ಪ್ರಧಾನಿ ಕಾರ್ಯಕ್ರಮದ ಸಿದ್ಧತೆಯ ನಡುವೆ ಶಿವಮೊಗ್ಗ ಸಿಟಿಯಲ್ಲಿ ನಡೆಯಿತು ದರೋಡೆ!

 MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಪೊಲೀಸ್ ಇಲಾಖೆ, ನಾಳಿನ ಪ್ರಧಾನಿ ಕಾರ್ಯಕ್ರಮದ ಬಿಸಿಯಲ್ಲಿದ್ದಾರೆ. ಹೈಸೆಕ್ಯುರಿಟಿಗಾಗಿ ಬೇರೆ ಬೇರೆ ಜಿಲ್ಲೆಯ ಪೊಲೀಸರನ್ನು ಸಹ ನಿಯೋಜಿಸಲಾಗಿದೆ. ಇದರ ನಡುವೆ ಶಿವಮೊಗ್ಗ ಸಿಟಿಯಲ್ಲಿ ದರೋಡೆ ನಡೆದಿದೆ. ನಿನ್ನೆ  ಶಿವಮೊಗ್ಗ ಹೊರವಲಯದ ಸವಳಂಗ ರಸ್ತೆಯ ಕುವೆಂಪು ಬಡಾವಣೆ ಸನಿಹ ಕಳೆದ ರಾತ್ರಿ ವ್ಯಕ್ತಿಯೊಬ್ಬರನ್ನು ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ದರೋಡೆ ಮಾಡಿದೆ. ಕಾರವಾರದಿಂದ ಟಿಟಿ ವಾಹನದಲ್ಲಿ ಬಂದು ಮನೆ ಸನಿಹದ ರಸ್ತೆಯಲ್ಲಿ ಡ್ರಾಪ್ ತೆಗೆದು ಕೊಂಡ ವ್ಯಕ್ತಿಯು ಮನೆ ಕಡೆ ಹೆಜ್ಜೆ … Read more

ಮನುಷ್ಯ ಬೇರೆಲ್ಲಾ ಜೀವಿಗಳಿಗಿಂತ ಶ್ರೇಷ್ಠ : ಡಾ. ಧನಂಜಯ್ ಸರ್ಜಿ

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ : ಮೆದುಳು ಮಾನವನ ಅತ್ಯಂತ ಶ್ರೇಷ್ಠ ಅಂಗವಾಗಿದ್ದು, ಸಂಪೂರ್ಣ ನಡತೆಯನ್ನು ನಿಗ್ರಹಿಸುತ್ತದೆ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು. ನಗರದ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಲ್ಲಿ ಶನಿವಾರ ಪಾಥ್‌ವೇಸ್‌ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಮನುಷ್ಯನ ದೇಹವು ಭಗವಂತನಿಂದ  ರಚಿಸಲ್ಪಟ್ಟಿದ್ದು, ಮೆದುಳು ಶ್ರೇಷ್ಠ ಅಂಗವಾಗಿದ್ದು, ಹಲವಾರು ವಿಶೇಷತೆಗಳನ್ನು ಹೊಂದಿರುವ ಮಾನವರಾದ ನಾವು … Read more

ಹೈವೆ ರಸ್ತೆಯಲ್ಲಿ ಕಾರಿಗೆ ಬೆಂಕಿ! ಆತಂಕ ಮೂಡಿಸಿದ ಹೊಗೆ!

ಹೈವೆ ರಸ್ತೆಯಲ್ಲಿ ಕಾರಿಗೆ ಬೆಂಕಿ! ಆತಂಕ ಮೂಡಿಸಿದ ಹೊಗೆ!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಪಟ್ಟಣ ಭಾಗದ ರಸ್ತೆಯಲ್ಲಿ ನಿನ್ನೆ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲ ಕಾಲ ಆತಂಕ ಉಂಟಾಗಿತ್ತು.  ಜಸ್ಟ್ 2 ಗಂಟೆಯ ಅವಧಿಯಲ್ಲಿ 1700 ಅಡಿ ಎತ್ತರವನ್ನು ಏರಿದ ಜ್ಯೋತಿರಾಜ್​! ಗಡಾಯಿ ಕಲ್ಲು ಹತ್ತಿ ಸಾಹಸ ಮೆರೆದ ಕೋತಿರಾಜ್ ಇಲ್ಲಿನ ಎಲ್‌ಐಸಿ ಕಚೇರಿ ಮುಂಭಾಗದಲ್ಲಿರುವ ಹೈವೆ ರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದೆ. ಇದನ್ನ ಗಮನಿಸಿದ ಚಾಲಕ ಕಾರು ನಿಲ್ಲಿಸಿ ಕೆಳಕ್ಕೆ … Read more

ಮಾರಿಜಾತ್ರೆಯ ರಶ್​ ನಡುವೆ, ಮಗುವಿನ ತುರ್ತುಚಿಕಿತ್ಸೆ ದಾರಿಮಾಡಿಕೊಟ್ಟ ಸಾಗರದ ಜನತೆ! ಏನಿದು ಘಟನೆ ವಿವರ ಇಲ್ಲಿದೆ

ಮಾರಿಜಾತ್ರೆಯ ರಶ್​ ನಡುವೆ, ಮಗುವಿನ ತುರ್ತುಚಿಕಿತ್ಸೆ ದಾರಿಮಾಡಿಕೊಟ್ಟ ಸಾಗರದ ಜನತೆ!  ಏನಿದು ಘಟನೆ ವಿವರ ಇಲ್ಲಿದೆ

ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಮಾರಿಕಾಂಬಾ ಜಾತ್ರೆಯ (Maari jatre) ನಡುವೆ ಮಾನವೀಯತೆ ಮೆರೆಯುವಂತಹ ಘಟನೆಯೊಂದು ನಡೆದಿದೆ.ಮಗುವೊಂದರ ತುರ್ತು ಚಿಕಿತ್ಸೆಗಾಗಿ ತೆರಳುತ್ತಿದ್ದ ಆ್ಯಂಬುಲೆನ್ಸ್​ಗೆ ಸಾಗರಿಕರು ಜೀರೋ ಟ್ರಾಫಿಕ್ ಮಾದರಿಯಲ್ಲಿ ದಾರಿ ಬಿಟ್ಟು ಜೀವ ಉಳಿಸುವ ಪ್ರಯತ್ನ ಮಾಡಿದ್ದಾರೆ.  *ಪ್ರೀತಿಸಿದ್ದಕ್ಕೆ ಬಿತ್ತು ಕೇಸ್​! ಮದ್ಯ ಸೇವಿಸಲು ಹೋದವ ಆಕ್ಸಿಡೆಂಟ್​ನಲ್ಲಿ ಸಾವು! ತುಂಗಾನದಿಯಲ್ಲಿ ಬಾಲಕನ ದುರ್ಮರಣ! ಶಿವಮೊಗ್ಗ ಕ್ರೈಂ ನ್ಯೂಸ್​* ನಡೆದಿದ್ದೇನು?  ನಿನ್ನೆ ಭಾನುವಾರ ಜನರ ಸಂತೆಯೇ ಮಾರಿಜಾತ್ರೆಯಲ್ಲಿ ನೆರದಿತ್ತು. ಇದರ ನಡುವೆ ಶಿರಸಿಯಿಂದ ಶಿವಮೊಗ್ಗಕ್ಕೆ ಮಗುವೊಂದನ್ನ … Read more

ಮಾರಿಜಾತ್ರೆಯ ರಶ್​ ನಡುವೆ, ಮಗುವಿನ ತುರ್ತುಚಿಕಿತ್ಸೆ ದಾರಿಮಾಡಿಕೊಟ್ಟ ಸಾಗರದ ಜನತೆ! ಏನಿದು ಘಟನೆ ವಿವರ ಇಲ್ಲಿದೆ

ಮಾರಿಜಾತ್ರೆಯ ರಶ್​ ನಡುವೆ, ಮಗುವಿನ ತುರ್ತುಚಿಕಿತ್ಸೆ ದಾರಿಮಾಡಿಕೊಟ್ಟ ಸಾಗರದ ಜನತೆ!  ಏನಿದು ಘಟನೆ ವಿವರ ಇಲ್ಲಿದೆ

ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಮಾರಿಕಾಂಬಾ ಜಾತ್ರೆಯ (Maari jatre) ನಡುವೆ ಮಾನವೀಯತೆ ಮೆರೆಯುವಂತಹ ಘಟನೆಯೊಂದು ನಡೆದಿದೆ.ಮಗುವೊಂದರ ತುರ್ತು ಚಿಕಿತ್ಸೆಗಾಗಿ ತೆರಳುತ್ತಿದ್ದ ಆ್ಯಂಬುಲೆನ್ಸ್​ಗೆ ಸಾಗರಿಕರು ಜೀರೋ ಟ್ರಾಫಿಕ್ ಮಾದರಿಯಲ್ಲಿ ದಾರಿ ಬಿಟ್ಟು ಜೀವ ಉಳಿಸುವ ಪ್ರಯತ್ನ ಮಾಡಿದ್ದಾರೆ.  *ಪ್ರೀತಿಸಿದ್ದಕ್ಕೆ ಬಿತ್ತು ಕೇಸ್​! ಮದ್ಯ ಸೇವಿಸಲು ಹೋದವ ಆಕ್ಸಿಡೆಂಟ್​ನಲ್ಲಿ ಸಾವು! ತುಂಗಾನದಿಯಲ್ಲಿ ಬಾಲಕನ ದುರ್ಮರಣ! ಶಿವಮೊಗ್ಗ ಕ್ರೈಂ ನ್ಯೂಸ್​* ನಡೆದಿದ್ದೇನು?  ನಿನ್ನೆ ಭಾನುವಾರ ಜನರ ಸಂತೆಯೇ ಮಾರಿಜಾತ್ರೆಯಲ್ಲಿ ನೆರದಿತ್ತು. ಇದರ ನಡುವೆ ಶಿರಸಿಯಿಂದ ಶಿವಮೊಗ್ಗಕ್ಕೆ ಮಗುವೊಂದನ್ನ … Read more

ಸಾಗರ ಮಾರಿಕಾಂಬ ಜಾತ್ರಾ ಮಹೋತ್ಸವ : ವಾಹನ ನಿಲುಗಡೆ ನಿಷೇಧ

MALENADUTODAY.COM | SHIVAMOGGA NEWS |SAGARA TALUK ಶಿವಮೊಗ್ಗ, ಫೆಬ್ರವರಿ 04 : ಸಾಗರ ನಗರದಲ್ಲಿ ಪ್ರಸಿದ್ಧ ಮಾರಿಕಾಂಬ ಜಾತ್ರಾ ಮಹೋತ್ಸವವು ಫೆ.07 ರಿಂದ ಫೆ.15 ರವರೆಗೆ ನಡೆಯಲಿದ್ದು ವಾಹನ ನಿಲುಗಡೆ ನಿಷೇಧ ಹಾಗೂ ಪಾರ್ಕಿಂಗ್​ ವ್ಯವಸ್ಥೆಗಾಗಿ ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಇವರು ಈ ಕೆಳಕಂಡಂತೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ. Sagara Marikambe : ಸಾಗರ ಮಾರಿಕಾಂಬೆ ಜಾತ್ರೆಗೆ ಇವತ್ತಿನಿಂದ ಧಾರ್ಮಿಕ ಪೂಜೆ ! ಪ್ರಕ್ರಿಯೆ, ಪದ್ದತಿ, ವಿಧಾನ ಏನು? ಪ್ರಸಿದ್ಧ ಉತ್ಸವದಲ್ಲಿ ಯಾವಾಗ ಏನೇನು ನಡೆಯಲಿದೆ? ವಿವರ … Read more

sagara news : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪ ಅಪಘಾತ/ ಬೈಕ್​ಗೆ 407 ಲಾರಿ ಡಿಕ್ಕಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪದ ಗೌರಿ ಕೆರೆ ಬಳಿ ಇವತ್ತು ಅಪಘಾತ ಸಂಭವಿಸಿದೆ. ಸಾಗರದಿಂದ ಸಿದ್ದಾಪುರದ ಕಡೆಗೆ ತೆರಳುತ್ತಿದ್ದ ಬೈಕ್​ವೊಂದಕ್ಕೆ 407 ಲಾರಿ ಡಿಕ್ಕಿ ಹೊಡೆದಿದೆ. ಎದುರಿನಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಯಲ್ಲಿರುವ ಹೊಂಡಕ್ಕೆ ಉರುಳಿದೆ. ಘಟನೆಯಲ್ಲಿ ಬೈಕ್​ ಸವಾರ ಗಾಯಗೊಂಡಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  BREAKING NEWS : 200 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ/ ಮೆಗ್ಗಾನ್​ ಆಸ್ಪತ್ರೆಗೆ ICMR ತಂಡ ಭೇಟಿ ಚರಂಡಿಗೆ … Read more

sagara news : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪ ಅಪಘಾತ/ ಬೈಕ್​ಗೆ 407 ಲಾರಿ ಡಿಕ್ಕಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪದ ಗೌರಿ ಕೆರೆ ಬಳಿ ಇವತ್ತು ಅಪಘಾತ ಸಂಭವಿಸಿದೆ. ಸಾಗರದಿಂದ ಸಿದ್ದಾಪುರದ ಕಡೆಗೆ ತೆರಳುತ್ತಿದ್ದ ಬೈಕ್​ವೊಂದಕ್ಕೆ 407 ಲಾರಿ ಡಿಕ್ಕಿ ಹೊಡೆದಿದೆ. ಎದುರಿನಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಯಲ್ಲಿರುವ ಹೊಂಡಕ್ಕೆ ಉರುಳಿದೆ. ಘಟನೆಯಲ್ಲಿ ಬೈಕ್​ ಸವಾರ ಗಾಯಗೊಂಡಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  BREAKING NEWS : 200 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ/ ಮೆಗ್ಗಾನ್​ ಆಸ್ಪತ್ರೆಗೆ ICMR ತಂಡ ಭೇಟಿ ಚರಂಡಿಗೆ … Read more