ವನ್ಯಜೀವಿ ಖಾಯಂ ವೈದ್ಯರ ನೇಮಕಕ್ಕೆ ಸರ್ಕಾರ ಅಸ್ತು, ಇದು ಮಲೆನಾಡು ಟುಡೆ ಪತ್ರಿಕೆಯ ಫಲಶೃತಿ

Sakrebailu elephant camp

Sakrebailu elephant camp : ಇತ್ತೀಚೆಗೆ ಸಕ್ರೆಬೈಲು ಆನೆ ಬಿಡಾರದಲ್ಲಿ ಬಾಲಣ್ಣ ಆನೆ ಸೇರಿದಂತೆ ಮೂರು ಆನೆಗಳು ಅನಾರೋಗ್ಯಕ್ಕೀಡಾದ ಸಂದರ್ಭದಲ್ಲಿ ತಜ್ಞ ವೈದ್ಯರ ಕೊರತೆ ಇರುವ ಬಗ್ಗೆ ಮಲೆನಾಡು ಟುಡೆ ಪತ್ರಿಕೆ ಬೆಳಕು ಚೆಲ್ಲಿತ್ತು. ರಾಜ್ಯಾಧ್ಯಂತ ಹುಲಿ ಸಿಂಹಧಾಮ ಸಫಾರಿ ಹಾಗೂ ಮೃಗಾಲಯಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ವನ್ಯಜೀವಿ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಎಚ್ಚೆತ್ತುಕೊಂಡ ಅರಣ್ಯ ಸಚಿವ ಈಶ್ವರ್​ ಬಿ.ಖಂಡ್ರೆ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. Sakrebailu elephant camp ಆದೇಶ ಪ್ರತಿಯಲ್ಲಿ ಏನಿದೆ.? ರಾಜ್ಯದ ಆನೆ … Read more

ಸಕ್ರೆಬೈಲು ಬಿಡಾರಕ್ಕೆ ಯಾವ್ಯಾವ ವೈದ್ಯರು ಬಂದಿದ್ದಾರೆ

Sakrebail elephant Bengaluru Veterinary Team

Sakrebailu elephant camp  ಸಕ್ರೆಬೈಲು ಬಿಡಾರಕ್ಕೆ ಯಾವ್ಯಾವ ವೈದ್ಯರು ಬಂದಿದ್ದಾರೆ ಶಿವಮೊಗ್ಗದ ಸಕ್ರೆಬೈಲ್ ನಲ್ಲಿರುವ ಬಾಲಣ್ಣ ಸೇರಿದಂತೆ ಇನ್ನಿತರೇ ಆನೆಗಳಿಗೆ ಅನಾರೋಗ್ಯ ಉಂಟಾಗಿರುವ ಬಗ್ಗೆ ತನಿಖೆ ನಡೆಸಲು ಬೆಂಗಳೂರಿನಿಂದ ವೈದ್ಯರ ತಂಡ ಆಗಮಿಸಿದೆ. ಆ ವೈದ್ಯರ ತಂಡದಲ್ಲಿ ಡಾ ಚಿಟ್ಟಿಯಪ್ಪ ಡಾ. ರಮೇಶ್ ಡಾ. ಆನಂದ್ ಬನ್ನೇರುಘಟ್ಟ ಸೇರಿದಂತೆ ಪ್ರಮುಖ ವೈದ್ಯರು ಭೇಟಿ ನೀಡಿದ್ದು ಆನೆಗಳ ಅರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಇದರ ನಡುವೆ ಬಾಲಣ್ಣ ಆನೆ ತನಿಖೆ ವಿಚಾರವಾಗಿ ಸಾವರ್ಜನಿಕರಲ್ಲಿ ಅನೇಕ ಪ್ರಶ್ನೆಗಳು ಎದ್ದಿವೆ. ಬಾಲಣ್ಣ ಆನೆಗೆ … Read more

ಬಾಲಣ್ಣ ಆನೆ ವಿಚಾರವಾಗಿ ಶಿವಮೊಗ್ಗದಲ್ಲಿ ಪ್ರತಿಭಟನೆ : ಕಾರಣವೇನು

Sakrebailu Elephant Camp

Sakrebailu Elephant Camp :ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದಲ್ಲಿರುವ ಬಾಲಣ್ಣ ಮತ್ತು ಮಿತ್ರ ಆನೆಗಳ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಕ್ಕೆ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಿಂಹ ಸೇನೆ ಜಿಲ್ಲಾ ಶಾಖೆಯು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ. ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಬಳಿಕ ಬಾಲಣ್ಣನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಕಾಲುನೋವಿನಿಂದ ಬಳಲುತ್ತಿದ್ದರೂ ಸಹ ಮಾವುತ, ಕಾವಾಡಿಗ, ಡಿಎಫ್‌ಒ ಮತ್ತು ವೈದ್ಯಾಧಿಕಾರಿಗಳು ಚುಚ್ಚುಮದ್ದು … Read more

ಇವರೇ ನೋಡಿ ನಮ್ಮ ಮಲೆನಾಡ ಚಾಮುಂಡಿ & ತುಂಗಾ!

elephant naming ceremony Sakrebailu Elephant Camp

elephant naming ceremony Sakrebailu Elephant Camp ಶಿವಮೊಗ್ಗ ,malenadu today news : ಶಿವಮೊಗ್ಗದ ವನ್ಯಜೀವಿ ವಲಯದಲ್ಲಿ ಇವತ್ತು ಒಂಥರಾ ವಿಶೇಷ ಸಂಭ್ರಮ ಮನೆ ಮಾಡಿತ್ತು. ಏಕೆಂದರೆ ಮಲೆನಾಡ ಕಾಡುಮನೆಯಲ್ಲಿಂದು ನಾಮಕರಣದ ಸಡಗರವಿತ್ತು. ಆಮಂತ್ರಣ ವಿಶ್ವ ಆನೆಗಳ ದಿನಾಚರಣೆಯ ದಿನವೇ ನೀಡಿತ್ತು. ಹಾಗಾಗಿ ಮೂಕ ಜೀವಿಗಳ ಮುದ್ದಾಟ ನೋಡುತಾ ಅವುಗಳಿಗೆ ಹೆಸರಿಡುವ ಕಾರ್ಯಕ್ರಮ ನೋಡಲೆಂದೆ ಸಕ್ರೆಬೈಲ್ ಆನೆ ಬಿಡಾರಕ್ಕೆ ನೂರಾರು ಮಂದಿ ಬಂದಿದ್ದರು.  ಮದುವೆ ಮನೆಗೆ ಬಂದಂತಿದ್ದ ಜನರು ಅಧಿಕಾರಿಗಳು, ಮಾವುತರು, ಕಾವಾಡಿಗಳ ವೇಷಭೂಷಣ ನೋಡಿದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು