ಸತ್ತೋಗಿದ್ದ ರೌಡಿಯನ್ನ ಜೀವಂತವಾಗಿ ಹಿಡ್ಕೊಂಡು ಬಂದ ಬೆಂಗಳೂರು ಪೊಲೀಸ್! ಏನಿದು ಕೇಸ್!
SHIVAMOGGA NEWS / ONLINE / Malenadu today/ Nov 21, 2023 NEWS KANNADA Bengaluru| Malnenadutoday.com | ಇದು ಬೆಂಗಳೂರು ಸುದ್ದಿ. ಅಲ್ಲಿನ ಪೊಲೀಸರು ಸತ್ತೋಗಿರುವ ರೌಡಿಯನ್ನ ಜೀವಂತವಾಗಿ ಹುಡುಕಿಕೊಂಡು ಬಂದು ಅಂದರ್ ಮಾಡಿದ್ದಾರೆ. ವಿಷಯ ಇಂಟ್ರಸ್ಟಿಂಗ್ ಆಗಿದೆ. ಏನಿದು ಕೇಸ್.! ಬೆಂಗಳೂರು ವೈಟ್ ಫೀಲ್ಡ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ಎಂಬಾತ, ಕೊಲೆ ಪ್ರಕರಣವೊಂದರಲ್ಲಿ ಎಸ್ಕೇಪ್ ಆಗಿದ್ದ. 2 ವರ್ಷವಾದರೂ ಈತನ ಸುಳಿವು ಸಿಕ್ಕಿರಲಿಲ್ಲ. ಈ ಬಗ್ಗೆ ಆತನ … Read more