BREAKING NEWS / ಒಂದೇ ದಿನ ಮೂರು ಆಕ್ಸಿಡೆಂಟ್ / ಇಬ್ಬರ ಸಾವು!

KARNATAKA NEWS/ ONLINE / Malenadu today/ SHIVAMOGGA / Apr 22, 2023  ಸಾಗರ/ ತೀರ್ಥಹಳ್ಳಿ  ಶಿವಮೊಗ್ಗ/  ಜಿಲ್ಲೆಯಲ್ಲಿ ನಿನ್ನೆ ಒಂದೇ  ಮೂರು ಅಪಘಾತಗಳು ಸಂಭವಿಸಿದೆ. ಎರಡು ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯಲ್ಲಿ (thirthahalli )ಎರಡು ಅಪಘಾತಗಳು ಸಂಭವಿಸಿದರೆ, ಇತ್ತ ಸಾಗರ ತಾಲ್ಲೂಕಿನಲ್ಲಿ ಕಾರೊಂದು ಅಪಘಾತಕ್ಕೀಡಾಗಿದೆ.  Read/ BREAKING NEWS/ ಶಿವಮೊಗ್ಗ ಜೆಡಿಎಸ್​ಗೆ ಕಾಂಗ್ರೆಸ್​ & ಬಿಜೆಪಿಯಿಂದ ಪ್ಲಸ್​ 1/ ವರ್ಕ್​ ಆಗುತ್ತಾ ಹೊಸ ಸ್ಟ್ಯಾಟರ್ಜಿ  ಎಲ್ಲೆಲ್ಲಿ ಹೇಗಾಯ್ತು ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ … Read more