ಸಕ್ರೆಬೈಲ್ ಆನೆ ಬಿಡಾರದಲ್ಲಿ ಸಚಿವ ಮಧು ಬಂಗಾರಪ್ಪ! ವಿಶೇಷತೆ ಏನು ಗೊತ್ತಾ?

Chikkamagaluru | Jan 31, 2024 |   ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ನಿನ್ನೆ ಮಂಗಳವಾರ ಸಕ್ರೆಬೈಲ್ ಆನೆ ಬಿಡಾರಕ್ಕೆ  ಭೇಟಿಕೊಟ್ಟಿದ್ರು.  ಅಲ್ಲಿ ಹಲವು ಹೊತ್ತು ಕಳೆದ ಅವರು ಅಲ್ಲಿನ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು. ಆನೆಗಳಿಗೆ ಬೆಲ್ಲ, ಬಾಳೆಹಣ್ಣು ತಿನ್ನಿಸಿ, ತುಂಗಾ ನದಿಯಲ್ಲಿ ದೋಣಿವಿಹಾರ ನಡೆಸಿದರು.  ಬಿಡಾರದಲ್ಲಿ ಕಾರ್ಯನಿರ್ವಹಿಸುವ ಮಾವುತರು, ಕಾವಾಡಿಗಳು ಮತ್ತು ಅರಣ್ಯ ಸಿಬ್ಬಂದಿಯೊಂದಿಗೆ ಮಾತನಾಡಿದ ಸಚಿವರು, ಅಲ್ಲಿ ಆಗಬೇಕಿರುವ ಕೆಲಸಗಳು ಮತ್ತು ಪ್ರವಾಸಿಗರ ಅನುಕೂಲಕ್ಕೆ ಒದಗಿಸ ಬಹುದಾದ ಮೂಲಸೌಕರ್ಯಗಳ ಬಗ್ಗೆ … Read more

BIG NEWS SHIVAMOGGA | ಶಿವಮೊಗ್ಗ-ತೀರ್ಥಹಳ್ಳಿ ಹೆದ್ದಾರಿಗೆ ಅಡ್ಡಬಂದ ಕಾಡಾನೆ! ಹೈವೇ ನಲ್ಲಿ ಗಂಟೆ ಕಾಲ ಟ್ರಾಫಿಕ್ ಜಾಮ್

SHIVAMOGGA  |  Dec 30, 2023  |  ಶಿವಮೊಗ್ಗದಲ್ಲಿ ಕಾಡಾನೆಗಳು ಸಮರ ಸಾರಿದಂತಿವೆ. ಇಷ್ಟು ದಿನ ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲಿ ಕಾಣಿಸಿಕೊಳ್ತಿದ್ದ ಕಾಡಾನೆಗಳು ಇವತ್ತು ಶಿವಮೊಗ್ಗ-ತೀರ್ಥಹಳ್ಳಿಯ ಹೆದ್ದಾರಿಯಲ್ಲಿಯೇ ಕಾಣಿಸಿಕೊಂಡಿವೆ. ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಈ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.  READ :Arecanut Rate?  ಇವತ್ತು ಅಡಿಕೆ ದರ ಎಷ್ಟಿದೆ? ಯಾವ್ಯಾವ ತಾಲ್ಲೂಕುನಲ್ಲಿ ಏನಿದೆ ಅಡಿಕೆ ರೇಟು! ವಿವರ ಇಲ್ಲಿದೆ ಸಕ್ರೆಬೈಲ್ ಬಿಡಾರದ ಬಳಿ ಕಾಣಿಸಿದ ಕಾಡಾನೆ ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಸಮೀಪ … Read more

ಸಕ್ರೆಬೈಲ್ ಆನೆ ಬಿಡಾರದಲ್ಲಿ ಮತ್ತೆ ಯಡವಟ್ಟು! ಮದುವೆ ಫೋಟೋ ಶೂಟ್​ ವೇಳೆ ಆನೆಯಿಂದ ಕೆಳಕ್ಕೆ ಬಿದ್ದ ಮಾವುತ! ವಿಡಿಯೋ ಹೇಳಿದ ಸತ್ಯ! JP ಸ್ಟೋರಿ

SHIVAMOGGA | SAKREBAILU ELEPHANT CAMP  Dec 2, 2023 |  ಸಕ್ರೆಬೈಲು ಆನೆ ಬಿಡಾರದಲ್ಲಿ ಪ್ರಿ ವೆಡ್ಡಿಂಗ್ ಶೂಟಿಂಗ್ ವೇಳೆ ಎಡವಟ್ಟು | ಆನೆಯಿಂದ ಕೆಳಗೆ ಬಿದ್ದ ಮಾವುತ.| .ಬಿಡಾರಗಳಲ್ಲಿ ಪ್ರಿ ವೆಡ್ಡಿಂಗ್ ಶೂಟಿಂಗ್ ಗಳಿಗೆ ಅವಕಾಶ ಇದೆಯಾ? ..ಜೆಪಿ ಬರೆಯುತ್ತಾರೆ ಜೆಪಿ ಬರೆಯುತ್ತಾರೆ ರಾಜ್ಯದ ಪ್ರತಿಷ್ಠಿತ ಸಕ್ರೆಬೈಲು ಆನೆ ಬಿಡಾರ ಇತ್ತಿಚ್ಚಿನ ದಿನಗಳಲ್ಲಿ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಾಗುತ್ತಿದೆ. ಬಾನುಮತಿ ಬಾಲ ಕಟ್ ಮಾಡಿದ ಸುದ್ದಿ ಮಾದ್ಯಮಗಳಲ್ಲಿ ಪ್ರಕಟವಾದ ನಂತರ ಬಿಡಾರದಲ್ಲಿ ನಡೆಯುವ ಯಾವೊಂದು … Read more

ಚಿಕ್ಕಮಗಳೂರು ಆನೆ ಸಕ್ರೆಬೈಲ್ ಆನೆ ಬಿಡಾರಕ್ಕೆ ಬಂದಾಗ ನಡೀತು ಮನಕಲಕುವ ಈ ಘಟನೆ!

KARNATAKA NEWS / ONLINE / Malenadu today/ Nov 18, 2023 SHIVAMOGGA NEWS Shivamogga | Malnenadutoday.com |  ಆತ ಅಮಾನತ್ತುಗೊಂಡರೂ, ಆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಅಹೋರಾತ್ರಿ ಕೆಲಸ ಮಾಡಿದ…. ತನ್ನದಲ್ಲದ ತಪ್ಪಿಗೆ ಸಸ್ಪೆಂಡ್ ಆಗಿರುವ ಆತ,, ನಾನವನಲ್ಲ ನಾನಂತವನಲ್ಲ ಎಂದು ಹೇಳುವಾಗ ಆತನ ಕಣ್ಣಾಲಿಗಳು ಒದ್ದೆಯಾಗಿದ್ದವು..  ಶಿವಮೊಗ್ಗ ಸಕ್ರೆಬೈಲ್ ಆನೆ ಬಿಡಾರ (Shimoga Sakrebail Elephant Camp ) ನಡೆದ ಬಾನುಮತಿ ಆನೆ ಬಾಲ ಕಟ್​ ಮಾಡಿದ ಪ್ರಕರಣದಲ್ಲಿ ಮಲೆನಾಡು ಟುಡೆ ಎಕ್ಸ್​ಕ್ಲ್ಯೂಸಿವ್ … Read more

ಶಿವಮೊಗ್ಗದಲ್ಲಿಯೇ ಭಯಹುಟ್ಟಿಸ್ತಿವೆ ಕಾಡಾನೆಗಳು! ಇದ್ದ ಊರಿನ ಸಮಸ್ಯೆಗೆ ಆಗದ ಸಕ್ರೆಬೈಲ್ ಆನೆಗಳು!? ಕಾರಣವೇನು?

KARNATAKA NEWS / ONLINE / Malenadu today/ Nov 16, 2023 SHIVAMOGGA NEWS Shivamogga | Malnenadutoday.com |  ಅಕ್ಕಪಕ್ಕದ ಜಿಲ್ಲೆಗಳಲ್ಲಾಗುವ ಕಾಡಾನೆ ದಾಳಿ ತಪ್ಪಿಸಲು ಸಕ್ರೆಬೈಲಿನಿಂದ ಸಾಕಾನೆ ಕಳಿಸುವ ಅರಣ್ಯಾಧಿಕಾರಿಗಳಿಗೆ ತಮ್ಮದೇ ಜಿಲ್ಲೆಯಲ್ಲಿ ಆಗುತ್ತಿರುವ ಕಾಡಾನೆ ದಾಳಿಗೆ ಆನೆಗಳನ್ನು ಕಳುಹಿಸಲು ಸಾಧ್ಯವಾಗುತ್ತಿಲ್ಲವೇಕೆ? ಹೀಗೊಂದು ಪ್ರಶ್ನೆ ಮಲೆನಾಡಿನ ಜನತೆಯಲ್ಲಿ ಮೂಡಿ ಬರುತ್ತಿದೆ. ಪಕ್ಕದ ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿ ಮಾಡಿ ಬೆಳೆ ಹಾನಿ ಇಲ್ಲವೇ ಪ್ರಾಣ ಹಾನಿ ಮಾಡಿದ್ರೆ..ಸಕ್ರೆಬೈಲಿನಿಂದ ತಕ್ಷಣದಲ್ಲಿ ಸಾಕಾನೆಗಳನ್ನು ಅಲ್ಲಿಗೆ ಕಳುಹಿಸಲಾಗುತ್ತದೆ. ಆದರೆ … Read more

ಶಿವಮೊಗ್ಗದ ಎರಡು ತಾಲ್ಲೂಕುಗಳಲ್ಲಿ ವಿಪರೀತವಾದ ಕಾಡಾನೆ ಕಾಟ!

KARNATAKA NEWS/ ONLINE / Malenadu today/ Nov 16, 2023 SHIVAMOGGA NEWS Shivamogga | Malnenadutoday.com |  ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಅರಣ್ಯದಂಚಿನ ಗ್ರಾಮಗಳಲ್ಲಿ ಸುಮಾರು 15 ದಿನಗಳಿಂದ ಕಾಡಾನೆಗಳು ದಾಳಿ ನಡೆಸ್ತಿವೆ. ಕಾಡಾನೆಗಳ ಹಿಂಡು ಬೆಳೆ ನಾಶ ಮಾಡುತ್ತಿದ್ದು, ರೈತರು ಫಸಲು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ    ಶಿವಮೊಗ್ಗ ತಾಲೂಕಿನ ಆಯನೂರು ಹೋಬಳಿಯ ಮಲೇಶಂಕರ, ಮಂಜರಿಕೊಪ್ಪ, ಕೂಡಿ, ಹುಬ್ಬನಹಳ್ಳಿ ಕೆರೆ, ಸಂಪಿಗೆಹಳ್ಳ ಮೊದಲಾದ ಕಡೆಗಳಲ್ಲಿ ನಿರಂತರವಾಗಿ ಬೆಳೆ ಹಾನಿ ಮಾಡುತ್ತಿವೆ. ನಾಲ್ಕು ಆನೆಗಳು ಜಮೀನಿಗೆ … Read more

ಶಿವಮೊಗ್ಗ ಜಂಬೂ ಸವಾರಿ ಸಿದ್ದವಾದ ಸಕ್ರೆಬೈಲ್ ಆನೆ ಬಿಡಾರದ ಆನೆ | ಆರತಿ ಎತ್ತಿ ಆನೆಗಳಿಗೆ ಆಮಂತ್ರಣ

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS ಶಿವಮೊಗ್ಗ ದಸರಾದ ವಿಜಯ ದಶಮಿ ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಿಯ ಅಂಬಾರಿ ಹೊರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಾದ ಸಾಗರ, ನೇತ್ರಾವತಿ ಮತ್ತು ಹೇಮಾವತಿಗೆ ಇಂದು ಪಾಲಿಕೆ ಮೇಯರ್ ಶಿವಕುಮಾರ್ ನೇತೃತ್ವದಲ್ಲಿ ಆನೆ ಬಿಡಾರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಗಿದೆ.  ದಸರಾ ಉತ್ಸವ ಸಮಿತಿಯ ಅಧಿಕಾರಿಗಳು, ಪಾಲಿಕೆ ಸದಸ್ಯರು, ಮತ್ತು ಶಾಸಕ ಎಸ್.ಎಸ್. ಚನ್ನಬಸಪ್ಪನವರು ಆನೆಬಿಡಾರದಲ್ಲಿ ಆನೆಗಳಿಗೆ ಬಾಳೆಹಣ್ಣು, ಕಬ್ಬು ಹಾಗೂ ಸಿಹಿ … Read more

ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವಮೊಗ್ಗ ಪಾಲಿಕೆ ಸದಸ್ಯರು ಮತ್ತು MLA ಚನ್ನಬಸಪ್ಪ ! ಕಾರಣವೇನು ಗೊತ್ತಾ?

ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವಮೊಗ್ಗ ಪಾಲಿಕೆ ಸದಸ್ಯರು ಮತ್ತು MLA  ಚನ್ನಬಸಪ್ಪ ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Sep 1, 2023 SHIVAMOGGA NEWS  ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪರವರು ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಾಡಹಬ್ಬ ದಸರಾ ಉತ್ಸವಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಇದೇ ವೇಳೆ ಶಿವಮೊಗ್ಗ ಪಾಲಿಕೆ ನಿಯೋಗ ಮನವಿ ಮಾಡಿದೆ. ಅಲ್ಲದೆ ದಸರಾ ಮೆರವಣಿಗೆಗೆ  3 ಆನೆಗಳನ್ನು ಒದಗಿಸುವಂತೆ ಕೋರಲಾಗಿದೆ.  ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ನಿಯೋಗ, ಶಿವಮೊಗ್ಗದಲ್ಲಿ ಆಚರಿಸಲಾಗುವ … Read more

ಇಂದಿನಿಂದ ಪ್ರವಾಸಿಗರ ಮುಕ್ತ ವೀಕ್ಷಣೆಗೆ ಸಿಗಲಿದ್ದಾನೆ ಅಭಿಮನ್ಯು. ತನ್ನ ಮೇಲೆ ದಾಳಿ ಮಾಡಿದ ಆನೆಯನ್ನು ಬಿಗಿದಪ್ಪಿದ ವಿನಯ್ ಮತ್ತೆ ಕರ್ತವ್ಯಕ್ಕೆ ಹಾಜರ್ | ವನ್ಯಜೀವಿ ವೈದ್ಯ ವಿನಯ್ ಮೇಲೆ ದಾಳಿ ಮಾಡಿದ ಕಾಡಾನೆ ಇಂದು ಶಾಂತಸ್ವರೂಪಿಯಾಗಿದ್ದು ಹೇಗೆ.?

JP STORY  ನಾಲ್ಕು ತಿಂಗಳ ಹಿಂದೆ ಖ್ಯಾತ ವನ್ಯಜೀವಿ ವೈದ್ಯ ಡಾಕ್ಟರ್ ವಿನಯ್ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿ ರಾಜ್ಯಾದ್ಯಂತ ಸುದ್ದಿಯಾಗಿದ್ದ ಕಾಡಾನೆ…ಇಂದು ಅಭಿಮನ್ಯುವಾಗಿ ರೂಪಾಂತರಗೊಂಡಿದೆ. ನಾಲ್ಕು ತಿಂಗಳ ಕಾಲ ಮಾವುತ ಕಾವಾಡಿಗಳ ಗರಡಿಯಲ್ಲಿ ಖೆಡ್ಡಾದಲ್ಲಿ ಪಳಗಿದ ಕಾಡಾನೆಗೆ ಅರಣ್ಯಾಧಿಕಾರಿಗಳು ಅಭಿಮನ್ಯು ಎಂದು ನಾಮಕರಣ ಮಾಡಿದ್ದರು. ಇತ್ತಿಚ್ಚೆಗಷ್ಟೆ ಅಭಿಮನ್ಯುವನ್ನು ಕ್ರಾಲ್ ನಿಂದ ಹೊರತೆಗೆದು. ಹಗಲು ಹೊತ್ತು ತರಬೇತಿ ನೀಡಲಾಯಿತು. ನುರಿತ ಮಾವುತ ಕಾವಾಡಿಗಳ ತಂಡ ಆಜ್ಞೆಗಳನ್ನು ಪಾಲಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾನೆ. ಮಾವುತ ಮಂಜು ಅಭಿಮನ್ಯುವಿನ ಸಾರಧಿಯಾಗಿದ್ದು, ಮೊನ್ನೆ … Read more

ದಾವಣಗೆರೆಯಲ್ಲಿ ದಾಳಿಮಾಡಿದ್ದ ಆನೆ ಇರುವ ಕ್ಯಾಂಪ್​ಗೆ ಕಮ್​ಬ್ಯಾಕ್​ ಮಾಡಿದ ಡಾ.ವಿನಯ್​! ಆನೆ ದಿನಾಚರಣೆಯಲ್ಲಿ ಮಿಸ್ಸಿಂಗ್ ಆಗಿದ್ದೇನು ಗೊತ್ತಾ? ಖುಷಿಕೊಟ್ಟವನು ಯಾರು ಗೊತ್ತಾ?

KARNATAKA NEWS/ ONLINE / Malenadu today/ Aug 12, 2023 SHIVAMOGGA NEWS  ಇವತ್ತು ವಿಶ್ವ ಆನೆ ದಿನಾಚರಣೆ! ಜಗತ್ತಿನ ಗಜಪಡೆಯ ಸಂರಕ್ಷಣೆಗಾಗಿ ಇಡೀ ವಿಶ್ವದಲ್ಲಿ ಆಚರಿಸುವ ಆನೆ ಸಮೂಹದ ಬರ್ತ್​​ಡೇ ದಿನ. ಶಿವಮೊಗ್ಗದ ಸಕ್ರೆಬೈಲ್​ ಆನೆ ಬಿಡಾರದಲ್ಲಿ ಈ ಆಚರಣೆ ತುಸು ಜಾಸ್ತಿಯೇ ವಿಶೇಷ ಎನಿಸಿತ್ತು. ಇದಕ್ಕೆ ಕಾರಣ ಕುಂತಿ ಪುತ್ರ ದ್ರುವ… ಸಕ್ರೆಬೈಲ್ ಆನೆ ಬಿಡಾರ. ಶಿವಮೊಗ್ಗದಿಂದ 14 ಕಿಲೋಮೀಟರ್ ದೂರದಲ್ಲಿ ತುಂಗೆಯ ಹಿನ್ನೀರಿನಲ್ಲಿರುವ ಸಾಕಾನೆಗಳ ಕುಟೀರ… ನಾಡಿನ ಮಂದಿ ಜೊತೆ ನಾಡಾನೆಗಳ … Read more