sagara marikamba jatre ಕಾಪಾಡು ತಾಯಿ! : ಸಾಗರ ಮಾರಿಕಾಂಬೆ ಜಾತ್ರೆಗೆ ವಿದ್ಯುಕ್ತ ಚಾಲನೆ! ದೃಷ್ಟಿಬೊಟ್ಟು ಇಟ್ಟು ಮಾಂಗಲ್ಯ ಧಾರಣೆ!

sagara Marikamba Jatre 2026 Dates Announced sagara marikamba jatre ಕಾಪಾಡು ತಾಯಿ! : ಸಾಗರ ಮಾರಿಕಾಂಬೆ ಜಾತ್ರೆಗೆ ವಿದ್ಯುಕ್ತ ಚಾಲನೆ! ದೃಷ್ಟಿಬೊಟ್ಟು ಇಟ್ಟು ಮಾಂಗಲ್ಯ ಧಾರಣೆ!

MALENADUTODAY.COM | SHIVAMOGGA NEWS |SAGARA TALUK sagara marikamba jatre ಸಾಗರ ಮಾರಿಕಾಂಬಾ ಜಾತ್ರೆ  ವಿದ್ಯುಕ್ತವಾಗಿ ಆರಂಭವಾಗಿದೆ. ಸಾಗರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಸಾಗರದ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಇಡೀ ಸಾಗರ ಪಟ್ಟಣವೇ ಸಿಂಗಾರಗೊಂಡಿದೆ. ಎಲ್ಲ ಕಡೆಯಲ್ಲಿಯೂ ಜಾತ್ರೆಯ ವೈಭವ  ಮನೆ ಮಾಡಿದೆ. ಒಂಬತ್ತು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಜನರು ದೇವಿಯ ದರ್ಶನ ಪಡೆಯಲಿದ್ದಾರೆ. ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಜಾತ್ರೆ ಜನವರಿ 31ರ ರಾತ್ರಿ ಅಂಕ ಹಾಕುವ ಮುಖಾಂತರ ಜಾತ್ರೆಯ ಆಚರಣೆಗೆ … Read more

ಸಾಗರ ಟೌನ್​ನಲ್ಲಿ ಹಲ್ಲೆ ಯತ್ನ ಕೇಸ್​ | ಸುನೀಲ್ ಹತ್ಯೆಗೆ 6 ತಿಂಗಳ ಹಿಂದೆಯೇ ಸ್ಕೆಚ್​? ಹಿಂದೂ ಸಂಘಟನೆಗಳ ಆರೋಪಗಳು ಏನೇನು?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಬಜರಂಗದಳದ ಕಾರ್ಯಕರ್ತ ಸುನಿಲ್ ಮೇಲೆ ಹಲ್ಲೆ ಯತ್ನದ ಘಟನೆ ವೈಯಕ್ತಿಕ ವಿಚಾರಕ್ಕೆ ನಡೆದಿದ್ದ ಗಲಾಟೆ ಎಂಬ ತಿರುವು ಪಡೆದುಕೊಂಡಿತ್ತು. ಮೇಲಾಗಿ ಈ ಸಂಬಂಧ ಎಸ್​ಪಿ ಮಿಥುನ್​ ಕುಮಾರ್​ ಕೂಡ ಸುದ್ದಿಗೋಷ್ಟಿ ನಡೆಸಿ ತಂಗಿಯನ್ನು ಚುಡಾಯಿಸ್ತಿದ್ದ ಎಂಬ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದಿದ್ದರು. ಇನ್ನೂ ಇದೇ ವಿಚಾರವಾಗಿ ಆರೋಪಿಯ ಸಹೋದರಿ ಕೂಡ ಸಾಗರದಲ್ಲಿ ಸುದ್ದಿಗೋಷ್ಟಿ ನಡೆಸಿ, ಸುನೀಲ್​ ವಿರುದ್ಧ ಆರೋಪಿಸಿದ್ದರು. ಸಂಕ್ರಾಂತಿಯ ಹಬ್ಬದಂದು ತೀರ್ಥಹಳ್ಳಿಯ ಬೆಜ್ಜವಳ್ಳಿ … Read more

ಸಾಗರ ಟೌನ್​ನಲ್ಲಿ ಹಲ್ಲೆ ಯತ್ನ ಕೇಸ್​ | ಸುನೀಲ್ ಹತ್ಯೆಗೆ 6 ತಿಂಗಳ ಹಿಂದೆಯೇ ಸ್ಕೆಚ್​? ಹಿಂದೂ ಸಂಘಟನೆಗಳ ಆರೋಪಗಳು ಏನೇನು?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಬಜರಂಗದಳದ ಕಾರ್ಯಕರ್ತ ಸುನಿಲ್ ಮೇಲೆ ಹಲ್ಲೆ ಯತ್ನದ ಘಟನೆ ವೈಯಕ್ತಿಕ ವಿಚಾರಕ್ಕೆ ನಡೆದಿದ್ದ ಗಲಾಟೆ ಎಂಬ ತಿರುವು ಪಡೆದುಕೊಂಡಿತ್ತು. ಮೇಲಾಗಿ ಈ ಸಂಬಂಧ ಎಸ್​ಪಿ ಮಿಥುನ್​ ಕುಮಾರ್​ ಕೂಡ ಸುದ್ದಿಗೋಷ್ಟಿ ನಡೆಸಿ ತಂಗಿಯನ್ನು ಚುಡಾಯಿಸ್ತಿದ್ದ ಎಂಬ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದಿದ್ದರು. ಇನ್ನೂ ಇದೇ ವಿಚಾರವಾಗಿ ಆರೋಪಿಯ ಸಹೋದರಿ ಕೂಡ ಸಾಗರದಲ್ಲಿ ಸುದ್ದಿಗೋಷ್ಟಿ ನಡೆಸಿ, ಸುನೀಲ್​ ವಿರುದ್ಧ ಆರೋಪಿಸಿದ್ದರು. ಸಂಕ್ರಾಂತಿಯ ಹಬ್ಬದಂದು ತೀರ್ಥಹಳ್ಳಿಯ ಬೆಜ್ಜವಳ್ಳಿ … Read more

ಜಸ್ಟ್ ಒಂದು ಎಸ್​ಎಂಎಸ್​ ನಿಮ್ಮ ಅಕೌಂಟ್ ಖಾಲಿ ಮಾಡಿಸುತ್ತೆ/ ಶಿವಮೊಗ್ಗದಲ್ಲಿ ನಡೆದ ಪ್ರಕರಣ ಇಲ್ಲಿದೆ ಓದಿ

ಸೈಬರ್​ ಕ್ರೈಂ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆಯ ಸಂದೇಶಗಳನ್ನು ರವಾನಿಸುತ್ತಲೇ ಇದೆ. ಅಲ್ಲದೆ ಶಿವಮೊಗ್ಗ ಮಾಧ್ಯಮಗಳು ಸಹ ನಿರಂತರ ಈ ಬಗ್ಗೆ ಸುದ್ದಿ ಮಾಡುತ್ತಿವೆ. ಆದಾಗ್ಯು ಇಂತಹ ಮೋಸಗಳಿಗೆ ಜನರು ತುತ್ತಾಗುತ್ತಿದ್ದಾರೆ.ಇದಕ್ಕೆ ಪೂರಕವಾಗಿ ಸಾಗರ ತಾಲ್ಲೂಕಿನಲ್ಲೊಂದು ಘಟನೆ ನಡೆದಿದೆ. ಇಲ್ಲಿನ ಸಾಗರ ನಗರ ಪೊಲೀಸ್​ ಠಾಣೆಯಲ್ಲಿ ಕೇಸ್​ವೊಂದು ದಾಖಲಾಗಿದೆ. ಕೆಲದಿನಗಳ ಹಿಂದೆ ಇಲ್ಲಿನ ನಿವಾಸಿಯೊಬ್ಬರು ಬಂದ ಮೆಸೇಜ್​ವೊಂದನ್ನು ತಮ್ಮ ಬ್ಯಾಂಕ್ ಖಾತೆ ಇರುವ ಎಸ್​ಬಿಐ ನಿಂದ ಬಂದಿದೆ ಎಂದು ನಂಬಿ ಒಂದುವರೆ ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಇದನ್ನು … Read more

ಆಕ್ಸಿಡೆಂಟ್​ ನಿಂದಾಗಿ ಒಮಿನಿಯಲ್ಲಿ ಸಿಲುಕಿದ್ದ ವ್ಯಕ್ತಿಯ ಜೀವ ಉಳಿಸಿದ 112 ಸಿಬ್ಬಂದಿ

image_750x500_638c3974a82e7

ಆಕ್ಸಿಡೆಂಟ್​ ಆಗಿ, ಜಖಂ ಆದ ವಾಹನದಲ್ಲಿ ಸಿಲುಕಿ ನರಳುತ್ತಿದ್ದ ವ್ಯಕ್ತಿಯನ್ನು 112 ಸಿಬ್ಬಂದಿ ಕಾಪಾಡಿದ್ಧಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ (sagara rural police station) ವ್ಯಾಪ್ತಿಯಲ್ಲಿ ಈ ಘಟನೆ ನಿನ್ನೆ ನಡೆದಿದೆ ನಿನ್ನೆ ಬೆಳಗ್ಗಿನ ಜಾವ ಸಾಗರ ತಾಲ್ಲೂಕಿನ ಶಿರವಂತೆ ಬಳಿ ಅಪಘಾತವೊಂದು ಸಂಭವಿಸಿತ್ತು. ಹೊಸನಗರ ಕಡೆಯಿಂದ ಕುಮಟಾಕ್ಕೆ ಹೋಗುತ್ತಿದ್ದ ಒಮಿನಿ ವಾಹನವೊಂದು ಅಪ್​ಸೆಟ್ ಆಗಿತ್ತು.  ತಕ್ಷಣ ಸ್ಥಳೀಯರು 112 ಸಿಬ್ಬಂದಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಚಾರ ಕೇಳಿ ತಕ್ಷಣ ಹೊರಟ ಸಾಗರ ಗ್ರಾಮಾಂತರ … Read more

ಸಾಗರ ಸುದ್ದಿ : ಪೌರಾಯುಕ್ತರ ಮೇಲೆ ಹಲ್ಲೆ ಖಂಡಿಸಿ ಸಾಗರ ತಾಲ್ಲೂಕಿನಲ್ಲಿ ಪ್ರತಿಭಟನೆ

ಪೌರಾಯುಕ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ಸಾಗರ (ಶಿವಮೊಗ್ಗ), ಡಿಸೆಂಬರ್,೦೧:ಸಾಗರದ ಪ್ರಮುಖ ಬೀದಿಯಲ್ಲಿ ಹಣ್ಣು ವ್ಯಾಪಾರಿ ತೆರವುಗೊಳಿಸಿರುವ ನಗರಸಭೆ ಪೌರಾಯುಕ್ತರ ವಿರುದ್ಧ ಪ್ರತಿಭಟಿಸಿ ಹಲ್ಲೆ ನಡೆಸಿ ಅವಾಚ್ಯವಾಗಿ ನಿಂದಿ ಸಿರುವ ಕಾಂಗ್ರೆಸ್ ಮುಖಂಡರು ಮತ್ತು ಹಣ್ಣು ವ್ಯಾಪಾ ರಿಗಳ ತಂಡದ ದೌರ್ಜನ್ಯ ಖಂಡಿಸಿ ನಗರಸಭೆ ಎದುರು ನಗರಸಭೆ ಆಡಳಿತ ಹಾಗೂ ಅಧ್ಯಕ್ಷರು,ಪೌರಸೇವಾ ನೌಕರರು ಮತ್ತು ಬಿಜೆಪಿ ಪ್ರಮುಖರು ಪ್ರತಿಭಟನೆ ನಡೆಸಿದರು. ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ … Read more

ಸಾಗರ ಸುದ್ದಿ : ಪೌರಾಯುಕ್ತರ ಮೇಲೆ ಹಲ್ಲೆ ಖಂಡಿಸಿ ಸಾಗರ ತಾಲ್ಲೂಕಿನಲ್ಲಿ ಪ್ರತಿಭಟನೆ

ಪೌರಾಯುಕ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ಸಾಗರ (ಶಿವಮೊಗ್ಗ), ಡಿಸೆಂಬರ್,೦೧:ಸಾಗರದ ಪ್ರಮುಖ ಬೀದಿಯಲ್ಲಿ ಹಣ್ಣು ವ್ಯಾಪಾರಿ ತೆರವುಗೊಳಿಸಿರುವ ನಗರಸಭೆ ಪೌರಾಯುಕ್ತರ ವಿರುದ್ಧ ಪ್ರತಿಭಟಿಸಿ ಹಲ್ಲೆ ನಡೆಸಿ ಅವಾಚ್ಯವಾಗಿ ನಿಂದಿ ಸಿರುವ ಕಾಂಗ್ರೆಸ್ ಮುಖಂಡರು ಮತ್ತು ಹಣ್ಣು ವ್ಯಾಪಾ ರಿಗಳ ತಂಡದ ದೌರ್ಜನ್ಯ ಖಂಡಿಸಿ ನಗರಸಭೆ ಎದುರು ನಗರಸಭೆ ಆಡಳಿತ ಹಾಗೂ ಅಧ್ಯಕ್ಷರು,ಪೌರಸೇವಾ ನೌಕರರು ಮತ್ತು ಬಿಜೆಪಿ ಪ್ರಮುಖರು ಪ್ರತಿಭಟನೆ ನಡೆಸಿದರು. ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ … Read more

800 ವರ್ಷಗಳ ಹಿಂದಿನ ದೇಗುಲದ ಆವರಣದಲ್ಲಿ ನಿಧಿಗಾಗಿ ಹುಡುಕಾಟ

ನಿಧಿಗೋಸ್ಕರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ  ಕುಂಟೆಗೆ ಗ್ರಾಮದಲ್ಲಿ ದೇವಾಲಯದ ಆವರಣದಲ್ಲಿ  ಅಗೆಯಲಾಗಿದೆ.  ಪಾಳು ಬಿದ್ದ ಪುರಾತನ ಈಶ್ವರ ದೇವಸ್ಥಾನ ಇದಾಗಿದೆ. ಈ ದೇವಾಲಯದ ಆವರಣದಲ್ಲಿ ಆಗದು ನಿಧಿ ಶೋಧ ಮಾಡಲಾಗಿದೆ. ದೇಗುಲದ ಕಲ್ಲುಗಳನ್ನು ಕಿತ್ತು ಹಾಕಲಾಗಿದ್ದು, ಸ್ಥಳದಲ್ಲಿ ದೊಡ್ಡ ಹೊಂಡ ಮಾಡಲಾಗಿದೆ.  800 ವರ್ಷ ಹಳೆಯ ದೇವಾಲಯದಲಲ್ಲಿ 6 ಅಡಿವರೆಗೂ ಆಳದ ಹೊಂಡ ತೋಡಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ನಿರ್ಜನ ಪ್ರದೇಶವಾಗಿದ್ದರಿಂದ ಇಲ್ಲಿ ನಡೆದ ಕೃತ್ಯದ ಮಾಹಿತಿ ಗೊತ್ತಾಗಿರಲಿಲ್ಲ ಘಟನೆ … Read more

ಸಾಗರ ಗ್ರಾಮಾಂತರ ಪೊಲೀಸ್​ ಸ್ಟೇಷನ್​ಗೆ ಬಂದ ನಾಗರ ಹಾವು!

ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ನಿನ್ನೆ ನಾಗರಾಜನದ್ದೇ ಸುದ್ದಿಯಾಗಿತ್ತು. ದೂರು ಹೇಳಿಕೊಳ್ಳಲು ಬರುವ ಜನರ ನಡುವೆ, ನಾಗರ ಹಾವೊಂದು ಗ್ರಾಮಾಂತರ ಠಾಣೆಯ ಆವರಣಕ್ಕೆ ಬಂದುಬಿಟ್ಟಿತ್ತು. ಪರಿಣಾಮ ಸಿಬ್ಬಂದಿಯ ಎದೆಬಡಿತ ತುಸು ಜಾಸ್ತಿಯಾಗಿತ್ತು.  ಈ ನಡುವೆ ಸ್ಥಳಕ್ಕೆ ಬಂಧ ಅನೂಪ್​ ಎಂಬವರು ಗ್ರಾಮಾಂತರ ಠಾಣೆಯ ಆವರಣಲ್ಲಿ ಹರಿದಾಡ್ತಿದ್ದ ಹಾವನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ.  ನಡೆದಿದ್ದು ವಿವರವಾಗಿ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಲು ಬಂದಿದ್ದವರು ಠಾಣೆಯ ಆವರಣದಲ್ಲಿರುವ ನೆರಳಿನಲ್ಲಿ ಕುಳಿತುಕೊಂಡಿದ್ದರು, ಈ ವೇಳೆ ಅಲ್ಲಿಯೇ ಸರ ಸರ ಎಂದು ಹರಿದಾಡಿದ ಶಬ್ದ … Read more