಯಲು ರಸ್ತೆ ದಾಟ್ತಿದ್ದ ಜಿಂಕೆ ಸಾವು!

Deer Killed by Speeding Vehicle in Tirthahalli.

ನವೆಂಬರ್, 01, 2025 ರ ಮಲೆನಾಡು ಟುಡೆ ಸುದ್ದಿ :  ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ರಸ್ತೆಯಲ್ಲಿ ಜೀವಬಿಟ್ಟ ಘಟನೆ ತೀರ್ಥಹಳ್ಳಿ ಸಮೀಪ ವರದಿಯಾಗಿದೆ. ತಾಲೂಕಿನ 23ನೇ ಮೈಲಿಗಲ್ಲಿನ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಳಿಗ್ಗೆ ಸುಮಾರು 7:30 ರ ಸುಮಾರಿಗೆ ಘಟನೆ ನಡೆದಿದೆ ಎಂದು ಇಲ್ಲಿ ಸಂಚರಿಸುವ ವಾಹನ ಸವಾರರು ಹೇಳುತ್ತಿದ್ದಾರೆ. ರಸ್ತೆ ದಾಟುತ್ತಿದ್ದ ಜಿಂಕೆಗೆ ವೆಹಿಕಲ್ ಡಿಕ್ಕಿಯಾಗಿಬಹುದು ಎನ್ನಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.    … Read more

ಉಷಾ ನರ್ಸಿಂಗ್​ ಹೋಮ್​ ಸಿಗ್ನಲ್​ನಲ್ಲಿ ಇನ್ಮುಂದೆ ನಿಂತೆ ಮುಂದಕ್ಕೆ ಹೋಗಬೇಕು!

Usha nursing home Circle ಶಿವಮೊಗ್ಗದ ಉಷಾ ವೃತ್ತದಲ್ಲಿ ತಾತ್ಕಾಲಿಕ ಸಂಚಾರ ಸಿಗ್ನಲ್ ಲೈಟ್‌ಗೆ ಚಾಲನೆ: ಎಸ್‌ಪಿ ಮಿಥುನ್ ಕುಮಾರ್ ಕರೆ! ಶಿವಮೊಗ್ಗ: ಜುಲೈ 16, 2025 / ಶಿವಮೊಗ್ಗ ನಗರದ ಪ್ರಮುಖ ಸರ್ಕಲ್​ಗಳ ಪೈಕಿ ಒಂದಾಗಿರುವ ಉಷಾ ನರ್ಸಿಂಗ್ ಹೊಮ್​ ಸರ್ಕಲ್​ನಲ್ಲಿ ಪೊಲೀಸ್​ ಇಲಾಖೆ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಲಾಗಿದೆ. ಇವತ್ತು ಎಸ್​ಪಿ (SP) ಮಿಥುನ್ ಕುಮಾರ್ ಜಿ.ಕೆ. ಸಿಗ್ನಲ್ ಲೈಟ್‌ಗೆ ಚಾಲನೆ ನೀಡಿದರು. ಈ ಭಾಗದಲ್ಲಿ ಸಿಗ್ನಲ್​ ಲೈಟ್​ ಇಲ್ಲದೇ ವಾಹನ ದಟ್ಟಣೆ … Read more

Headmaster Dies in Tragic Bike Accident/ ಬೈಕ್​ಗೆ ಬೈಕ್​ ಡಿಕ್ಕಿ / ಹೆಡ್​ ಮಾಸ್ಟರ್​ ಸಾವು!

Headmaster Dies in Tragic Bike Accident 09

Headmaster Dies in Tragic Bike Accident Near Ripponpet, Shivamogga ಶಿವಮೊಗ್ಗ: ರಿಪ್ಪನ್‌ಪೇಟೆ ಬಳಿ ಭೀಕರ ಬೈಕ್ ಅಪಘಾತ, ಮುಖ್ಯಶಿಕ್ಷಕ ಸಾವು Hosanagara news / ರಿಪ್ಪನ್‌ಪೇಟೆ, ಶಿವಮೊಗ್ಗ ಜಿಲ್ಲೆ: ರಿಪ್ಪನ್‌ಪೇಟೆ ಸಮೀಪದ ಶಿವಮಂದಿರ ಬಳಿ ನಿನ್ನೆ  ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ  ಮೇಷ್ಟ್ರೊಬ್ಬರು ಮೃತಪಟ್ಟಿದ್ದಾರೆ. ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕರಾದ ಮಂಜಯ್ಯ ಟಿ. (59) ಮೃತರಾಗಿದ್ದಾರೆ. ಘಟನೆಯ ವಿವರ: ಹರಮಘಟ್ಟ ಮೂಲದವರಾದ ಮಂಜಯ್ಯ ಟಿ. ಅವರು ಕಳೆದ … Read more