ರೋಡ್​ ಹಂಪ್ಸ್​ ಜೀವ ತೆಗೆಯುತ್ತೆ ಜಾಗ್ರತೆ! ಇಲ್ಲಿದೆ ನೋಡಿ ಸಿಸಿ ಕ್ಯಾಮರಾದ ಸಾಕ್ಷಿ! ಸಾಗರ ರಸ್ತೆಯಲ್ಲಿಬೈಕ್ ಸವಾರ ಸಾವು!

ರೋಡ್​ ಹಂಪ್ಸ್​ ಜೀವ ತೆಗೆಯುತ್ತೆ ಜಾಗ್ರತೆ! ಇಲ್ಲಿದೆ ನೋಡಿ ಸಿಸಿ ಕ್ಯಾಮರಾದ ಸಾಕ್ಷಿ! ಸಾಗರ ರಸ್ತೆಯಲ್ಲಿಬೈಕ್ ಸವಾರ ಸಾವು!

KARNATAKA NEWS/ ONLINE / Malenadu today/ Aug 7, 2023 SHIVAMOGGA NEWS ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ  ರೋಡ್​ ಹಂಪ್​ ಗಮನಿಸದ ಪರಿಣಾಮ ಬೈಕ್​ವೊಂದು ಸ್ಕಿಡ್ ಆಗಿ ಬಿದ್ದು, ಸವಾರ ಮೃತಪಟ್ಟಿರುವ ಘಟನೆಯ ಬಗ್ಗೆ ವರದಿಯಾಗಿದೆ.  ಹೇಗಾಯ್ತು ಘಟನೆ   ಚಿಕ್ಕಲ್‌ ಸಿದ್ದೇ‍ಶ್ವರ ನಗರದ ಮಾಲತೇಶ್‌ (37) ಮೃತ ವ್ಯಕ್ತಿ.  ಪೇಪರ್‌ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಇವರು,  ಸಹೋದ್ಯೋಗಿಯೊಬ್ಬರ ಮಗಳ ನಾಮಕರಣ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್ದರು. ಸಾಗರ ರೋಡ್​ನಲ್ಲಿರುವ ಹೋಟೆಲ್​ವೊಂದರಲ್ಲಿ ಕಾರ್ಯಕ್ರಮ ನಡೆದಿತ್ತು. ಅಲ್ಲಿಂದ … Read more

ಸಾಗರ ರಸ್ತೆಯಲ್ಲಿ ವಾಹನ ಓಡಿಸುವಾಗ ಹುಷಾರ್ ! 15 ದಿನದಲ್ಲಿ ಸಂಭವಿಸಿದೆ ನಾಲ್ಕಕ್ಕೂ ಹೆಚ್ಚು ಆಕ್ಸಿಡೆಂಟ್! ಸಿಸಿಟಿವಿಯಲ್ಲಿ ಸೆರೆಯಾಯ್ತು ಲಾರಿಗಳ ಮುಖಾಮುಖಿ ಡಿಕ್ಕಿ ದೃಶ್ಯ!

ಸಾಗರ ರಸ್ತೆಯಲ್ಲಿ ವಾಹನ ಓಡಿಸುವಾಗ ಹುಷಾರ್ ! 15 ದಿನದಲ್ಲಿ ಸಂಭವಿಸಿದೆ ನಾಲ್ಕಕ್ಕೂ ಹೆಚ್ಚು ಆಕ್ಸಿಡೆಂಟ್! ಸಿಸಿಟಿವಿಯಲ್ಲಿ ಸೆರೆಯಾಯ್ತು ಲಾರಿಗಳ ಮುಖಾಮುಖಿ ಡಿಕ್ಕಿ ದೃಶ್ಯ!

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ಕಕ್ಕೂ ಹೆಚ್ಚು ಆಕ್ಸಿಡೆಂಟ್​ಗಳಾಗಿವೆ. ಇದಕ್ಕೆ ಕಾರಣ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.  ಭೀಕರ ಅಪಘಾತಗಳ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ಸಂಭವಿಸುತ್ತಿರುವ ಅಪಘಾತಗಳಲ್ಲಿ ಜನರು ಜೀವ ಕಳೆದುಕೊಳ್ಳುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ಭಾನುವಾರ ಸಂಭವಿಸಿದ ಭೀಕರ ಲಾರಿ ಅಪಘಾತದ ದೃಶ್ಯ ಇದೀಗ ಲಭ್ಯವಾಗಿದ್ದು, ಒನ್​ ವೇ … Read more

ರಾಂಗ್​ ಸೈಡ್​ನಲ್ಲಿ ವಾಹನ ಓಡಿಸಬೇಡಿ! ಭೀಕರ ಆಕ್ಸಿಡೆಂಟ್​ನ ಸಾಕ್ಷಿ ತೋರಿಸ್ತಿದೆ ನೋಡಿ ಸಿಸಿಟಿವಿ

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿವಮೊಗ್ಗ ನಗರದ  ಪೆಸಿಟ್​ ಕಾಲೇಜು ಬಳಿಯಲ್ಲಿ ಸಂಭವಿಸಿದ ಅಪಘಾತದ ಸಿಸಿಟಿವಿ ದೃಶ್ಯವೊಂದು ಲಭ್ಯವಾಗಿದ್ದು, ರಾಂಗ್​ ಸೈಡ್​ನಲ್ಲಿ ವಾಹನ ಓಡಿಸುವುದು ಎಷ್ಟೊಂದು ಅಪಾಯಕಾರಿ ಎನ್ನುವುದಕ್ಕೆ ಸಾಕ್ಷಿಯಾಗಿದೆ.  ನಡೆದಿದ್ದೇನು? ಕಳೆದ ಜೂನ್ 5 ರಂದು ಈ ಘಟನೆ ಸಂಭವಿಸಿದ್ದು, ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಇನ್ನೋವ್ಹಾ ಕಾರಿಗೆ ಬೈಕ್​ವೊಂದು ಡಿಕ್ಕಿಯಾಗಿತ್ತು. ಘಟನೆಗೆ ಆ ಸಂದರ್ಭದಲ್ಲಿ ಕಾರಣ ಸ್ಪಷ್ಟವಾಗಿರಲಿಲ್ಲ. ಘಟನೆಯಲ್ಲಿ ಸಾಗರ ತಾಲ್ಲೂಕಿನ ಇಬ್ಬರು ಗಂಭೀರವಾಗಿ … Read more

ಶಿವಮೊಗ್ಗ -ಭದ್ರಾವತಿ ರೋಡ್​ನಲ್ಲಿ ಆಕ್ಸಿಡೆಂಟ್ ! ಬ್ಯಾರಿಕೇಡ್​ಗೆ ಗುದ್ದಿ ರೇಲಿಂಗ್ ಮೇಲೆ ಹತ್ತಿ ನಿಂತ ಕಾರು!

Accident on Shivamogga-Bhadravathi road The car hit the barricade and climbed on to the railing!

ಕುಶಾವತಿ ಬಳಿ ಒಮಿನಿಗೆ ಹೋಂಡಾ ಅಮೇಜ್ ಡಿಕ್ಕಿ! ಎಂಆರ್​ಎಸ್​ ಸರ್ಕಲ್​ನಲ್ಲಿ ಗೂಡ್ಸ್​ ಗಾಡಿಗ ಮತ್ತು ಕಾರಿನ ನಡುವೆ ಅಪಘಾತ

Honda Amaze collides with Omni near Kushavati! Accident between goods cart and car at MRS Circle

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ/ ಎನಾಯ್ತು? ಹೇಗಾಯ್ತು? ವಿವರ ಓದಿ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿವೆ. ನಿನ್ನೆ ಈ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಕೊಪ್ಪರಗುಂಡಿ ಬಳಿ ಬರುವ ಸೇತುವೆ ಬಳಿ ಈ ಘಟನೆ ಸಂಭವಿಸಿದೆ. ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ – ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ ಕೋಡೂರು ಹತ್ರಹತ್ರ ಘಟನೆ ನಡೆದಿದ್ದು, ರಿಪ್ಪನ್​ಪೇಟೆ ಕಡೆಯಿಂದ ಅಕ್ಕಿ ತುಂಬಿಕೊಂಡು ಬರ್ತಿದ್ದ ಲಾರಿಗೆ, ಹೊಸನಗರ ಕಡೆಯಿಂದ ಬರ್ತಿದ್ದ ಖಾಲಿ ಲಾರಿ … Read more

ಶಿವಮೊಗ್ಗದ ಕಾಚಿನ ಕಟ್ಟೆ ಸಮೀಪ ಬೈಕ್​ ಕಾರು ಡಿಕ್ಕಿ/ ಸವಾರನ ಕಾಲು ಕಟ್

ಶಿವಮೊಗ್ಗದ ಕಾಚಿನಕಟ್ಟೆಯ ಸಮೀಪ ಅಪಘಾತವೊಂದು ಸಂಭವಿಸಿದೆ. ಕಾರೊಂದು ಬೈಕ್​ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರನ ಕಾಲು ಕಟ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ -ಎನ್​ಆರ್​ಪುರ ಮೇನ್​ ರೋಡ್​ನಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆ ಬೆನ್ನಲೆ ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ – ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ ಶಿವಮೊಗ್ಗದ ಕಡೆಯಿಂದ ಎನ್​​ಆರ್​ಪುರದ ಕಡೆಗೆ ಹೊರಟಿದ್ದ ಬೈಕ್​ಗೆ … Read more

SHIMOGA BREAKING | ಕಲ್ಲಾಪುರದಲ್ಲಿ ಭೀಕರ ಆಕ್ಸಿಡೆಂಟ್​’ | ಸ್ಥಳದಲ್ಲಿಯೇ ಮೂವರ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗೂಡ್ಸ್​ ಲಾರಿ ಹಾಗೂ ಬಲೆರೋ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.  ಮೂವರ ದುರ್ಮರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುರ ಬಳಿ ಈ ಘಟನೆ ಸಂಭವಿಸಿದೆ.  ಕೆಎ 17 ಎಂಎ 3581 ನಂಬರ್​ನ ಬಲೆರೋ  ಕೆಎ 27 ಸಿ3924 ನಂಬರ್​ನ  ಗೂಡ್ಸ್ ಲಾರಿ ಡಿಕ್ಕಿ ಯಾಗಿದೆ. ಘಟನೆಯಲ್ಲಿ ದಾವಣಗೆರೆ ಮೂಲದ ಚಾಲಕ ಕಾರ್ತಿಕ್, ವಿವೇಕ್, ಮೋಹನ ಎಂದು ಸಾವನ್ನಪ್ಪಿದ್ಧಾರೆ … Read more

SHIMOGA BREAKING | ಕಲ್ಲಾಪುರದಲ್ಲಿ ಭೀಕರ ಆಕ್ಸಿಡೆಂಟ್​’ | ಸ್ಥಳದಲ್ಲಿಯೇ ಮೂವರ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗೂಡ್ಸ್​ ಲಾರಿ ಹಾಗೂ ಬಲೆರೋ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.  ಮೂವರ ದುರ್ಮರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುರ ಬಳಿ ಈ ಘಟನೆ ಸಂಭವಿಸಿದೆ.  ಕೆಎ 17 ಎಂಎ 3581 ನಂಬರ್​ನ ಬಲೆರೋ  ಕೆಎ 27 ಸಿ3924 ನಂಬರ್​ನ  ಗೂಡ್ಸ್ ಲಾರಿ ಡಿಕ್ಕಿ ಯಾಗಿದೆ. ಘಟನೆಯಲ್ಲಿ ದಾವಣಗೆರೆ ಮೂಲದ ಚಾಲಕ ಕಾರ್ತಿಕ್, ವಿವೇಕ್, ಮೋಹನ ಎಂದು ಸಾವನ್ನಪ್ಪಿದ್ಧಾರೆ … Read more