ಶಿವಮೊಗ್ಗ ಬಳಿಕ ಸಾಗರ ಸಂಚಲನ/ ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ?

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಬಿಜೆಪಿಯಲ್ಲಿ ಈಶ್ವರಪ್ಪನವರ ಚುನಾವಣಾ ರಾಜಕೀಯ ನಿವೃತ್ತಿ ಸುದ್ದಿ ಹೊರಬಿದ್ದ ಬೆನ್ನಲ್ಲೆ ಇದೀಗ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಬಂಡಾಯದ ಸುದ್ದಿಯೊಂದು ನ್ಯೂಸ್ ಆಗುತ್ತಿದೆ ಟಿಕೆಟ್ ಸಿಗದಿದ್ದಕ್ಕೆ ರಾಜನಂದಿನಿ ಬಂಡಾಯ ಸಾರಿದರೇ? ಸಾಗರ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಗೋಡು ತಿಮ್ಮಪ್ಪ ರವರ ಪುತ್ರಿ ರಾಜನಂದಿನಿ ಯವರು ,ಕಾಂಗ್ರೆಸ್​ನಲ್ಲಿ ಬಂಡಾಯ ಸಾರಲು ಸಿದ್ಧವಾಗಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾದ ಬೆಳವಣಿಗೆಳು ನಡೆಯುತ್ತಿದ್ದು, ಬಹುತೇಕ ಒಂದರೆಡು ದಿನಗಳಲ್ಲಿ ಸಾಗರ ದಲ್ಲಿ ಭಿನ್ನಮತ … Read more

ಶಿವಮೊಗ್ಗ ಬಳಿಕ ಸಾಗರ ಸಂಚಲನ/ ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ?

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಬಿಜೆಪಿಯಲ್ಲಿ ಈಶ್ವರಪ್ಪನವರ ಚುನಾವಣಾ ರಾಜಕೀಯ ನಿವೃತ್ತಿ ಸುದ್ದಿ ಹೊರಬಿದ್ದ ಬೆನ್ನಲ್ಲೆ ಇದೀಗ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಬಂಡಾಯದ ಸುದ್ದಿಯೊಂದು ನ್ಯೂಸ್ ಆಗುತ್ತಿದೆ ಟಿಕೆಟ್ ಸಿಗದಿದ್ದಕ್ಕೆ ರಾಜನಂದಿನಿ ಬಂಡಾಯ ಸಾರಿದರೇ? ಸಾಗರ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಗೋಡು ತಿಮ್ಮಪ್ಪ ರವರ ಪುತ್ರಿ ರಾಜನಂದಿನಿ ಯವರು ,ಕಾಂಗ್ರೆಸ್​ನಲ್ಲಿ ಬಂಡಾಯ ಸಾರಲು ಸಿದ್ಧವಾಗಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾದ ಬೆಳವಣಿಗೆಳು ನಡೆಯುತ್ತಿದ್ದು, ಬಹುತೇಕ ಒಂದರೆಡು ದಿನಗಳಲ್ಲಿ ಸಾಗರ ದಲ್ಲಿ ಭಿನ್ನಮತ … Read more

VOTER ಲಿಸ್ಟ್​ಗೆ ಹೆಸರು ಸೇರಿಸೋಕೆ ಲಾಸ್ಟ್ ಡೇಟ್ ಯಾವಾಗ? ವೋಟರ್ ಸ್ಲಿಪ್ ಯಾವಾಗ ಸಿಗುತ್ತೆ? ಹೆಲ್ಪ್​ಲೈನ್​ ನಂಬರ್ ಏನು? ಉತ್ತರ ಇಲ್ಲಿದೆ ಓದಿ

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಪ್ರಕ್ರಿಯೆ ಹಾಗೂ ಅಂಕಿಅಂಶಗಳ ಬಗ್ಗೆ ಇವತ್ತು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹೆಚ್​.ಎನ್​ ಚಂದ್ರಕುಮಾರ್ ಮಾಹಿತಿ ನೀಡಿದ್ದಾರೆ.  ಶಿವಮೊಗ್ಗ ನಗರ ಕ್ಷೇತ್ರದ ಮತದಾರರು ಪುರುಷ ಮಹಿಳೆ  ತೃತೀಯ ಲಿಂಗಿ ಒಟ್ಟು 126568 132334 14  258916 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆಯನ್ನು ದಿನಾಂಕ  13-04-2023 (ಗುರುವಾರ)ರಂದು ಹೊರಡಿಸಲಾಗುತ್ತದೆ.  ದಿನಾಂಕ 13-04-2023 ರಿಂದ 20-04-2023 ರವರೆಗೆ ನಿಯಮಾನುಸಾರ … Read more

ಎಲೆಕ್ಷನ್​ ಠೇವಣಿಗೆ ದೇಣಿಗೆ ಕೊಟ್ಟ ಗ್ರಾಮಸ್ಥರು/ ಕಣ್ಣೀರಿಟ್ಟ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರ  ( Sagara Assembly Constituency ) ದ ಅಭ್ಯರ್ಥಿ ಆಗಿರುವ ಬೇಳೂರು ಗೋಪಾಲಕೃಷ್ಣರಿಗೆ  ಸಾಗರದ ಹೆಬ್ಬೈಲು ಗ್ರಾಮದಲ್ಲಿ ಚುನಾವಣೆ ಠೇವಣಿಗಾಗಿ ಹಣವನ್ನು ದೇಣಿಗೆಯಾಗಿ ಗ್ರಾಮಸ್ಥರು ನೀಡಿದರು. ಇದರಿಂದ  ಬೇಳೂರು ಗೋಪಾಲಕೃಷ್ಣರವರು  ಭಾವುಕರಾದರು.   ಹೆಬ್ಬೈಲು ಲೋಕಪ್ಪರವರ ಮನೆಯಲ್ಲಿ ನಡೆದ  ಕಾರ್ಯಕರ್ತರ ಸಭೆಯಲ್ಲಿ, ಬೇಳೂರು ಗೋಪಾಲಕೃಷ್ಣರವರ ಸ್ಪರ್ದೇಗೆ  ದೇಣಿಗೆ ರೂಪದಲ್ಲಿ ಠೇವಣಿಗೆ ಹಣ ನೀಡಿದರು. ಠೇವಣಿ ಹಣ ಸ್ವೀಕಾರ ಮಾಡಿದ ನಂತರ ಮಾತಾಡಿದ ಭಾವುಕರಾಗಿ ಕಣ್ಣೀರಿಟ್ಟರು, ಅಲ್ಲದೆ ಮೊನ್ನೆ ಒಬ್ಬ ವ್ಯಕ್ತಿ ನನ್ನ … Read more

ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಿಂದ ಆಪ್ ಪಕ್ಷದ ಅಭ್ಯರ್ಥಿಯಾಗಿ ಇಲ್ಲವೇ ಸ್ವತಂತ್ರವಾಗಿ ನಿವೃತ್ತ ಐಎಫ್ ಸ್ ಅಧಿಕಾರಿ ಐ.ಎಂ ನಾಗರಾಜ್ ಸ್ಪರ್ಧಿಸಿದರೆ…ಬದಲಾಗುವುದೇ ಕ್ಷೇತ್ರ ಚಿತ್ರಣ…ಇದು ಜೆಡಿಎಸ್ ಪಕ್ಷಕ್ಕೆ ವರವಾಗಬಲ್ಲದೇ?

ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಲ್ಲಿ ಈ ಬಾರಿ ವಿಧಾನ ಸಭೆ ಚುನಾವಣೆ ಕದನ ಕುತುಹಲ ಕೆರಳಿಸಿದೆ. ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯ ನಾಯ್ಕ್ ಗೆಲ್ಲುತ್ತಾರೆ ಎಂಬ ವಾತಾವರಣ ಕ್ಷೇತ್ರದಲ್ಲಿ ದಿನದಿನಕ್ಕೂ ಲೀಡ್ ಪಡೆಯುತ್ತಿದೆ.ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಪಂಚರತ್ನ ರಥಯಾತ್ರೆ ಗ್ರಾಮೀಣ ಭಾಗದಲ್ಲಿ ಸಂಚರಿಸಿದ ಬೆನ್ನಲ್ಲೇ.ವಾತಾವರಣವೇ ಬದಲಾಗುತ್ತಿರುವುದು ಮತದಾರನ ನಾಡಿಮಿಡಿತದಿಂದ ಅರಿವಾಗುತ್ತದೆ.  READ | Remote Desktop Application ಮೂಲಕ ನಾಲ್ಕು ಲಕ್ಷ ರೂಪಾಯಿ ಖಾಲಿ ಮಾಡಿದ್ರು! ಹೀಗೂ ನಡೆಯುತ್ತದೆ ಆನ್​ಲೈನ್​ ವಂಚನೆ! ಶಿವಮೊಗ್ಗದಲ್ಲಿ ಮೊದಲ ಕೇಸ್ … Read more