ಟೂರಿಸ್ಟ್​ಗಳಿಗೆ ಎಚ್ಚರಿಕೆ! ಹೊಸನಗರ ಈ ಸ್ಟಳಕ್ಕೆ ಹೋದರೆ ಕೇಸ್​!, ಬೇಲಿ, ಬೋರ್ಡ್​ ಹಾಕಿ ವಾರ್ನಿಂಗ್​

 Abbi Falls Permanently Barricaded   ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್ (Ginikal Abbi Falls) ನಲ್ಲಿ ಪ್ರವಾಸಿಗರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಬೆನ್ನಲ್ಲೆ  ಅರಣ್ಯ ಇಲಾಖೆ ಫಾಲ್ಸ್ ಪ್ರವೇಶ ದಾರಿಗೆ ಬೇಲಿ ಹಾಕಿದೆ.ಅಲ್ಲದೆ ಜಲಪಾತಕ್ಕೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ (Prohibited).  Abbi Falls Permanently Barricaded  ಈ ಹಿಂದೆ ಅರಣ್ಯ ಇಲಾಖೆ ಇಲ್ಲಿ ಪ್ರವೇಶ ನಿಷೇಧಿಸಿ, ಟ್ರೆಂಚ್‌ಗಳನ್ನು ನಿರ್ಮಿಸಿತ್ತು ಮತ್ತು ಎಚ್ಚರಿಕೆ ಫಲಕಗಳನ್ನು ಅಳವಡಿಸಿತ್ತು. ಹಾಗಿದ್ದರೂ ಪ್ರವಾಸಿಗರು ಇಲ್ಲಿಗೆ … Read more

kantara big news / ಕಾಂತಾರ ಸೆಟ್​ನಲ್ಲಿ ನಿಜಕ್ಕೂ ಆಗಿದ್ದೇನು? ಚಿತ್ರತಂಡ ಹೇಳಿದ್ದೇನು?

kantara big news

kantara big news ಶಿವಮೊಗ್ಗ: ‘ಕಾಂತಾರ ಅಧ್ಯಾಯ-1’ ಸಿನಿಮಾ ಚಿತ್ರೀಕರಣದ ವೇಳೆ ಮಾಣಿ ಹಿನ್ನೀರಿನಲ್ಲಿ ಸಂಭವಿಸಿದ ಅವಘಡದ ಕುರಿತು ಕೊನೆಗೂ ಚಿತ್ರತಂಡದಿಂದ ಸ್ಪಷ್ಟನೆ ದೊರೆತಿದೆ. ಹೊಂಬಾಳೆ ಫಿಲ್ಮ್ಸ್‌ನ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆದರ್ಶ್ ಅವರು ಈ ಘಟನೆ ಕುರಿತು ಮಾಹಿತಿ ನೀಡಿದ್ದು, ಯಾರೊಬ್ಬರಿಗೂ ಯಾವುದೇ ಹಾನಿಯಾಗಿಲ್ಲ ಎಂದು ಖಚಿತಪಡಿಸಿದ್ದಾರೆ. kantara big news ಘಟನೆ ಬಗ್ಗೆ ಆದರ್ಶ್ ಅವರ ಸ್ಪಷ್ಟನೆ ಹೀಗಿದೆ: “ಮಾಣಿ ಹಿನ್ನೀರಿನಲ್ಲಿ ‘ಕಾಂತಾರ ಅಧ್ಯಾಯ-1′ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ನಮ್ಮ ಸೆಟ್‌ನಲ್ಲಿ ಬ್ಯಾಕ್‌ಡ್ರಾಪ್‌ಗಾಗಿ ಶಿಪ್ ಸೆಟ್ … Read more