ವಿಮಾನದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪನವರ ಮಕ್ಕಳು ಓಡಾಡುತ್ತಾರೆ! ಹೆಚ್​ಡಿಕೆ ವಾಗ್ದಾಳಿ! ಕಟೌಟ್ ಹರಿದಿದ್ದಕ್ಕೆ ಶಾರದಾ ಅಪ್ಪಾಜಿ ಕಣ್ಣೀರು

MALENADUTODAY.COM | SHIVAMOGGA  | #KANNADANEWSWEB ಭದ್ರಾವತಿಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡು ಓಲ್ಡ್​ಟೌನ್​ನ ಕನಕಮಂಟಪದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ  ಜಿಲ್ಲೆಯಲ್ಲಿ ರೈತರು, ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಆದರೆ ಜನರ ಅಗತ್ಯ ಸಮಸ್ಯೆಗಳಿಗೆ ಇಲ್ಲಿನ ರಾಜಕಾರಣಿಗಳು ಸ್ಪಂದಿಸದೆ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ರು.  ಜಿಲ್ಲೆಯಲ್ಲಿ ಅಡಕೆ ಬೆಳೆಗಾರರ ಸಮಸ್ಯೆ, ಬಗರ್‌ಹುಕುಂ ರೈತರ ಸಮಸ್ಯೆಗಳಿವೆ. ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಬೃಹತ್ ಕಾರ್ಖಾನೆಗಳು ಮುಚ್ಚಿ ಕಾರ್ಮಿಕರು … Read more

ವಿಮಾನದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪನವರ ಮಕ್ಕಳು ಓಡಾಡುತ್ತಾರೆ! ಹೆಚ್​ಡಿಕೆ ವಾಗ್ದಾಳಿ! ಕಟೌಟ್ ಹರಿದಿದ್ದಕ್ಕೆ ಶಾರದಾ ಅಪ್ಪಾಜಿ ಕಣ್ಣೀರು

MALENADUTODAY.COM | SHIVAMOGGA  | #KANNADANEWSWEB ಭದ್ರಾವತಿಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡು ಓಲ್ಡ್​ಟೌನ್​ನ ಕನಕಮಂಟಪದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ  ಜಿಲ್ಲೆಯಲ್ಲಿ ರೈತರು, ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಆದರೆ ಜನರ ಅಗತ್ಯ ಸಮಸ್ಯೆಗಳಿಗೆ ಇಲ್ಲಿನ ರಾಜಕಾರಣಿಗಳು ಸ್ಪಂದಿಸದೆ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ರು.  ಜಿಲ್ಲೆಯಲ್ಲಿ ಅಡಕೆ ಬೆಳೆಗಾರರ ಸಮಸ್ಯೆ, ಬಗರ್‌ಹುಕುಂ ರೈತರ ಸಮಸ್ಯೆಗಳಿವೆ. ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಬೃಹತ್ ಕಾರ್ಖಾನೆಗಳು ಮುಚ್ಚಿ ಕಾರ್ಮಿಕರು … Read more