ಶಬರಿಮಲೆಯಲ್ಲಿ ಸಂಕ್ರಮಣ ಪೂಜೆ! ಮೇ 19 ರವರೆಗೂ ದೇಗುಲ ಭಕ್ತರಿಗಾಗಿ ಓಪನ್​

Sankramana Puja at Sabarimala! The temple is open for devotees till May 19.

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೊರಟ ಗೃಹಸಚಿವ ಆರಗ ಜ್ಞಾನೇಂದ್ರ

ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರರವರು ಇವತ್ತು ಶಬರಿಮಲೆ ದರ್ಶನಕ್ಕೆ (sabarimala yatra) ತೆರಳಿದ್ದಾರೆ. ಇವತ್ತು ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ವೃತ ಆರಂಭಿಸಿ ಶಬರಿಮಲೆಗೆ ಹೊರಟಿದ್ಧಾರೆ.  ಈ ಹಿಂದೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಬೇಕು ಎಂದು ಆರಗಜ್ಞಾನೇಂದ್ರರವರು ಎಂದುಕೊಂಡಿದ್ದರಂತೆ .  ಆದರೆ ಸಮಯ ಕೂಡಿ ಬಂದಿರಲಿಲ್ಲ. ಇದೀಗ ಕಾರ್ಯಕರ್ತರ ಜೊತೆಗೆ ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ಇರುಮುಡಿ ಹೊತ್ತುಕೊಂಡು ಆರಗ ಜ್ಞಾನೇಂದ್ರರವರು ಹೊರಟಿದ್ಧಾರೆ.  ಬರಿಗಾಲಲ್ಲಿ ಶಬರಿಮಲೆ ಯಾತ್ರೆ ಹೊರಟಿರುವ ಆರಗ ಜ್ಞಾನೇಂದ್ರವರ (araga jnanendra ) ವಿಡಿಯೋವನ್ನು ಅವರ ಅಭಿಮಾನಿಗಳು … Read more