ಶಿವಮೊಗ್ಗಕ್ಕೆ ಬಂದ ಸಚಿವರು , ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರಿದ್ದ ಕಾರ್​ಗೆ ಡ್ರೈವರ್ ಆದ ಮಧು ಬಂಗಾರಪ್ಪ ! ಉಸ್ತುವಾರಿ ಸಚಿವರ ವಿಶೇಷ

SHIVAMOGGA |  Jan 4, 2024  |  ನಿನ್ನೆ ಶಿವಮೊಗ್ಗದಲ್ಲಿ ಮೂವರು ಸಚಿವರು ಉಪಸ್ಥಿತರಿದ್ದರು. ಯುವನಿಧಿ ಕಾರ್ಯಕ್ರಮದ ಪೂರ್ವಭಾವಿ ಸಭೆಗಾಗಿ ಆಗಮಿಸಿದ್ದರು. ಏನಿದರ ವಿಶೇಷ ಅಂತಾ ಹೇಳುವ ಮೊದಲು, ಇನ್ನೊಂದು ವಾಕ್ಯವನ್ನು ಹೇಳಲೇಬೇಕು.  ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಸಚಿವ ಮಧು ಬಂಗಾರಪ್ಪರವರ ನಡುವೆ ಚೂರು..ಚೂರು ಮನಸ್ತಾಪ ಇರುವುದು ಗೊತ್ತೆ ಇದೆ. ಆದರೆ ಇದೆಲ್ಲವೂ ನಿನ್ನೆ ಮಟ್ಟಿಗೆ ಸ್ವಲ್ಪ ಶಮನವಾಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಸಚಿವರನ್ನ, ಶಾಸಕರನ್ನ ಕೂರಿಸಿಕೊಂಡು ಮಧು … Read more

Shivamogga | ಮಧು ಬಂಗಾರಪ್ಪರವರ ನೇತೃತ್ವದ ಕೆಡಿಪಿ ಸಭೆಗೆ ನಾಲ್ಕು ಶಾಸಕರ ಗೈರು!?

Shivamogga |  ಮಧು ಬಂಗಾರಪ್ಪರವರ ನೇತೃತ್ವದ ಕೆಡಿಪಿ ಸಭೆಗೆ ನಾಲ್ಕು ಶಾಸಕರ ಗೈರು!?

KARNATAKA NEWS/ ONLINE / Malenadu today/ Nov 8, 2023 SHIVAMOGGA NEWS Shivamogga |  ಶಿವಮೊಗ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ತ್ರೈಮಾಸಿಕ ಕೆಡಿಪಿ ಸಭೆಗೆ ನಾಲ್ವರು ಶಾಸಕರು ಗೈರು ಹಾಜರಾಗಿದ್ದಾರೆ. ಅದರಲ್ಲಿಯು ಮುಖ್ಯವಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್​ರವರ ಗೈರುಹಾಜರಿ ಕುತೂಹಲ ಮೂಡಿಸಿದೆ.  READ : ಚಿನ್ನ ಅಡಮಾನ ಸಾಲ! ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ! ಬ್ಯಾಂಕ್​ಗೆ ವಂಚಿಸಿದ ಇಬ್ಬರು ಮಹಿಳೆಯರು ಸೇರಿ 6 ಮಂದಿ ವಿರುದ್ಧ … Read more