ಇವತ್ತು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ! ಈ ವಿಷಯ ನಿಮಗೆ ಗೊತ್ತಿರಲಿ

ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 6 2025 : ಶಿವಮೊಗ್ಗದಲ್ಲಿ ಇಂದು ಹಿಂದೂ ಮಹಾ ಸಭಾ ಗಣಪತಿ ವಿಸರ್ಜನಾ ಮೆರವಣಿಗೆ  ನಡೆಯಲಿದೆ. ಇದಕ್ಕಾಗಿ ಬಾರಿ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಇನ್ನೂ  ಬಂದೋಬಸ್ತ್‌ಗಾಗಿ ದೊಡ್ಡ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. (deployed  ಇಂದು ನಡೆಯಲಿರುವ ಈ ಮೆರವಣಿಗೆಗೆ ಒಟ್ಟು 05 ಪೊಲೀಸ್ ಅಧೀಕ್ಷಕರು, 02 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 21 ಪೊಲೀಸ್ ಉಪಾಧೀಕ್ಷಕರು, 58 ಪೋಲಿಸ್ ನಿರೀಕ್ಷಕರು, 65 ಪೊಲೀಸ್ ಉಪ ನಿರೀಕ್ಷಕರು, 198 ತರಬೇತಿಯಲ್ಲಿರುವ ಪೊಲೀಸ್ ಉಪ ನಿರೀಕ್ಷಕರು, … Read more

ಸೂಕ್ಷ್ಮ ಪ್ರದೇಶಗಳಲ್ಲಿ ರೂಟ್ ಮಾರ್ಚ್! ಬಾಂಬ್​ಸ್ಕ್ವಾಡ್​, ಶ್ವಾನದಳ, ಡ್ರೋಣ್​ ಸರ್ಚ್​​! ಏಕೆ?

Shimoga Police Conducts Route March 

Shimoga Police ಗೌರಿ-ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲು ಆರಂಭಿಸಿದ್ದಾರೆ. ಹಬ್ಬಗಳು ಹತ್ತಿರ ಬರುತ್ತಿರುವ ಬೆನ್ನಲ್ಲೆ ರಾಗಿಗುಡ್ಡ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ರೂಟ್ ಮಾರ್ಚ್​ ನಡೆಸ್ತಿದ್ದಾರೆ. (Route March). ಇಷ್ಟೆ ಅಲ್ಲದೆ ಶ್ವಾನದಳ, ಬಾಂಬ್​ಸ್ಕ್ವಾಡ್​  ಹಾಗೂ ಡ್ರೋಣ್​ ಬಳಕೆಯನ್ನು ಆರಂಭಿಸಿ, ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲನೆ ನಡೆಲಾಗಿದೆ. ನಿನ್ನೆ ದಿನ ಅಂದರೆ, ಆಗಸ್ಟ್ 4, 2025 ರಂದು ಶಿವಮೊಗ್ಗ ಜಿಲ್ಲಾ ಪೊಲೀಸ್ (District Police) ಮತ್ತು ವಿಶೇಷ ಕಾರ್ಯಪಡೆಯ ಅಧಿಕಾರಿ … Read more