ಬಾನುಮತಿ ಬಾಲ ಕಡಿದವರು ಯಾರು!? ಅಮಾಯಕರಿಗೆ ಶಿಕ್ಷೆ ಆಗ್ತಿದ್ಯಾ? ಸಕ್ರೆಬೈಲ್ ಬಿಡಾರದ ಅಂದರ್ ಕೀ ಬಾತ್!
KARNATAKA NEWS / ONLINE / Malenadu today/ Nov 18, 2023 SHIVAMOGGA NEWS Shivamogga | Malnenadutoday.com | ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಾನುಮತಿ ಆನೆ ಬಾಲ ಕಟ್ ಮಾಡಿದ ಪ್ರಕರಣ ತೀವ್ರ ಕುತೂಹಲ ಮೂಡಿಸುತ್ತಿದೆ. ಪ್ರಕರಣದ ಸಂಬಂಧ ವರದಿ ಬಿತ್ತರಿಸಿದ ಬೆನ್ನಲ್ಲೆ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ಸರಿಯಷ್ಟೆ! ಆದರೆ ಪ್ರಕರಣದ ತನಿಖೆಯನ್ನ ಸರಿಯಾದ ದಿಕ್ಕಿನಡಿಯಲ್ಲಿ ಮಾಡಿಲ್ಲ ಎನ್ನುವ ಆಕ್ರೋಶ ಸ್ಥಳೀಯವಾಗಿ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಮಲೆನಾಡು ಟುಡೆ ಸರಣಿ ತನಿಖಾ … Read more