ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯ್ತು ಯುವಕನ ಮೃತದೇಹ ! ನಡೆದಿದ್ದೆನು?

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

sagar taluk / ಸಾಗರ, ಶಿವಮೊಗ್ಗ: (malenadutoday) ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ಇದರ ಬೆನ್ನಲ್ಲೆ  ಸಾಗರ ತಾಲ್ಲೂಕಿನ ಕಾನಲೆ ಬೋರ್ಡ್ ಬಳಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಕಾಗೋಡು ಗ್ರಾಮದ 30 ವರ್ಷ ವಯಸ್ಸಿನ ವೆಂಕಟೇಶ್ ಎಂದು ಗುರುತಿಸಲಾಗಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ.  ಮೇಲ್ನೋಟಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು