ಶಿಕಾರಿಪುರದಲ್ಲಿ ಮೂವರು ಮಹಿಳಾ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Chain Snatching Case:  3 Women Accused Sentenced to Jail 

Chain Snatching Case:  3 Women Accused Sentenced to Jail  ಶಿಕಾರಿಪುರದಲ್ಲಿ ಮೂವರು ಮಹಿಳಾ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ ಶಿಕಾರಿಪುರ: ತಾಲ್ಲೂಕಿನ ತೊಗರ್ಸಿ ಗ್ರಾಮದಲ್ಲಿ ನಡೆದಿದ್ದ ಸರಗಳವು ಪ್ರಕರಣದಲ್ಲಿ ಮೂವರು ಮಹಿಳಾ ಆರೋಪಿಗಳಿಗೆ ಶಿಕಾರಿಪುರದ ನ್ಯಾಯಾಲಯ ಜೈಲು ಶಿಕ್ಷೆ (Imprisonment) ವಿಧಿಸಿದೆ. 2018ರ ಫೆಬ್ರವರಿ 26ರಂದು ಈ ಘಟನೆ ನಡೆದಿತ್ತು. ತೊಗರ್ಸಿಯ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಗುಂಡಗಟ್ಟಿ ಗ್ರಾಮದ ಈರಮ್ಮ ಅವರ ಬಂಗಾರದ ಸರವನ್ನು (Gold … Read more

ಸಾರ್ವಜನಿಕರ ಗಮನಕ್ಕೆ : ನಾಳೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಈ ಭಾಗಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ !

MALENADUTODAY.COM |  SHIVAMOGGA NEWS  ನಾಳೆ ಶಿಕಾರಿಪುರದಲ್ಲಿ ವಿದ್ಯುತ್ ವ್ಯತ್ಯಯ ಶಿಕಾರಿಪುರ ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕೆಲಸ ದಿಂದಾಗಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಕೆಲವೆಡೆ 12 ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ಪೂರೈಕೆ ಇರುವುದಿಲ್ಲ ಎಂದು ಮೆಸ್ಕಾಂ ತಿಳಿಸಿದೆ.  ನಂದಿಹಳ್ಳಿ, ಎನ್‌.ಜೆ. ವೈ. ಯರೇಕಟ್ಟೆ, ದೂಪದಹಳ್ಳಿ, ಇಂಡಸ್ಟ್ರಿಯಲ್, ಕೊಪ್ಪದಕೆರೆ ಫೀಡರ್‌ಗಳ ವ್ಯಾಪ್ತಿಯಲ್ಲಿನ ಶಿವಮೊಗ್ಗ ರಸ್ತೆ, ಚನ್ನಕೇಶವ ನಗರ, ನಂದಿಹಳ್ಳಿ, ಭದ್ರಾ ಪುರ, ತಿಮ್ಮಾಪುರ, ತರಲಘಟ್ಟ, ದೊಡ್ಡಜೋಗಿಹಳ್ಳಿ, ಭದ್ರಾಪುರ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, … Read more

BREAKING NEWS : ಶಿಕಾರಿಪುರದಲ್ಲಿ ಕರಡಿ ಕಾಟ/ ಡ್ರೋನ್​ ಬಳಸಿ ಹುಡುಕಾಟ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ಕರಡಿಯೊಂದು ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಪಟ್ಟಣದ ಸಮೀಪವೇ ಬರುವ ಕೊಪ್ಪಲು ಮಂಜಣ್ಣ ಎಂಬವರ ತೋಟದಲ್ಲಿ ಕರಡಿ ಕಾಣಿಸಿರುವ ಬಗ್ಗೆ ವರದಿಯಾಗಿದೆ.  ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲು ಭೂ ಸ್ಪರ್ಷ ಮಾಡಿ ದಾಖಲೆ ಬರೆಯುವವರು ಯಾರು ಗೊತ್ತಾ? ಇಲ್ಲಿದೆ ನಿಮ್ಮ ಕುತುಹಲಕ್ಕೆ ನಮ್ಮ ಉತ್ತರ ಮಂಗಳವಾರ ಕರಡಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದ್ದು, ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದೆ. ಸದ್ಯದ ಮಾಹಿತಿ ಪ್ರಕಾರ, ಖಾಜಿ ಕೊಪ್ಪಲು ಸಮೀಪದಲ್ಲಿ ಸಿಗುವ ಮೆಕ್ಕೆಜೋಳದ … Read more

BREAKING NEWS : ಶಿಕಾರಿಪುರದಲ್ಲಿ ಕರಡಿ ಕಾಟ/ ಡ್ರೋನ್​ ಬಳಸಿ ಹುಡುಕಾಟ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ಕರಡಿಯೊಂದು ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಪಟ್ಟಣದ ಸಮೀಪವೇ ಬರುವ ಕೊಪ್ಪಲು ಮಂಜಣ್ಣ ಎಂಬವರ ತೋಟದಲ್ಲಿ ಕರಡಿ ಕಾಣಿಸಿರುವ ಬಗ್ಗೆ ವರದಿಯಾಗಿದೆ.  ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲು ಭೂ ಸ್ಪರ್ಷ ಮಾಡಿ ದಾಖಲೆ ಬರೆಯುವವರು ಯಾರು ಗೊತ್ತಾ? ಇಲ್ಲಿದೆ ನಿಮ್ಮ ಕುತುಹಲಕ್ಕೆ ನಮ್ಮ ಉತ್ತರ ಮಂಗಳವಾರ ಕರಡಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದ್ದು, ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದೆ. ಸದ್ಯದ ಮಾಹಿತಿ ಪ್ರಕಾರ, ಖಾಜಿ ಕೊಪ್ಪಲು ಸಮೀಪದಲ್ಲಿ ಸಿಗುವ ಮೆಕ್ಕೆಜೋಳದ … Read more

ಶಿರಾಳಕೊಪ್ಪದಲ್ಲಿ ಗೋಡೆ ಬರಹ / ಎಸ್​ಪಿ ಹೇಳಿದ್ದೇನು? / ನಡೆದಿದ್ದೇನು?

 ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು (shikaripura) ಶಿರಾಳಕೊಪ್ಪದಲ್ಲಿ  (shiralakoppa)  JOIN CFIಎಂದು ಎಲ್ಲಾ ಕಡೆಗಳಲ್ಲಿ ಬರೆಯಲಾಗಿದೆ ಎಂಬ ಸುದ್ದಿ ಮೊನ್ನೆಯಿಂದಲೂ ಹರಿದಾಡುತ್ತಿದೆ. ನಿನ್ನೆ ಈ ಸುದ್ದಿ ರಾಜ್ಯದೆಲ್ಲಡೆ ಸುದ್ದಿ ಮಾಡಿತ್ತು. ನಿಷೇಧಿತ  ಸಂಘಟನೆ ಕ್ಯಾಂಪಸ್​ ಫ್ರಂಟ್​ ಆಫ್ ಇಂಡಿಯಾಗೆ ಸೇರ್ಪಡೆಗೊಳ್ಳಿ ಎಂಬಂತಹ ಬರಹಗಳು ಯಾರದ್ದೋ ಕುಕೃತ್ಯ ಎಂದು  ವರದಿಯಾಗಿತ್ತು.  ಇದನ್ನು ಸಹ ಓದಿ : ಸರ್ಕಾರಿ ಅಧಿಕಾರಿಗಳೇ ಹುಷಾರ್ |  ರಹಸ್ಯ ಕ್ಯಾರ್ಯಾಚರಣೆ ​ ಹೆಸರಿನಲ್ಲಿ ಹೆದರಿಸುವವರಿದ್ದಾರೆ?  ಆದರೆ ಈ ಬಗ್ಗೆ ಪೊಲೀಸ್​ ಮೂಲಗಳು ಬೇರೆಯದ್ದೆ ಮಾಹಿತಿಯನ್ನು ನೀಡಿದೆ. ಈ … Read more

ಚಾಲಕನ ಜೊತೆ ಮಕ್ಕಳನ್ನು ಕರೆದುಕೊಂಡು ಹೋದ ಮಹಿಳೆ/ ಪತ್ನಿ ಕೆಲಸಕ್ಕೆ ಕಣ್ಣೀರು ಹಾಕುತ್ತಿರುವ ಪತಿ

ಗಂಡನನ್ನು ಬಿಟ್ಟು ಚಾಲಕನ ಜೊತೆ ಗೃಹಿಣಿಯೊಬ್ಬರು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ಈ ಸಂಬಂಧ ಕಂಪ್ಲೇಂಟ್ ದಾಖಲಾಗಿದ್ದು, ಘಟನೆಯಿಂದ ನೊಂದು ಪತಿ ಕಣ್ಣೀರು ಹಾಕುತ್ತಿದ್ದಾರೆ.  ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ !  ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ?  BREAKING NEWS ಶಿಕಾರಿಪುರ ತಾಲೂಕಿನ ಪುಣೇದಹಳ್ಳೀ ಗ್ರಾಮದಲ್ಲಿ ಪರಶುರಾಮ್ ಮತ್ತು ಶಾರದಾ ದಂಪತಿ ವಾಸವಾಗಿದ್ದರು. ಕಳೆದ 13 ವರ್ಷದ ಹಿಂದೆ  ಮದುವೆಯಾಗಿದ್ದ … Read more