ಶರಾವತಿ ಸಂತ್ರಸ್ತರ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ! ಜಿಲ್ಲಾಡಳಿತಕ್ಕೆ ಆರು ಮಹತ್ವದ ಸೂಚನೆ !

ಶರಾವತಿ ಸಂತ್ರಸ್ತರ  ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ! ಜಿಲ್ಲಾಡಳಿತಕ್ಕೆ ಆರು ಮಹತ್ವದ ಸೂಚನೆ !

KARNATAKA NEWS/ ONLINE / Malenadu today/ Jul 27, 2023 SHIVAMOGGA NEWS ಮುಖ್ಯಮಂತ್ರಿ  ಸಿದ್ದರಾಮಯ್ಯನವರು  ನಿನ್ನೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಸಿಇಓ ಅವರೊಂದಿಗೆ ಪ್ರಸಕ್ತ ಸಾಲಿನ ಹವಾಮಾನ ಮತ್ತು ಮಳೆ-ಬೆಳೆಗೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.  ಈ ವೇಳೆ ಮಾತನಾಡಿದ ಶಿವಮೊಗ್ಗ ಜಿಲ್ಲೆ  ಜಿಲ್ಲಾಧಿಕಾ ಡಾ.ಸೆಲ್ವಮಣಿ ಆರ್ (Dr. SelvamaniR)   ಜಿಲ್ಲೆಯಲ್ಲಿ ಅಪಾಯ ಮಟ್ಟದಲ್ಲಿ ನದಿ, ಜಲಾಶಯದ ಹರಿವು ಇರುವುದಿಲ್ಲ. ಒಳಹರಿವಿನಷ್ಟೇ ಹೊರ ಹರಿವು ಇದೆ. ಲಿಂಗನಮಕ್ಕಿ … Read more

ಮಲ್ನಾಡ್​ನ ಕಾಡು ಮನೆಯ ಸಮಸ್ಯೆಗಳ ಬಗ್ಗೆ ಬೆಂಗಳೂರಿನಲ್ಲಿ ಬಿಗಿ ಚರ್ಚೆ! ಸಚಿವರು, ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಏನೇಲ್ಲಾ ತೀರ್ಮಾನವಾಯ್ತು ಗೊತ್ತಾ?

KARNATAKA NEWS/ ONLINE / Malenadu today/ Jul 19, 2023 SHIVAMOGGA NEWS  ಬೆಂಗಳೂರು: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಮಲೆನಾಡು ಭಾಗದ ಸಮಸ್ಯೆಗಳ ಕುರಿತು ಸಂಬಂಧಿಸಿದ ಸಚಿವರು, ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಯಿತು. ಅರಣ್ಯ ಮತ್ತು ಪರಿಸರ ಸಚಿವರು, ಕಾನೂನು, ಸಂಸದೀಯ ವ್ಯವಹಾರ ಸಚಿವರು, ಕಂದಾಯ ಸಚಿವರು, ಮಾನ್ಯ ಸಮಾಜ ಕಲ್ಯಾಣ ಸಚಿವರು, ಯುವಜನ ಸೇವೆ ಮತ್ತು ಬುಡಕಟ್ಟು ವರ್ಗಗಳ ಸಚಿವರು, ಮುಖ್ಯಮಂತ್ರಿಗಳ ಕಾನೂನು … Read more

ಕಾಡಿನ ಬೆಂಕಿ : ಮೇಲಾಧಿಕಾರಿಯ ರಕ್ಷಣೆಗೆ ನಿಂತಾಗ ಅಗ್ನಿಗೆ ಆಹುತಿಯಾದ್ರಾ ಸುಂದರೇಶ್!ಸುಟ್ಟ ಮೈಯಲ್ಲಿಯೇ ಜೀವ ಉಳಿಸಲು 10 ಕಿಲೋಮೀಟರ್​ ಓಡಿಬಂದ ವಾಚರ್​! ಇದು ಯಾರು ಹೇಳದ ಅರಣ್ಯ ರೋಧನದ ಕಥೆ! ಜೆಪಿ ಬರೆಯುತ್ತಾರೆ

ಹೇಗಿದೆ ಗೊತ್ತಾ ಕಾಳ್ಗಿಚ್ಚಿಗೆ ಬಳಿಯಾದ ಸುಂದರೇಶ್ ಸಾವನ್ನಪ್ಪಿದ ಅರಣ್ಯ ಪ್ರದೇಶ  ಫೆಬ್ರವರಿ 16, ಗುರುವಾರ ಮಧ್ಯಾಹ್ನ..ರಾಜ್ಯವೇ ಬೆಚ್ಚಿಬೀಳಿಸುವ ಘಟನೆಯೊಂದು ಹಾಸನ ಜಿಲ್ಲೆಯಲ್ಲಿ ನಡೆದು ಹೋಯ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟದ  ಕಾಡುಮನೆ ಎಸ್ಟೇಟ್ ಪಕ್ಕದಲ್ಲಿ  ಬೆಂಕಿ ಕಾಣಿಸಿಕೊಂಡಿತ್ತು.  ಆ ಪರಿಸರಲ್ಲಿ ಬೆಂಕಿ ನಂದಿಸಲು ಹೋದ ಅರಣ್ಯ ಸಿಬ್ಬಂದಿಗಳ ತಂಡದಲ್ಲಿ ಗಾರ್ಡ್ ಸುಂದರೇಶ್ ಅಗ್ನಿಗಾಹುತಿಯಾಗಿ ಸಾವನ್ನಪ್ಪಿದ್ರು…ಹೇಗಾಯ್ತು ಘಟನೆ ಎಂಬ ಸತ್ಯಶೋಧನೆಯಲ್ಲಿ ಹೊರಟ ಟುಡೆ ತಂಡಕ್ಕೆ ಸಾಕಷ್ಟು ಮಾಹಿತಿಗಳು ಲಭಿಸಿದ್ವು.. ಇದನ್ನು ಸಹ ಓದಿ : ಕಾಡಿನ … Read more

ಕಾಡಿನ ಬೆಂಕಿ : ಮೇಲಾಧಿಕಾರಿಯ ರಕ್ಷಣೆಗೆ ನಿಂತಾಗ ಅಗ್ನಿಗೆ ಆಹುತಿಯಾದ್ರಾ ಸುಂದರೇಶ್!ಸುಟ್ಟ ಮೈಯಲ್ಲಿಯೇ ಜೀವ ಉಳಿಸಲು 10 ಕಿಲೋಮೀಟರ್​ ಓಡಿಬಂದ ವಾಚರ್​! ಇದು ಯಾರು ಹೇಳದ ಅರಣ್ಯ ರೋಧನದ ಕಥೆ! ಜೆಪಿ ಬರೆಯುತ್ತಾರೆ

ಹೇಗಿದೆ ಗೊತ್ತಾ ಕಾಳ್ಗಿಚ್ಚಿಗೆ ಬಳಿಯಾದ ಸುಂದರೇಶ್ ಸಾವನ್ನಪ್ಪಿದ ಅರಣ್ಯ ಪ್ರದೇಶ  ಫೆಬ್ರವರಿ 16, ಗುರುವಾರ ಮಧ್ಯಾಹ್ನ..ರಾಜ್ಯವೇ ಬೆಚ್ಚಿಬೀಳಿಸುವ ಘಟನೆಯೊಂದು ಹಾಸನ ಜಿಲ್ಲೆಯಲ್ಲಿ ನಡೆದು ಹೋಯ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟದ  ಕಾಡುಮನೆ ಎಸ್ಟೇಟ್ ಪಕ್ಕದಲ್ಲಿ  ಬೆಂಕಿ ಕಾಣಿಸಿಕೊಂಡಿತ್ತು.  ಆ ಪರಿಸರಲ್ಲಿ ಬೆಂಕಿ ನಂದಿಸಲು ಹೋದ ಅರಣ್ಯ ಸಿಬ್ಬಂದಿಗಳ ತಂಡದಲ್ಲಿ ಗಾರ್ಡ್ ಸುಂದರೇಶ್ ಅಗ್ನಿಗಾಹುತಿಯಾಗಿ ಸಾವನ್ನಪ್ಪಿದ್ರು…ಹೇಗಾಯ್ತು ಘಟನೆ ಎಂಬ ಸತ್ಯಶೋಧನೆಯಲ್ಲಿ ಹೊರಟ ಟುಡೆ ತಂಡಕ್ಕೆ ಸಾಕಷ್ಟು ಮಾಹಿತಿಗಳು ಲಭಿಸಿದ್ವು.. ಇದನ್ನು ಸಹ ಓದಿ : ಕಾಡಿನ … Read more

ಕಾಡಿನ ಸಮಸ್ಯೆಗಳೇ ಸುಂದರೇಶ್​ರ ಕುಟುಂಬವನ್ನು ಕಾಡಿದವು, ಭಾದಿಸಿದವು..ಜೀವ ಬಲಿ ಪಡೆದವು! ಅರಣ್ಯ ರಕ್ಷಕನ ಹೋರಾಟದ ಬದುಕಿನ ವರದಿಯಿದು ! ಜೆಪಿ ಬರೆಯುತ್ತಾರೆ.

ಹಾಸನದ ಕಾಡುಬೆಟ್ಟ ಎಸ್ಟೆಟ್ ಬಳಿ ಕಾಣಿಸಿಕೊಂಡ ಕಾಡ್ಗಿಚ್ಚು ನಂದಿಸಲು ಹೋದ ಪಾರೆಸ್ಟ್ ಗಾರ್ಡ್ ಸುಂದರೇಶ್ ಅಗ್ನಿದುರಂತದಲ್ಲಿ ಸಾವನ್ನಪ್ಪಿರುವ ಘಟನೆ ಇಡೀ ಮಲೆನಾಡಿನಲ್ಲಿ ಸೂತಕದ ಛಾಯೆ ಆವರಿಸುವಂತೆ ಮಾಡಿದೆ. ತೀರ್ಥಹಳ್ಳಿ ತಾಲೂಕು ಸಾಲೂರು ಪಂಚಾಯತ್ ನ ಸಂಪಿಗೆಸರ ಗ್ರಾಮದಲ್ಲಿ ಸುಂದರೇಶ್ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು, ಆ ಸಂದರ್ಭದಲ್ಲಿ ಸುಂದರೇಶ್ ಎದೆಗಾರಿಕೆ ಬಗ್ಗೆಯೇ ಜನರು ನೆನೆದು ಕಣ್ಣೀರಿಟ್ಟರು. ಅರಣ್ಯದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಯುವಕ ಅದೇ ಅರಣ್ಯದ ರಕ್ಷಣೆಗೆ ನಿಂತು ಆತ್ಮಹುತಿಯಾಗಿದ್ದರ ಬಗ್ಗೆ ನೋವಿನ … Read more

ಕಾಡಿನ ಸಮಸ್ಯೆಗಳೇ ಸುಂದರೇಶ್​ರ ಕುಟುಂಬವನ್ನು ಕಾಡಿದವು, ಭಾದಿಸಿದವು..ಜೀವ ಬಲಿ ಪಡೆದವು! ಅರಣ್ಯ ರಕ್ಷಕನ ಹೋರಾಟದ ಬದುಕಿನ ವರದಿಯಿದು ! ಜೆಪಿ ಬರೆಯುತ್ತಾರೆ.

ಹಾಸನದ ಕಾಡುಬೆಟ್ಟ ಎಸ್ಟೆಟ್ ಬಳಿ ಕಾಣಿಸಿಕೊಂಡ ಕಾಡ್ಗಿಚ್ಚು ನಂದಿಸಲು ಹೋದ ಪಾರೆಸ್ಟ್ ಗಾರ್ಡ್ ಸುಂದರೇಶ್ ಅಗ್ನಿದುರಂತದಲ್ಲಿ ಸಾವನ್ನಪ್ಪಿರುವ ಘಟನೆ ಇಡೀ ಮಲೆನಾಡಿನಲ್ಲಿ ಸೂತಕದ ಛಾಯೆ ಆವರಿಸುವಂತೆ ಮಾಡಿದೆ. ತೀರ್ಥಹಳ್ಳಿ ತಾಲೂಕು ಸಾಲೂರು ಪಂಚಾಯತ್ ನ ಸಂಪಿಗೆಸರ ಗ್ರಾಮದಲ್ಲಿ ಸುಂದರೇಶ್ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು, ಆ ಸಂದರ್ಭದಲ್ಲಿ ಸುಂದರೇಶ್ ಎದೆಗಾರಿಕೆ ಬಗ್ಗೆಯೇ ಜನರು ನೆನೆದು ಕಣ್ಣೀರಿಟ್ಟರು. ಅರಣ್ಯದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಯುವಕ ಅದೇ ಅರಣ್ಯದ ರಕ್ಷಣೆಗೆ ನಿಂತು ಆತ್ಮಹುತಿಯಾಗಿದ್ದರ ಬಗ್ಗೆ ನೋವಿನ … Read more

ಶರಾವತಿ ಸಂತ್ರಸ್ತರ ಪರ ಸಂಸತ್​ನಲ್ಲಿ, ಮೋದಿ ಸರ್ಕಾರಕ್ಕೆ ಸಂಸದ B.Y. ರಾಘವೇಂದ್ರರವರು ಸಲ್ಲಿಸದ ಮನವಿಯಲ್ಲಿ ಏನಿದೆ? ವಿವರ ಓದಿ

ಶಿವಮೊಗ್ಗ,: ಸಂಸದ ಬಿ.ವೈ. ರಾಘವೇಂದ್ರರವರು ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಶೂನ್ಯ ವೇಳೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಕುಟುಂಬಗಳ ಪರವಾಗಿ ದೇಶದ ಗಮನ ಸೆಳೆದಿದ್ದಾರೆ. ಸಾವಿರಾರು ಶರಾವತಿ ಮುಳುಗಡೆ ಸಂತ್ರಸ್ತ  ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕನ್ನು ನೀಡುವ ಬಗ್ಗೆ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರು ಹಾಗೂ ಸದನದ ಗಮನಕ್ಕೆ ತಂದರು ಸಂಸದರ ಸದನದ ಗಮನಕ್ಕೆ ತಂದ ಅಂಶಗಳು  ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿನ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು … Read more