ಸಾಗರ ತಾಲ್ಲೂಕಿನ ಐಗಿನ ಬೈಲ್​ ಬಳಿಯಲ್ಲಿ ಬಸ್​ ಹಾಗೂ ಕಾರಿನ ನಡುವೆ ಡಿಕ್ಕಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಬಳಿಯಲ್ಲಿ ಅಪಘಾತ  ಸಂಭವಿಸಿದೆ. ಇಲ್ಲಿನ  ಐಗಿನಬೈಲ್​  ಬಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ 112 ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ.  ಖಾಸಗಿ ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿದ್ದು,  ಕಾರಿನ ಚಾಲಕ ಸೇರಿದಂತೆ ಬಸ್​ನಲ್ಲಿದ್ದ ಕೆಲ ಪ್ರಯಾಣಿರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಸಾಗರ ಹಾಗೂ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಆನಂದಪುರದ ಚಂಪಕ ಸರಸು ಸ್ಥಳವನ್ನು ವೀಕ್ಷಿಸಿದ ಸಾಗರ ಪೇಟೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸಾಗರ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್​ … Read more