ಸಂಘಕ್ಕೆ ಕೊಡಲಿ ಪೆಟ್ಟು ಕೊಡಬಹುದೇ ವಿನಃ ಅದನ್ನು ಬ್ಯಾನ್ ಮಾಡಲು ಸಾಧ್ಯವಿಲ್ಲ : ಎಸ್​ ಎನ್​ ಚನ್ನಬಸಪ್ಪ

MLA Channabasappa

sn channabasappa :ರಾಜ್ಯ ಸರ್ಕಾರವು ಆರ್‌ಎಸ್‌ಎಸ್ (RSS) ಮೇಲೆ ದೊಡ್ಡ ಕೊಡಲಿ ಪೆಟ್ಟು ನೀಡಲು ಮುಂದಾಗಿದೆ, ಆದರೆ ಸಂಘವು ಇಂತಹ ಅನೇಕ ವಿರೋಧಗಳನ್ನು ಎದುರಿಸುತ್ತಾ ಬಂದಿದೆ. ಸಂಘಕ್ಕೆ ಕೊಡಲಿ ಪೆಟ್ಟು ಕೊಡಬಹುದೇ ಹೊರತು ಅದನ್ನು ನಿಷೇಧಿಸಲು ಅಥವಾ ಮುಚ್ಚಿಸಲು ಎಂದಿಗೂ ಸಾಧ್ಯವಿಲ್ಲ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಕೆಲವು ಸಚಿವರು ಅಧಿಕಾರವಿದೆ ಎಂಬ ಕಾರಣಕ್ಕೆ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಿದ್ದಾರೆ.ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇನೆ … Read more

ಶಿವಮೊಗ್ಗ : ಸಿಎಂ ವಿರುದ್ಧ ಫೇಸ್​ಬುಕ್​ನಲ್ಲಿ ಪೋಸ್ಟ್​! ಓರ್ವ ಅರೆಸ್ಟ್​!

cm siddaramaiah facebook post on cm

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 18 2025 :  ಇತ್ತೀಚೆಗೆ ಸೋಶಿಯಲ್ ಮೀಡಿಯಾ ಪೋಸ್ಟ್​ಗಳ ಮೇಲೆ ಕಾನೂನು ಸಂಸ್ಥೆಗಳು ಹೆಚ್ಚಿನ ನಿಗಾವಹಿಸುತ್ತಿವೆ. ಇದಕ್ಕೆ ಪೂರಕ ಸಾಕ್ಷಿ ಎಂಬಂತೆ. ಸೋಶಿಯಲ್​ ಮಿಡಿಯಾದಲ್ಲಿ (facebook post on cm) ಸಿಎಂ ಸಿದ್ದರಾಮಯ್ಯರವರನ್ನು ಅವಹೇಳನ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ಸುಮುಟೋ ಕೇಸ್ ದಾಖಲಾಗಿದೆ.   ಇಲ್ಲಿನ ನಿವಾಸಿ ಷಡಾಕ್ಷರಿ ಎಂಬವರು ತಮ್ಮ ಫೇಸ್​ಬುಕ್ ಅಕೌಂಟ್​ನಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು ಎಂದು ದೂರಲಾಗಿದೆ. ಈ ಸಂಬಂಧ  ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ … Read more