ಸತ್ತೋಗಿದ್ದ ರೌಡಿಯನ್ನ ಜೀವಂತವಾಗಿ ಹಿಡ್ಕೊಂಡು ಬಂದ ಬೆಂಗಳೂರು ಪೊಲೀಸ್! ಏನಿದು ಕೇಸ್!

SHIVAMOGGA NEWS / ONLINE / Malenadu today/ Nov 21, 2023 NEWS KANNADA Bengaluru|  Malnenadutoday.com |  ಇದು ಬೆಂಗಳೂರು ಸುದ್ದಿ. ಅಲ್ಲಿನ ಪೊಲೀಸರು ಸತ್ತೋಗಿರುವ ರೌಡಿಯನ್ನ ಜೀವಂತವಾಗಿ ಹುಡುಕಿಕೊಂಡು ಬಂದು ಅಂದರ್ ಮಾಡಿದ್ದಾರೆ. ವಿಷಯ ಇಂಟ್ರಸ್ಟಿಂಗ್ ಆಗಿದೆ.  ಏನಿದು ಕೇಸ್​.! ಬೆಂಗಳೂರು ವೈಟ್​ ಫೀಲ್ಡ್​ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ಎಂಬಾತ, ಕೊಲೆ ಪ್ರಕರಣವೊಂದರಲ್ಲಿ ಎಸ್ಕೇಪ್ ಆಗಿದ್ದ. 2 ವರ್ಷವಾದರೂ ಈತನ ಸುಳಿವು ಸಿಕ್ಕಿರಲಿಲ್ಲ. ಈ ಬಗ್ಗೆ ಆತನ … Read more

ತುಂಗಾ ನಗರ ಪೊಲೀಸ್ ಸ್ಟೇಷನ್​ ರೌಡಿಶೀಟರ್​ ಬಚ್ಚನ್​ಗೆ ಶಾಕ್​ ! ಕೋರ್ಟ್​ ನಿಂದ ಶಿಕ್ಷೆ ! ಏನಿದು ಪ್ರಕರಣ?

KARNATAKA NEWS/ ONLINE / Malenadu today/ Nov 13, 2023 SHIVAMOGGA NEWS Shivamogga |   ಜಮೀರ್ @ ಬಚ್ಚಾನಿಗೆ ಶಿವಮೊಗ್ಗ ಕೋರ್ಟ್​ 2 ವರ್ಷ ಶಿಕ್ಷೆ ವಿಧಿಸಿದೆ. ಈತನ ವಿರುದ್ಧ ದಾವಣಗೆರೆಯ ಮಾನ್ಯ 1ನೇ ಜೆಎಂಎಫ್.ಸಿ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಅನ್ನು ಹೊರಡಿಸಿತ್ತು. ಈ ಸಂಬಂಧ  ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂಧಿಗಳಾದಪರಶುರಾಮಪ್ಪ ಹೆಚ್.ಸಿ ಮತ್ತು ಸತೀಶ್ ಹೆಚ್.ಸಿ ರವರುಗಳು ವಾರೆಂಟ್ ಜಾರಿಗಾಗಿ ಆರೋಪಿ ಜಮೀರ್ @ ಬಚ್ಚಾ @ ಬಚ್ಚನ್ … Read more

ರೌಡಿಗಳನ್ನು ಊರು ಬಿಡಿಸುವ ಕೆಲಸ ಆಗಿದೆ / ಗಣೇಶೋತ್ಸವ ಮತ್ತು ಈದ್ ಮಿಲಾದ್ ಬಗ್ಗೆ ಶಾಸಕ ಎಸ್ ಎನ್​ ಚನ್ನಬಸಪ್ಪ ನಾಲ್ಕು ಮಾತು

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಶಿವಮೊಗ್ಗದಲ್ಲಿ ಈ ಸಲ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡೋಣ, ಸಡಗರದಿಂದ ಹಬ್ಬ  ಆಚರಿಸೋಣ,  ಗಣೇಶೋತ್ಸವಕ್ಕೆ ಯಾವುದೇ ನಿಬಂಧನೆಗಳು, ನಿರ್ಬಂಧನೆಗಳು ಇಲ್ಲ, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್​ಎನ್ ಚನ್ನಬಸಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ, ಸಂಭ್ರಮದಿಂದ ಹಬ್ಬ ಆಚರಣೆ ಮಾಡಬೇಕು, ಶಿವಮೊಗ್ಗದಲ್ಲಿ ಯಾವುದೇ … Read more

ರೌಡಿಶೀಟರ್​ಗಳಿಗೆ ವಾರ್ನಿಂಗ್​ ಕೊಟ್ಟ ಪೊಲೀಸ್ ! ಸ್ಟೇಷನ್​ ಪರೇಡ್​ !

KARNATAKA NEWS/ ONLINE / Malenadu today/ Aug 21, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ  ಭದ್ರಾವತಿ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌ಗಳಿಗೆ ನಿನ್ನೆ ಪೊಲೀಸರು ಗ್ರಿಲ್ ಮಾಡಿದ್ದಾರೆ. ವಿವಿಧ ಅಪರಾಧ ಕೃತ್ಯಗಳಲ್ಲಿ ಸಕ್ರಿಯವಾಗಿದ್ದ ರೌಡಿಶೀಟರ್​ಗಳನ್ನು  ನಿನ್ನೆ  ಭಾನುವಾರ  ಪೊಲೀಸ್ ನಗರವೃತ್ತ ನಿರೀಕ್ಷಕರ ಕಛೇರಿ ಆವರಣದಲ್ಲಿ ಕರೆ ತಂದು ವಿಚಾರಣೆ ನಡೆಸಿ ಎಚ್ಚರಿಕೆ ನೀಡಲಾಯಿತು.  ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜ್‌ರವರು ರೌಡಿಶೀಟರ್​ಗಳ ಮಾಹಿತಿ ಪಡೆದು ಅವರ ಮೇಲಿನ ಕೇಸ್​ಗಳ ವಿವರ ಪಡೆದರು. … Read more

ಭದ್ರಾವತಿ ಮರ್ಡರ್ ಕೇಸ್! ರೌಡಿ ಮುಜ್ಜು ಹತ್ಯೆ ಪ್ರಕರಣದ ರಹಸ್ಯ ಭೇದಿಸಿದ ಶಿವಮೊಗ್ಗ ಪೊಲೀಸ್ ! ನಡೆದಿದ್ದೇನು?

ಭದ್ರಾವತಿ ಮರ್ಡರ್ ಕೇಸ್! ರೌಡಿ ಮುಜ್ಜು  ಹತ್ಯೆ ಪ್ರಕರಣದ ರಹಸ್ಯ ಭೇದಿಸಿದ ಶಿವಮೊಗ್ಗ ಪೊಲೀಸ್ ! ನಡೆದಿದ್ದೇನು?

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು  ಬೊಮ್ಮನಕಟ್ಟೆ, ವಾಸಿ ಮಹ್ಮದ್ ಮುಜಾಹಿದ್ @ ಮುಜು, 34 ವರ್ಷ  ಕೊಲೆ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಪ್ರಕರಣ ಮಾಹಿತಿ ನೀಡಿರುವ ಪೊಲೀಸ್ ಇಲಾಖೆ, ಬಂಧಿತ ಆರೋಪಿಗಳ ವಿವರ ನೀಡಿದೆ.  ದಿನಾಂಕ: 20/07/2023 ರಂದು ರಾತ್ರಿ  ರೌಡಿ ಮುಜ್ಜುವನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಈ ಸಂಬಂಧ  ಮೃತನ … Read more

ಭದ್ರಾವತಿ ರೌಡಿ ಮುಜ್ಜು ಕೊಲೆ ಕೇಸ್ ! ಐವರು ಆರೋಪಿಗಳು ಅರೆಸ್ಟ್ ! ಹತ್ಯೆಗೆ ಕಾರಣವಾಗಿದ್ದೇನು?

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಭದ್ರಾವತಿ (Bhadravati) ತಾಲ್ಲೂಕಿನಲ್ಲಿ ನಡೆದಿದ್ದ ರೌಡಿ ಮುಜ್ಜು  ಅಲಿಯಾಸ್ ಮುಜಾಹೀದ್ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಕಡೂರಿನಿಂದ ಬಂಧಿಸಿ ಕರೆತಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದು, ಹಳೇಯ ದ್ವೇಷ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ಸಂತೋಷ್​ ಹಾಗೂ ಸುರೇಶ್ ಪ್ರಮುಖ ಆರೋಪಿಗಳು ಎನ್ನಲಾಗಿದ್ದು, ಈ ಸಂಬಂಧ ಇನ್ನಷ್ಟು ಮಾಹಿತಿ ಹೊರಬರಬೇಕಿದೆ.  … Read more

ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಿಟಿಯಲ್ಲಿ ರೌಡಿಶೀಟರ್​ ಮರ್ಡರ್ ! ತಡರಾತ್ರಿ ಮನೆ ಹೊರಗಡೆಯೇ ನಡೀತು ಮುಜ್ಜು ಕೊಲೆ !

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS ಭದ್ರಾವತಿ ಪೇಪರ್ ಟೌನ್​ ಲಿಮಿಟ್ಸ್​ನಲ್ಲಿ ನಿನ್ನೆ ರಾತ್ರಿ ರೌಡಿಶೀಟರ್​ ಒಬ್ಬನನ್ನ ಕೊಲೆ ಮಾಡಲಾಗಿದೆ. ಇಲ್ಲಿನ ಬೊಮ್ಮನಕಟ್ಟೆ ಬಡಾವಣೆ ಸಮೀಪ ನಡೆದಿರುವ ಘಟನೆಯಲ್ಲಿ ಮುಜಾಯಿದ್ದೀನ್ ಅಲಿಯಾಸ್ ಮುಜ್ಜು ಎಂಬಾತ ಹತ್ಯೆಗೀಡಾಗಿದ್ದಾನೆ. ಇವತ್ತು ಬೆಳಗ್ಗೆ ವಿಷಯ ತಿಳಿದುಬಂದಿದ್ದು, ಸ್ಥಳಕ್ಕೆ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.  ಹೇಗಾಯ್ತು ಘಟನೆ ನಿನ್ನೆ ರಾತ್ರಿ 12 ಗಂಟೆ ನಂತರ ಈ ಘಟನೆ ನಡೆದಿದೆ. ರೌಡಿ … Read more

ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ? SP -DC ಕೊಟ್ಟ ಉತ್ತರವೇನು?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲಾ ಚುನಾವಣಾಧಿಕಾರಿ ಡಾ.ಆರ್​ ಸೆಲ್ವಮಣಿ ಹಾಗೂ ಶಿವಮೊಗ್ಗ ಎಸ್​ಪಿ ಮಿಥುನ್​ ಕುಮಾರ್ (Sp mithun kumar) ಶಿವಮೊಗ್ಗ ಪ್ರೆಸ್ ಟ್ರಸ್ಟ್​ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಹೇಳಿದ ಕೆಲವು ಮಾಹಿತಿಗಳು ತೀವ್ರ ಕುತೂಹಲವನ್ನು ಕೆರಳಿಸಿದೆ.  ಕುಡಿಯುವ ನೀರು ಪೂರೈಕೆಗೂ ಪರ್ಮಿಶನ್​ ಬೇಕೆ? ಹೌದು ಎನ್ನುತ್ತಿದೆ ಜಿಲ್ಲಾಡಳಿತ! ಸದ್ಯ ಶಿವಮೊಗ್ಗದದಲ್ಲಿ ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗುತ್ತಿದೆ. ಹಾಗಂತ ಈ ಸಂದರ್ಭದಲ್ಲಿ … Read more

ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ? SP -DC ಕೊಟ್ಟ ಉತ್ತರವೇನು?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲಾ ಚುನಾವಣಾಧಿಕಾರಿ ಡಾ.ಆರ್​ ಸೆಲ್ವಮಣಿ ಹಾಗೂ ಶಿವಮೊಗ್ಗ ಎಸ್​ಪಿ ಮಿಥುನ್​ ಕುಮಾರ್ (Sp mithun kumar) ಶಿವಮೊಗ್ಗ ಪ್ರೆಸ್ ಟ್ರಸ್ಟ್​ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಹೇಳಿದ ಕೆಲವು ಮಾಹಿತಿಗಳು ತೀವ್ರ ಕುತೂಹಲವನ್ನು ಕೆರಳಿಸಿದೆ.  ಕುಡಿಯುವ ನೀರು ಪೂರೈಕೆಗೂ ಪರ್ಮಿಶನ್​ ಬೇಕೆ? ಹೌದು ಎನ್ನುತ್ತಿದೆ ಜಿಲ್ಲಾಡಳಿತ! ಸದ್ಯ ಶಿವಮೊಗ್ಗದದಲ್ಲಿ ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗುತ್ತಿದೆ. ಹಾಗಂತ ಈ ಸಂದರ್ಭದಲ್ಲಿ … Read more

2018 ಚುನಾವಣೆಗಿಂತಲೂ 2023 ರ ಎಲೆಕ್ಷನ್​ನಲ್ಲಿ ನಾಲ್ಕು ಪಟ್ಟು ಹೆಚ್ಚಳವಾಯ್ತು ಜಪ್ತು ಮಾಲು! ರೌಡಿ ಶೀಟರ್​ಗಳಿಗೆ ಎಸ್​ಪಿ ನೀಡಿದ್ರು ವಾರ್ನಿಂಗ್!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆಯಲ್ಲಿ ಮುಕ್ತ ಹಾಗೂ ಪಾರದರ್ಶಕವಾಗಿ ಮತದಾನ ನಡೆಯಲು ಸಿದ್ಧತೆ ಕೈಗೊಳ್ಳಲಾಗಿದೆ. ಒಂದು ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆದ ಡಾ‌. ಸೆಲ್ವಮಣಿ ತಿಳಿಸಿದರು. ಟ್ರಸ್ಟ್​ ನಲ್ಲಿ ಸಂವಾದ ನಗರದ ಪತ್ರಿಕಾ ಭವನದಲ್ಲಿ ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರ್ತಾ ಪತ್ರಕರ್ತರ ಸಂಘ ವತಿಯಿಂದ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ … Read more