ದೊಡ್ಡ ಸುದ್ದಿ! ಶರಾವತಿ ಪಂಪ್ಡ್​ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ತಡೆ!

Save The River Sharavathi Pump Storage Opposition Reaches Critical Stage Round Table meeting Planned

ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ :  ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಶರಾವತಿ ಪಂಪ್ಡ್​ ಸ್ಟೋರೇಜ್​ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ದುಂಡು ಮೇಜಿನ ಸಭೆಗೆ ಹೋರಾಟಗಾರರು ಸಜ್ಜಾದ ಬೆನ್ನಲ್ಲೆ ಕೇಂದ್ರ ಸರ್ಕಾರ ಯೋಜನೆಗೆ ತಡೆ ಕೊಟ್ಟಿದೆ. ಈ ಸಂಬಂಧ ರಾಷ್ಟ್ರೀಯ ಸುದ್ದಿ ಮಾಧ್ಯಮ ಇಂಡಿಯಾ ಟುಡೆ ವರದಿ ಮಾಡಿದೆ. Sharavathi Pumped Storage Project  ಶಿವಮೊಗ್ಗದಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್​ಗಳು ಎಲ್ಲೆಲ್ಲಿ ಇವೆ!? ರಾಷ್ಟ್ರೀಯ ಮಾಧ್ಯಮದ ವರದಿ ಪ್ರಕಾರ,  ಶರಾವತಿ 2000 ಮೆಗಾವ್ಯಾಟ್ ವಿದ್ಯುತ್ … Read more

ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧ ಹೋರಾಟ ನಿಲ್ಲದು

Sharavathi Pumped Storage Project

Sharavathi Pumped Storage Project  : ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು (Sharavathi Pumped Storage Project) ಸಂಪೂರ್ಣವಾಗಿ ಕೈಬಿಡುವವರೆಗೆ ತಮ್ಮ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ಪರಿಸರ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಸರ ಹೋರಾಟಗಾರರಾದ ಅಖಿಲೇಶ್ ಚಿಪ್ಪಳಿ ಮತ್ತು ಪ್ರೊ. ಎಲ್ ಕೆ ಶ್ರೀಪತಿ ಅವರು, ಇತ್ತೀಚೆಗೆ ಕೆಪಿಸಿಎಲ್ (KPCL) ಅಧಿಕಾರಿಗಳು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಗಳು ಸುಳ್ಳು ಮತ್ತು ಜನರನ್ನು ದಿಕ್ಕು ತಪ್ಪಿಸುವಂತಿದೆ ಎಂದು ತೀವ್ರವಾಗಿ ಆರೋಪಿಸಿದರು. ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಿ, … Read more

ಸಾಗರದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್​ ಅಣುಕು ಶವಯಾತ್ರೆ : ಕಾರಣವೇನು 

Sharavathi Pumped Storage Project

Sharavathi Pumped Storage Project : ಸಾಗರ : ರಾಜ್ಯ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಸಾಗರದಲ್ಲಿ ರೈತರು ಮತ್ತು ನಾಗರಿಕರು ನಡೆಸುತ್ತಿರುವ ಬೃಹತ್ ಹೋರಾಟವು ಇಂದು 12ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಹಿನ್ನೆಲೆ ಪ್ರತಿಭಟನಾಕಾರರು ಸಾಗರ ಉಪವಿಭಾಗಾಧಿಕಾರಿ (AC) ಕಚೇರಿ ಎದುರು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಅಣುಕು ಶವಯಾತ್ರೆಯನ್ನು ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರೈತ ಸಂಘ ಹಾಗೂ ವಿವಿಧ ಪರಿಸರ ಮತ್ತು ನಾಗರಿಕ … Read more

Sharavathi Pumped Storage Project july 15, ಶರಾವತಿ ಯೋಜನೆ, ಸಚಿವ ಸ್ಥಾನದ ಆಕಾಂಕ್ಷೆ, ಸಿಗಂದೂರು ಗೈರು: ಬೇಳೂರು ಗೋಪಾಲಕೃಷ್ಣ ಹೇಳಿದ್ದೇನು

Sharavathi Pumped Storage Project ಬೇಳೂರು ಗೋಪಾಲ ಕೃಷ್ಣ

Sharavathi Pumped Storage Project ಶಿವಮೊಗ್ಗ, ಜುಲೈ 15: ಕರ್ನಾಟಕ ರಾಜ್ಯಕ್ಕೆ ವಿದ್ಯುತ್ ಸ್ವಾವಲಂಬನೆ ತರಲು ಶರಾವತಿ ಕಣಿವೆಯಲ್ಲಿ 8,644 ಕೋಟಿ ರೂಪಾಯಿ ವೆಚ್ಚದ “ಶರಾವತಿ ಪಂಪ್ಡ್ ಯೋಜನೆ” ಯನ್ನು ಸರ್ಕಾರ ಘೋಷಿಸಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ.  ಇದು ದೇಶದಲ್ಲೇ ಅತಿ ದೊಡ್ಡ ಯೋಜನೆಯಾಗಿದ್ದು, 2,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ ಎಂದು ಅವರು ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಈ ಯೋಜನೆಯು ರಾಜ್ಯದ … Read more

Call for Justice ಮತ್ತೆ ಶುರುವಾಗಲಿದೆ ಶರಾವತಿ, ಭದ್ರಾ, ತುಂಗಾ, ಅಂಬ್ಲಿಗೋಳ ಸಂತ್ರಸ್ತರ ಹೋರಾಟ

Malnad Weather Alert August 29 Tunga Dam water level, Shivamogga dam, Tunga reservoir, dam level today, Sharavathi water level, Karnataka dam live status, Tunga inflow, Tunga outflow, Shivamogga rain impact on dam

Call for Justice Shivamogga Flood Victims Protest ಶರಾವತಿ, ಭದ್ರಾ, ತುಂಗಾ ಸಂತ್ರಸ್ತರ ಅಸಮಾಧಾನ: ಸರ್ಕಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ಹೋರಾಟಕ್ಕೆ ಕರೆ Call for Justice Shivamogga Flood Victims Protest ಶಿವಮೊಗ್ಗ, ಜುಲೈ 12: ಮಲೆನಾಡು ರೈತ ಹೋರಾಟ ಸಮಿತಿಯು ಶರಾವತಿ, ಭದ್ರಾ, ತುಂಗಾ ಮತ್ತು ಅಂಬ್ಲಿಗೋಳ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ವೈಫಲ್ಯದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಂತ್ರಸ್ತರಿಗೆ ಹಕ್ಕುಪತ್ರ ವಿತರಣೆಯಲ್ಲಿ ಆಗಿರುವ ವಿಳಂಬ ಮತ್ತು … Read more