ಸಿಗಂದೂರು ಬೆನ್ನಲ್ಲೆ ಹಸಿರುಮಕ್ಕಿಯಲ್ಲಿಯು ಸಿಕ್ತು ಸಾರ್ವಜನಿಕರಿಗೆ ಒಳ್ಳೆ ಸುದ್ದಿ!

KARNATAKA NEWS/ ONLINE / Malenadu today/ Jul 10, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹಸಿರುಮಕ್ಕಿಯಲ್ಲಿ,  ಲಾಂಚ್ ಓಡಾಟ (Hasirumakki launch)  ಮತ್ತೆ  ಆರಂಭವಾಗಿದೆ.  ಮಳೆಯಿಲ್ಲದೆ, ಹಿನ್ನೀರಿನ ಪ್ರಮಾಣ ತಗ್ಗಿತ್ತು. ಈ ಹಿನ್ನೆಲೆಯಲ್ಲಿ ಲಾಂಚ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಶರಾವತಿಯಲ್ಲಿ ಹಿನ್ನೀರು ಮೇಲಕ್ಕೆ ಬಂದಿದೆ. ಹೀಗಾಗಿ ಲಾಂಚ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.  ಕಳೆದ ಶುಕ್ರವಾರ ಸಿಗಂದೂರನ್ನು ಸಂಪರ್ಕಿಸುವ ಲಾಂಚ್ ಸಂಚಾರದಲ್ಲಿ ವಾಹನ ಸಾಗಾಟಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಇವತ್ತಿನಿಂದಲೇ … Read more

ಮುಪ್ಪಾನೆ ಆಯ್ತು ಈಗ ಹಸಿರುಮಕ್ಕಿ ಸರದಿ! ಲಾಂಚ್​ ಸ್ಥಗಿತ ! ಕೊಲ್ಲೂರು ಮಾರ್ಗ ಬಂದ್!

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಸಾಗರ/ ಇತ್ತೀಚೆಗಷ್ಟೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಶರಾವತಿ ಹಿನ್ನೀರಿನಲ್ಲಿ ಸಂಚರಿಸುತ್ತಿದ್ದ ಮುಪ್ಪಾನೆ ಲಾಂಚ್ ಸೇವೆ ಸ್ಥಗಿತಗೊಂಡಿತ್ತು. ನೀರಿಲ್ಲದೇ ಇರುವುದು ಇದಕ್ಕೆ ಕಾರಣವಾಗಿತ್ತು. ಇದೀಗ ಇದೇ ಕಾರಣಕ್ಕೆ  ಹಸಿರುಮಕ್ಕಿ ಲಾಂಚಿನ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲು ಕರ್ನಾಟಕ ಜಲಸಾರಿಗೆ ಮಂಡಳಿ ತೀರ್ಮಾನಿಸಿದೆ.ಇದರಿಂದಾಗಿ, ಮಳೆಗಾಲ ಆರಂಭದವರೆಗೂ ಲಾಂಚ್​ ಈ ಭಾಗದಿಂದ ಆಭಾಗಕ್ಕೆ  ಓಡಾಡುವುದಿಲ್ಲ.  ಹಸಿರು ಮಕ್ಕಿ ಲಾಂಚ್​ ನಿಂದಾಗಿ ಕೊಲ್ಲೂರಿಗೆ ಹೋಗುವುದಕ್ಕೂ ಕೂಡ ಅನುಕೂಲವಾಗುತ್ತಿತ್ತು. … Read more