ಮಹಿಳೆಗೆ ಪದೇಪದೇ ಕಿರುಕುಳ! ಆರು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್! ಹುಷಾರ್!

Shivamogga | Feb 2, 2024 |   Sagar Taluk Court ವಿವಾಹಿತೆಗೆ ಕಿರುಕುಳ ಆರೋಪವೊಂದು ಸಾಬೀತಾದ ಹಿನ್ನೆಲೆಯಲ್ಲಿ ಸಾಗರ ತಾಲ್ಲೂಕು ಜೆಎಂಎಫ್‌ಸಿ ನ್ಯಾಯಾಲಯ ಬುಧವಾರ ಅಪರಾಧಿಯೊಬ್ಬರಿಗೆ ಆರು ವರ್ಷ ಜೈಲುಶಿಕ್ಷೆ ವಿಧಿಸಿದೆ.  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು  ಸಿರಿವಾಳ ಗ್ರಾಮದ ರತನ್‌ಕುಮಾರ್‌ಎಂಬಾತ ವಿವಾಹಿತ ಮಹಿಳೆಗೆ 2013ರಿಂದ ನಿರಂತರ ಫೋನ್ ಮಾಡಿ, ಕಿರುಕುಳ ನೀಡುತ್ತಿದ್ದ ಆರೋಪ ಎದುರಿಸಿದ್ದ. ಈತ 2021ರಲ್ಲಿ ಸಾಗರದಲ್ಲಿ ಮಹಿಳೆಯನ್ನ ಅಡ್ಡಗಟ್ಟಿ ಹಲ್ಲೆಯನ್ನೂ ನಡೆಸಿದ್ದ ಸಾಗರ ಪೇಟೆ ಪೊಲೀಸ್ ಸ್ಟೇಷನ್ ಈ ಸಂಬಂಧ … Read more

ಬಂಧನದಿಂದ ಬಚಾವ್ ಆದ ಭಗವಾನ್​/ ಸಾಗರ ತಾಲ್ಲೂಕಿನಲ್ಲಿ ಏನಿದು ಕೇಸ್​

ರಾಮ ಮಂದಿರ ಏಕೆ ಬೇಡ? ಕೃತಿ ವಿವಾದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ, 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ  ನ್ಯಾಯಾಲಯ ಸಾಗರದಿಂದ ವಿವಾದಾತ್ಮಕ ಸಾಹಿತಿ ಭಗವಾನ್ ಗೆ ಷರತ್ತು ಬದ್ದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಭಗವಾನ್ ವಿರುದ್ದ ಸಾಗರ ಜೆ ಎಂ ಎಪ್ ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ರಾಮ ಮಂದಿರದ ಕುರಿತಾದ ಕೃತಿ ಬರೆದಿದ್ದ ಮೈಸೂರಿನ ಸಾಹಿತಿ ಭಗವಾನ್ ವಿರುದ್ದ ಇಕ್ಕೇರಿಯ ಮಹಾಬಲೇಶ್ವರ ಎಂಬ ಸಂಘ ಪರಿವಾರದ ಕಾರ್ಯಕರ್ತರು,  ಸಾಗರ JMFC … Read more