ರೈತನ ಮೇಲೆ ಕರಡಿ ದಾಳಿ. ಗಂಭೀರ ಗಾಯ

Shikaripura Farmer Critically Injured in Bear Attack 

ಶಿಕಾರಿಪುರ : ಗದ್ದೆಗೆ ನೀರು ಬಿಡಲು ಹೊಗುತ್ತಿದ್ದ ರೈತನ ಮೇಲೆ 2 ಕರಡಿಗಳು ಏಕಾಏಕಿ ದಾಳಿ ನಡೆಸಿ ಗಂಭಿರವಾಗಿ ಗಾಯಗೊಳಸಿರುವ ಘಟನೆ ತಾಲೂಕಿನ ಹಾರೋಗೊಪ್ಪ ಗ್ರಾಮದಲ್ಲಿ ನಡೆದಿದೆ. ಸೋಮ್ಲಾ ನಾಯ್ಕ್ ಕರಡಿ ದಾಳಿಗೆ ಒಳಗಾದ ರೈತ. ಶಿವಮೊಗ್ಗ ಸುದ್ದಿ ರೌಂಡ್ಸ್​ |ಭದ್ರಾ ನಾಲೆ 2 ಶವ ಪತ್ತೆ | ಶಿವಮೊಗ್ಗ ಜೈಲಿಗೆ ಬಂದ ಅಲೋಕ್​ ಕುಮಾರ್|ಕಾಶಿಪುರ ಗೇಟ್​ ಬಳಿ ವೃದ್ಧನ ಸಾವು! ಸೋಮ್ಲಾ ನಾಯ್ಕ್​ ಬೆಳಿಗ್ಗಿನ ಜಾವ 05 ಗಂಟೆಗೆ ತೊಟಕ್ಕೆ ನೀರು ಬಿಡಲು ತೆರಳುತ್ತಿದ್ದರು. ಈ … Read more

ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಗಂಭೀರ ಗಾಯ

Shikaripura 6 Year Old Girl Mauled by Stray Dogs

ಶಿವಮೊಗ್ಗ :  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆಯಲ್ಲಿ  ಶಾಲೆ ಮುಗಿಸಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಶಿವಮೊಗ್ಗದ ಭಾರತಿ ಕಾಲೋನಿಯ ನಿವಾಸಿ ಸಚಿನ್ ಪತ್ತೆಗೆ ಸಹಕರಿಸಿ: ಪೊಲೀಸ್ ಇಲಾಖೆಯ ಪ್ರಕಟಣೆ ಆರು ವರ್ಷದ ಬಾಲಕಿಯೊಬ್ಬರು ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ಬಾಲಕಿಯ ಮೇಲೆ  ಬೀದಿ ನಾಯಿಗಳು  ಏಕಾಏಕಿ ದಾಳಿ ನಡೆಸಿವೆ. ಇದರ ಪರಿಣಾಮ ಬಾಲಕಿಯ ಮೂಗಿನ ಭಾಗದಲ್ಲಿ ಗಂಭೀರವಾದ ಗಾಯಗಳಾಗಿದ್ದು ಆಕೆಯನ್ನು ಆಸ್ಪತ್ರೆಗೆ … Read more

ಶಿಕಾರಿಪುರ  : ಕೆಎಸ್​ ಆರ್​ ಟಿಸಿ ಬಸ್​​ ಕೆಳಗೆ ನಾಡಬಾಂಬ್​ ಸ್ಪೋಟ 

Country Bomb Explodes Under KSRTC Bus 

ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಸೋಮವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಅಡಿಯಲ್ಲಿ ನಾಡಬಾಂಬ್ ಸ್ಪೋಟಗೊಂಡ ಘಟನೆ ನಡೆದಿದೆ. ಹೇಗಾಯ್ತು ಘಟನೆ ಕೆಎಸ್​ ಆರ್​​ಟಿಸಿ ಬಸ್​ ಮುಡುಬಸಿದ್ದಾಪುರ ಗ್ರಾಮದಿಂದ ಶಿಕಾರಿಪುರದ ಹಿರೇಕಲವತ್ತಿ ಗ್ರಾಮಕ್ಕೆ ಆಗಮಿಸುತ್ತಿರುವಾಗ ಬಸ್​ ಟೈರ್​ನ ಪಕ್ಕದಲ್ಲಿ ಸ್ಪೋಟಗೊಂಡ ಸದ್ದು ಬರುತ್ತದೆ. ಈ ವೇಳೆ ಬಸ್​ ನಿಂಯತ್ರಣ ತಪ್ಪಿ  ರಸ್ತೆ ಪಕ್ಕದ ಟಿಸಿಗೆ ಡಿಕ್ಕಿ ಹೊಡೆದು ನಿಂತುಕೊಂಡಿದೆ. ಅದೃಷ್ಟವಶಾತ್​ ಬಸ್​ನ ಟೈರ್​ನ ಪಕ್ಕದಲ್ಲಿ ನಾಡಬಾಂಬ್​ ಸ್ಫೊಟವಾಗಿದ್ದು ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.  ನಾಡಬಾಂಬ್ ಸ್ಪೋಟಕ್ಕೆ ಕಾರಣರಾದವರ ವಿರುದ್ಧ … Read more

ಸಕ್ರೆಬೈಲ್​ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್​ಕ್ಲ್ಯೂಸಿವ್​ ಸುದ್ದಿ ಜೊತೆ ಇವತ್ತಿನ ಇ ಪೇಪರ್​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 20-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1ctNUjdXtEOfgYQhHBpFirW8aS8vZr7Qk/view?usp=sharing  ಪತ್ರಿಕೆಯಲ್ಲಿನ ನಮ್ಮ … Read more

ಶಿವಮೊಗ್ಗ : ಕುಟ್ರಳ್ಳಿ ಟೋಲ್​ ಗೇಟ್​ ಬಳಿ ಟ್ರಾಫಿಕ್​ ಜಾಮ್ : ಜಟಾಪಟಿ  ಜೋರು : ಕಾರಣವೇನು  

Kutrahalli Toll Gate

Kutrahalli Toll Gate : ಶಿಕಾರಿಪುರ ತಾಲ್ಲೂಕಿನ ಕುಟ್ರಳ್ಳಿ ಸಮೀಪ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಟೋಲ್ ಸಂಗ್ರಹ ಕೇಂದ್ರವನ್ನು ತೆರವುಗೊಳಿಸಲು ಮತ್ತು ವಿಧಿಸಿರುವ ಹೆಚ್ಚುವರಿ ಶುಲ್ಕವನ್ನು ವಿರೋಧಿಸಿ ನಿನ್ನೆಯಷ್ಟೇ ಬಂದ್‌ಗೆ ಕರೆ ನೀಡಲಾಗಿದ್ದರೂ, ಇಂದು ಬೆಳಿಗ್ಗೆ ವಾಹನ ಚಾಲಕರು ಟೋಲ್‌ ಗೇಟ್‌ನಲ್ಲಿ ತೆರಿಗೆ ಪಾವತಿಸುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಟೋಲ್ ಸಿಬ್ಬಂದಿ ಹಾಗೂ ವಾಹನ ಚಾಲಕರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಘಟನೆಯ ಕುರಿತು ಮಾಹಿತಿ ಪಡೆದ ಶಿಕಾರಿಪುರ ಪೊಲೀಸರು ಸ್ಥಳಕ್ಕೆ … Read more

ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಗೊಂದಲ- ಯಾದವ ಸಮಾಜದ ಅಸಮಧಾನ

Shree krishna janmashtami

Shree krishna janmashtami : ಶಿಕಾರಿಪುರ : ದೇಶದೆಲ್ಲೆಡೆ ಇಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಾರ್ಯಕ್ರಮವನ್ನು ಸರ್ಕಾರವೇ ಯಾದವ ಸಮುದಾಯದೊಂದಿಗೆ ಸ್ಥಳೀಯ ಆಡಳಿತಗಳಿಗೆ ಸರ್ಕಾರಿ ಭವನಗಳಲ್ಲಿ ಜಂಟಿಯಾಗಿ ಆಚರಿಸುತ್ತದೆ. ಅಂತೆಯೇ ಶಿಕಾರಿಪುರದಲ್ಲಿ ಗ್ರಾಮೀಣಾಭಿವೃದ್ಧಿ ಸೌಧದಲ್ಲಿ ಇಂದು ಸ್ಥಳೀಯ ಆಡಳಿತಾಧಿಕಾರಿಗಳು ಹಾಗು ಜನಪ್ರತಿನಿಧಿಗಳ ಸಮ್ಮುಖದಲ್ಲಿ ಜಯಂತಿಯನ್ನು ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಸುತ್ತಮುತ್ತಲ ಯಾದವ ಸಮುದಾಯದ 250 ಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಸಾಗಿತು.ಆದರೆ ಮದ್ಯಾಹ್ನದ ಹೊತ್ತಿಗೆ ಊಟದ ಕೊಠಡಿಗೆ ಹೋದ … Read more

20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಇವತ್ತು ಪವರ್​ ಕಟ್

Bhadravati Power Scheduled power cuts Power cut in Bhadravatipower Shikaripura  Power Outage july 27

Power Cut in Shikaripura Today ಶಿಕಾರಿಪುರ, malenadutoday news  :  ಶಿಕಾರಿಪುರ ಪಟ್ಟಣ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿನ ಹಳೆಯ ಕಂಬ ತೆರವುಗೊಳಿಸಿ ಹೊಸದಾದ ಸ್ಟನ್ ಲೈನ್ ಪೋಲ್ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ.  ಈ  ಹಿನ್ನೆಲೆಯಲ್ಲಿ ಇವತ್ತು ಅಂದರೆ ಆಗಸ್ಟ್​ 13ರ ಬುಧವಾರ ಬೆಳಿಗ್ಗೆ 10ರಿಂದ ಸಂಜೆ 6ರ ವರೆಗೆ ಪಟ್ಟಣದ ಹಲವೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ತಿಳಿಸಿದೆ.  ಶಿಕಾರಿಪುರದಲ್ಲಿ ಕರೆಂಟ್ ಇರಲ್ಲ ಕಾನೂರು ಇಂಟರ್‌ನ್ಯಾಷನಲ್ ಹೋಟೆಲ್‌ನಿಂದ ಕುಮದ್ವತಿ ಪ್ರಥಮ ದರ್ಜೆ ಕಾಲೇಜು, ಆದಿಶಕ್ತಿ ದೇವಸ್ಥಾನ, … Read more

ಶಿವಮೊಗ್ಗ, ಸಾಗರ, ಭದ್ರಾವತಿ, ಶಿಕಾರಿಪುರದಲ್ಲಿ ಏನೆಲ್ಲಾ ನಡೀತು? ಓದಿ! 3 ಸಾವು! ಆ ಒಂದು ಕೇಸ್!

Protest against forest minister

Latest Updates in Shivamogga Today 22 ಶಿವಮೊಗ್ಗ ಜಿಲ್ಲೆ: ನೇಣು ಬಿಗಿದ ಶವ ಪತ್ತೆ, ಚಿನ್ನಾಭರಣ ಕಳವು, ಹಾಗೂ ರಸ್ತೆ ಅಪಘಾತ ಸಾಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ, ಶಿಕಾರಿಪುರದಲ್ಲಿ ₹6 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಭದ್ರಾವತಿ ಮತ್ತು ಶಿಕಾರಿಪುರದಲ್ಲಿ ಪ್ರತ್ಯೇಕ ರಸ್ತೆ ಅಪಘಾತ, ಇಬ್ಬರು ಸಾವು 1.ಸಾಗರ: ಗುಡ್ಡದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ Latest Updates in Shivamogga Today 22 ಸಾಗರ ಸಮೀಪದ ವರದಹಳ್ಳಿಯ ಗುಡ್ಡದ … Read more

absconding Accused Arrested After 15 Years / 15 ವರ್ಷಗಳಿಂದ ಹುಡುಕುತ್ತಿದ್ದ ಶಿಕಾರಿಪುರದ ಆರೋಪಿ ಹೊನ್ನಾವರದಲ್ಲಿ ಅರೆಸ್ಟ್

absconding Accused Arrested After 15 Years

absconding Accused Arrested After 15 Years 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ಶಿರಸಿ ಪೊಲೀಸರ ಮಹತ್ವದ ಕಾರ್ಯಾಚರಣೆ ಯಶಸ್ವಿ   Uttara kannada / ಉತ್ತರ ಕನ್ನಡ : ಜಿಲ್ಲೆಯ ಶಿರಸಿ ನಗರ ಪೊಲೀಸ್ ಠಾಣೆಯ ಗುನ್ನ ನಂ: 39/2010 (ಸಿಸಿ ನಂ-255/2010, ಎಲ್.ಪಿ.ಸಿ ನಂ 02/2016) ಪ್ರಕರಣದಲ್ಲಿ ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ್​ ಶಿಂದೆ  (ಭದ್ರಾಪುರ, ಶಿಕಾರಿಪುರ ತಾಲ್ಲೂಕು, ಶಿವಮೊಗ್ಗ ನಿವಾಸಿ)  ಎಂಬಾತನನ್ನು ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ … Read more

shikaripura :  ಸೂಕ್ತ ಚಿಕಿತ್ಸೆ ಸಿಗದೆ ಹುಟ್ಟಿದ ಮಗು ಸಾವು..? | ವೈದ್ಯರ ವಿರುದ್ದ ಪ್ರತಿಭಟನೆ

shikaripura

shikaripura : ಶಿಕಾರಿಪುರ :  ವೈದ್ಯರ ನಿರ್ಲಕ್ಷ್ಯದಿಂದ  ಹುಟ್ಟಿದ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಶಿಕಾರಿಪುರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಎದುರು ಗರ್ಭಿಣಿ ಕಡೆಯವರು ಪ್ರತಿಭಟನೆ ನಡೆಸಿದ್ದಾರೆ. shikaripura : ಏನಿದು ಘಟನೆ ಶಿಕಾರಿಪುರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಗರ್ಭಿಣಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡದೆ ಹೆರಿಗೆ ಮಾಡಿಸುವುದಕ್ಕೆ ಎರಡು ದಿನ ತಡ ಮಾಡಿದ್ದಾರೆ. ಇದರಿಂದಾಗಿ ಹುಟ್ಟಿದ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿನ್ನಲೆ ಹೆರಿಗೆ ಸಂದರ್ಭದಲ್ಲೂ … Read more