ನವವಿವಾಹಿತೆ ಆತ್ಮಹತ್ಯೆ ಪ್ರಕರಣ | ಪಾಂಡಿಚೇರಿಯಲ್ಲಿ ಸಿಕ್ಕಿಬಿದ್ದ ಆರೋಪಿ! ನಡೆದಿದ್ದೇನು?

ಭದ್ರಾ ನಾಲೆಯಲ್ಲಿ ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ಮೊದಲ ಆರೋಪಿ ಗುರುರಾಜ್ ಪಾಂಡಿಚೇರಿಯಲ್ಲಿ ಬಂಧನ  Bhadra Canal Suicide Case: Main Accused Gururaj Arrested in Pondicherry

ಶಿವಮೊಗ್ಗ | ಭದ್ರಾ ನಾಲೆಯಲ್ಲಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಪತ್ತೆಯಾಗಿದ್ದ ಪತಿರಾಯನ್ನು ಪೊಲೀಸರು ಪಾಂಡಿಚೇರಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಕಳೆದ ಕೆಲವು ದಿನಗಳಿಂದ  ನಾಪತ್ತೆಯಾಗಿದ್ದ ಆರೋಪಿ ಗುರುರಾಜ್‌ನನ್ನು ಬಂಧಿಸುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಶಿಕಾರಿಪುರ ತಾಲ್ಲೂಕಿನ ದಿಂಡದಹಳ್ಳಿ ಮೂಲದ ಗುರುರಾಜ್​  ಕಳೆದ ನವೆಂಬರ್ 25 ರ ನಂತರ ನಾಪತ್ತೆಯಾಗಿದ್ದ ಶಿವಮೊಗ್ಗ:  ಬಾಗಿಲು ಒಡೆದು ಒಳ ನುಗ್ಗಿದ ಅಕ್ಕ ಪಡೆ, ಉಳಿಯಿತು ವಿದ್ಯಾರ್ಥಿನಿ ಜೀವ  ಡಿ.ಬಿ. ಹಳ್ಳಿಯ ಲತಾ ಎಂಬಾಕೆ, ಹಂಚಿನ ಸಿದ್ದಾಪುರ ಸಮೀಪದ ಭದ್ರಾ ನಾಲೆಗೆ … Read more

ಶಿಕಾರಿಪುರ ಆಸ್ಪತ್ರೆಯಲ್ಲಿ ಮೂವರಿಗೆ ಇರಿತ! ಮೂವರ ವಿರುದ್ಧ FIR!

Attempt to murder case Shikaripura, Stabbing incident in hospital,

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025  : ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಆಸ್ಪತ್ರೆಯಲ್ಲಿ ಮೂವರ ಮೇಲೆ ಚಾಕುವಿನಿಂದ ಇರಿದ ಘಟನೆ ಸಂಬಂಧ ಕೇಸ್ ದಾಖಲಾಗಿದೆ. ಶಿಕಾರಿಪುರ ಟೌನ್​ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕೊಲೆಯತ್ನದ ಆರೋಪದ ಅಡಿಯಲ್ಲಿ ಕೇಸ್ ದಾಖಲಾಗಿದೆ.  ಜಗಳ,ಗಲಾಟೆ ಮಾಡಿಕೊಂಡು ಹೊಡೆದಾಡಿದ ಪ್ರಕರಣದಲ್ಲಿ ಎರಡು ಕಡೆಯವರು ಶಿಕಾರಿಪುರ ಆಸ್ಪತ್ರೆಗೆ ಕಳೆದ ಸೆಪ್ಟೆಂಬರ್ 20 ರಂದು ದಾಖಲಾಗಿದ್ದರು. ಅದೇ ಸಂದರ್ಭದಲ್ಲಿ ಊರಿನ ಕೆಲವರು ರಾಜಿ ಮಾಡಿಸಿ ಸಮಸ್ಯೆ … Read more