ಕೇಬಲ್ ತಂತಿ ಬಿಗಿದು ಕೊಲೆಗೆ ಯತ್ನ! ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಸೇರಿ 2 ಮಹಿಳೆ, 2 ಪುರುಷರ ವಿರುದ್ಧ ಕೇಸ್​

Shivamogga |  Jan 30, 2024 |  ಹಳೇ ದ್ವೇಷದ ಹಿನ್ನೆಲೆ ತಾಲೂಕಿನ ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲ್ಯಾವಿಗೆರೆ ವಾಸಿ ಮನುಕುಮಾರ್‌ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸಂಬಂಧ ಕೇಸ್ ದಾಖಲಾಗಿದೆ.  ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ಘಟನೆಗೆ ಸಂಬಂಧಪಟ್ಟಂತೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಸೇರಿದಂತೆ ನಾಲ್ವರ ವಿರುದ್ಧ ಸಾಗರ ಗ್ರಾಮಾಂತರ ಠಾಣೆ ಯಲ್ಲಿ ದೂರು ದಾಖಲಾಗಿದೆ. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಕಾಶ್‌ ಲ್ಯಾವಿಗೆರೆ ಪುತ್ರ ರಾಗಿರುವ ಮನುಕುಮಾರ್‌ ಭಾನುವಾರ ತೋಟಕ್ಕೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು