ಅಡ್ಡ ಬಂದ ಬೈಕ್ಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸುವ ವೇಳೆ ಆಕ್ಸಿಡೆಂಟ್ ! ಪಲ್ಟಿಯಾದ ಬಸ್ , 25 ಮಂದಿಗೆ ಗಾಯ!
KARNATAKA NEWS/ ONLINE / Malenadu today/ Aug 5, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಉಳ್ಳೂರು ಸಮೀಪ ಅಡ್ಡ ಬಂದ ಬೈಕ್ಗೆ ಡಿಕ್ಕಿಯಾಗುವುದನ್ನ ತಪ್ಪಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ವೊಂದು ರಸ್ತೆ ಪಕ್ಕದ ತಗ್ಗಿಗೆ ಉರುಳಿ ಪಲ್ಟಿಯಾಗಿದೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಶಿವಮೊಗ್ಗದಿಂದ ಸಾಗರಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಬೈಕ್ವೊಂದು ಅಡ್ಡ ಬಂದಿತ್ತು. ಇದನ್ನ ತಪ್ಪಿಸಲು ಹೋದಾಗ ಬಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ರಸ್ತೆಯ ಪಕ್ಕದಲ್ಲಿ … Read more