ಬಿತ್ತಿದ ಜೋಳಕ್ಕಾಗಿ ಹೊಲದಲ್ಲೇ ಹೊಡೆದಾಟ! ಶಿವಮೊಗ್ಗದಲ್ಲಿ ತಾರಕಕ್ಕೇರಿದ ಅನ್ನದಾತರ ಕಾಳಗ! ವಿಡಿಯೋ ಸ್ಟೋರಿ

KARNATAKA NEWS/ ONLINE / Malenadu today/ Jul 18, 2023 SHIVAMOGGA NEWS ಮಳೆಗಾಲ ಬಂದರೆ, ಅನ್ನದಾತ ನೇಗಿಲ ಹಿಡಿದು ಅನ್ನದ ದುಡಿಮೆಗೆ ಅಣಿಯಾಗುತ್ತಾನೆ. ಇದು ಜಗತ್ತಿಗೆ ಕಾಣುವ ಸತ್ಯ. ಆದರೆ ಅನ್ನದಾತ ತನ್ನ ಮಣ್ಣಿಗಾಗಿ ಹೊಡೆದಾಡುವ ಪರಿಸ್ಥಿತಿಗಳು ಇತ್ತೀಚೆಗೆ ಅತಿಯಾಗುತ್ತಿವೆ. ಶಿವಮೊಗ್ಗ ಜಿಲ್ಲೆಯೊಂದರಲ್ಲಿ ಕಳೆದ ಹದಿನೈದು ದಿನಗಳಲ್ಲಿ ಜಿಲ್ಲಾವ್ಯಾಪ್ತಿಯ ಪೊಲೀಸ್ ಸ್ಟೇಷನ್​ಗಳಲ್ಲಿ ಬಹುತೇಕ ಕೇಸ್​ಗಳು ಹೊಲ, ಗದ್ದೆ, ಬದು, ಬೇಲಿ, ತೋಟ, ಆಸ್ತಿ ವ್ಯಾಜ್ಯಕ್ಕಾಗಿ ಆಗಿವೆ. ಅಷ್ಟೆಅಲ್ಲದೆ ಈ ಪೈಕಿ ಬಹುತೇಕ ಕೇಸ್​ಗಳಲ್ಲು ಮಾರಣಾಂತಿಕ … Read more