ಸಾಗರ ಬಸ್ ನಿಲ್ದಾಣದ ಬಳಿ ಬ್ರೇಕ್ ಫೇಲ್! ಬೈಕ್ಗಳ ಮೇಲೆ ಹರಿದ ಖಾಸಗಿ ಬಸ್
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು, ಸಾಗರ ಟೌನ್ನಲ್ಲಿ ಬಸ್ ಒಂದು ಬ್ರೇಕ್ ಪೇಲ್ ಆಗಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಗಳ ಮೇಲೆ ಹರಿದ ಘಟನೆ ಇಂದು ಸಂಜೆ ಸಂಭವಿಸಿದೆ. ಶಿವಮೊಗ್ಗ: ಕೆಪಿಎಸ್ ಶಾಲೆಗಳಿಗೆ ನವೆಂಬರ್ನಲ್ಲಿ ಸಿಎಂ ಚಾಲನೆ, 30,000ಕ್ಕೂ ಹೆಚ್ಚು ಶಿಕ್ಷಕರ ನೇಮಕಕ್ಕೆ ಕ್ರಮ – ಸಚಿವ ಮಧು ಬಂಗಾರಪ್ಪ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಈ ಘಟನೆ ನಡೆದಿದೆ. ಇಂದು ಸಂಜೆ ಬ್ರೇಕ್ … Read more