ಸಾರ್ವಜನಿಕರ ಗಮನಕ್ಕೆ : ನಾಳೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಈ ಭಾಗಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ !

MALENADUTODAY.COM |  SHIVAMOGGA NEWS  ನಾಳೆ ಶಿಕಾರಿಪುರದಲ್ಲಿ ವಿದ್ಯುತ್ ವ್ಯತ್ಯಯ ಶಿಕಾರಿಪುರ ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕೆಲಸ ದಿಂದಾಗಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಕೆಲವೆಡೆ 12 ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ಪೂರೈಕೆ ಇರುವುದಿಲ್ಲ ಎಂದು ಮೆಸ್ಕಾಂ ತಿಳಿಸಿದೆ.  ನಂದಿಹಳ್ಳಿ, ಎನ್‌.ಜೆ. ವೈ. ಯರೇಕಟ್ಟೆ, ದೂಪದಹಳ್ಳಿ, ಇಂಡಸ್ಟ್ರಿಯಲ್, ಕೊಪ್ಪದಕೆರೆ ಫೀಡರ್‌ಗಳ ವ್ಯಾಪ್ತಿಯಲ್ಲಿನ ಶಿವಮೊಗ್ಗ ರಸ್ತೆ, ಚನ್ನಕೇಶವ ನಗರ, ನಂದಿಹಳ್ಳಿ, ಭದ್ರಾ ಪುರ, ತಿಮ್ಮಾಪುರ, ತರಲಘಟ್ಟ, ದೊಡ್ಡಜೋಗಿಹಳ್ಳಿ, ಭದ್ರಾಪುರ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, … Read more

BREAKING NEWS : ಶಿವಮೊಗ್ಗ ಜಿಲ್ಲಾ ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!

ಶಿವಮೊಗ್ಗ ಜಿಲ್ಲೆಯ ಎಡಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಬೆಂಗಳೂರಿನ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.  *BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್* BREAKING NEWS :  ಶಿವಮೊಗ್ಗ ಜಿಲ್ಲಾ ಎಡಿಸಿ  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!  ಡಾ.ನಾಗೇಂದ್ರ ಎಫ್ ಹೊನ್ನಳ್ಳಿಯವರ ಜಾಗಕ್ಕೆ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ್ … Read more

BREAKING NEWS : ಶಿವಮೊಗ್ಗ ಜಿಲ್ಲಾ ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!

ಶಿವಮೊಗ್ಗ ಜಿಲ್ಲೆಯ ಎಡಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಬೆಂಗಳೂರಿನ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.  *BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್* BREAKING NEWS :  ಶಿವಮೊಗ್ಗ ಜಿಲ್ಲಾ ಎಡಿಸಿ  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!  ಡಾ.ನಾಗೇಂದ್ರ ಎಫ್ ಹೊನ್ನಳ್ಳಿಯವರ ಜಾಗಕ್ಕೆ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ್ … Read more

TODAY NEWS : ಜನವರಿ 30 ಕ್ಕೆ ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ! ಕಾರಣ ಇಲ್ಲಿದೆ! ಇವತ್ತಿನ ಇನ್ನಷ್ಟು ಸುದ್ದಿಗಳು ಇಲ್ಲಿವೆ

ಜ.30 ರಂದು ಮಾಂಸ ಮಾರಾಟ ನಿಷೇಧ ಶಿವಮೊಗ್ಗ ಜ.27: ಶಿವಮೊಗ್ಗ ಮಹಾನಗರ ಪಾಲಿಕೆಯು ಜನವರಿ 30 ರ ಸರ್ವೋದಯ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ನೀಡಿದೆ. ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವುದು. ಈ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕರು ತಿಳಿಸಿದ್ದಾರೆ. ಜ.31: ಮೆಸ್ಕಾಂ : ಜನ ಸಂಪರ್ಕ ಸಭೆ ಹೊಸನಗರ, ಜ.27: ಮೆಸ್ಕಾಂ ಹೊಸನಗರ ಉಪ … Read more

TODAY NEWS : ಜನವರಿ 30 ಕ್ಕೆ ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ! ಕಾರಣ ಇಲ್ಲಿದೆ! ಇವತ್ತಿನ ಇನ್ನಷ್ಟು ಸುದ್ದಿಗಳು ಇಲ್ಲಿವೆ

ಜ.30 ರಂದು ಮಾಂಸ ಮಾರಾಟ ನಿಷೇಧ ಶಿವಮೊಗ್ಗ ಜ.27: ಶಿವಮೊಗ್ಗ ಮಹಾನಗರ ಪಾಲಿಕೆಯು ಜನವರಿ 30 ರ ಸರ್ವೋದಯ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ನೀಡಿದೆ. ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವುದು. ಈ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕರು ತಿಳಿಸಿದ್ದಾರೆ. ಜ.31: ಮೆಸ್ಕಾಂ : ಜನ ಸಂಪರ್ಕ ಸಭೆ ಹೊಸನಗರ, ಜ.27: ಮೆಸ್ಕಾಂ ಹೊಸನಗರ ಉಪ … Read more

BREAKING NEWS : ಶಿಕಾರಿಪುರದಲ್ಲಿ ಕರಡಿ ಕಾಟ/ ಡ್ರೋನ್​ ಬಳಸಿ ಹುಡುಕಾಟ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ಕರಡಿಯೊಂದು ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಪಟ್ಟಣದ ಸಮೀಪವೇ ಬರುವ ಕೊಪ್ಪಲು ಮಂಜಣ್ಣ ಎಂಬವರ ತೋಟದಲ್ಲಿ ಕರಡಿ ಕಾಣಿಸಿರುವ ಬಗ್ಗೆ ವರದಿಯಾಗಿದೆ.  ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲು ಭೂ ಸ್ಪರ್ಷ ಮಾಡಿ ದಾಖಲೆ ಬರೆಯುವವರು ಯಾರು ಗೊತ್ತಾ? ಇಲ್ಲಿದೆ ನಿಮ್ಮ ಕುತುಹಲಕ್ಕೆ ನಮ್ಮ ಉತ್ತರ ಮಂಗಳವಾರ ಕರಡಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದ್ದು, ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದೆ. ಸದ್ಯದ ಮಾಹಿತಿ ಪ್ರಕಾರ, ಖಾಜಿ ಕೊಪ್ಪಲು ಸಮೀಪದಲ್ಲಿ ಸಿಗುವ ಮೆಕ್ಕೆಜೋಳದ … Read more

BREAKING NEWS : ಶಿಕಾರಿಪುರದಲ್ಲಿ ಕರಡಿ ಕಾಟ/ ಡ್ರೋನ್​ ಬಳಸಿ ಹುಡುಕಾಟ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ಕರಡಿಯೊಂದು ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಪಟ್ಟಣದ ಸಮೀಪವೇ ಬರುವ ಕೊಪ್ಪಲು ಮಂಜಣ್ಣ ಎಂಬವರ ತೋಟದಲ್ಲಿ ಕರಡಿ ಕಾಣಿಸಿರುವ ಬಗ್ಗೆ ವರದಿಯಾಗಿದೆ.  ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲು ಭೂ ಸ್ಪರ್ಷ ಮಾಡಿ ದಾಖಲೆ ಬರೆಯುವವರು ಯಾರು ಗೊತ್ತಾ? ಇಲ್ಲಿದೆ ನಿಮ್ಮ ಕುತುಹಲಕ್ಕೆ ನಮ್ಮ ಉತ್ತರ ಮಂಗಳವಾರ ಕರಡಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದ್ದು, ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದೆ. ಸದ್ಯದ ಮಾಹಿತಿ ಪ್ರಕಾರ, ಖಾಜಿ ಕೊಪ್ಪಲು ಸಮೀಪದಲ್ಲಿ ಸಿಗುವ ಮೆಕ್ಕೆಜೋಳದ … Read more

BREAKING NEWS : ಶಿವಮೊಗ್ಗ ಪೊಲೀಸ್​ಗೆ ರಾಷ್ಟ್ರಮಟ್ಟದ ಗರಿ/ ಇನ್​ಸ್ಪೆಕ್ಟರ್​ ಗುರುರಾಜ್​ಗೆ ಸಿಕ್ಕಿತು India Cyber Cop Award

ನಿರೀಕ್ಷೆಯಂತೆಯೇ ಶಿವಮೊಗ್ಗ ಪೊಲೀಸ್ ಇಲಾಖೆಗೆ ರಾಷ್ಟ್ರಮಟ್ಟದಲ್ಲಿ ಮತ್ತೊಂದು ಹೆಮ್ಮೆಯ ಗರಿ ಮೂಡಿದೆ. ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್​ ಇಂಡಿಯ, ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ನೀಡುವ ಇಂಡಿಯಾಸ್​ ಸೈಬರ್​ ಕಾಪ್​ ದಿ ಇಯರ್​ ಪ್ರಶಸ್ತಿಯು, ಇನ್​ಸ್ಪೆಕ್ಟರ್​ ಕೆ.ಟಿ.ಗುರುರಾಜ್​ರಿಗೆ ಲಭಿಸಿದೆ. ಶಿವಮೊಗ್ಗದ  ಸಿಇಎನ್‌(ಸೈಬರ್‌, ಎಕಾನಿಮಿಕ್‌ ಅಫೆನ್ಸ್‌ ಹಾಗೂ ನಾರ್ಕೋಟಿಕ್‌) ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್ ಆಗಿದ್ದ ಕೆ.ಟಿ. ಗುರುರಾಜ್​ ಕೈಗೊಂಡಿದ್ದ ತನಿಖಾ ಪ್ರಕರಣಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ. ಈ ಸಂಬಂಧ ಮಲೆನಾಡು ಟುಡೆ. ಕಾಂ ಈ ಮೊದಲು ಮಾಡಿದ್ದ ವರದಿಯು ಇಲ್ಲಿದೆ … Read more

BREAKING NEWS : ಶಿವಮೊಗ್ಗ ಪೊಲೀಸ್​ಗೆ ರಾಷ್ಟ್ರಮಟ್ಟದ ಗರಿ/ ಇನ್​ಸ್ಪೆಕ್ಟರ್​ ಗುರುರಾಜ್​ಗೆ ಸಿಕ್ಕಿತು India Cyber Cop Award

ನಿರೀಕ್ಷೆಯಂತೆಯೇ ಶಿವಮೊಗ್ಗ ಪೊಲೀಸ್ ಇಲಾಖೆಗೆ ರಾಷ್ಟ್ರಮಟ್ಟದಲ್ಲಿ ಮತ್ತೊಂದು ಹೆಮ್ಮೆಯ ಗರಿ ಮೂಡಿದೆ. ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್​ ಇಂಡಿಯ, ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ ನೀಡುವ ಇಂಡಿಯಾಸ್​ ಸೈಬರ್​ ಕಾಪ್​ ದಿ ಇಯರ್​ ಪ್ರಶಸ್ತಿಯು, ಇನ್​ಸ್ಪೆಕ್ಟರ್​ ಕೆ.ಟಿ.ಗುರುರಾಜ್​ರಿಗೆ ಲಭಿಸಿದೆ. ಶಿವಮೊಗ್ಗದ  ಸಿಇಎನ್‌(ಸೈಬರ್‌, ಎಕಾನಿಮಿಕ್‌ ಅಫೆನ್ಸ್‌ ಹಾಗೂ ನಾರ್ಕೋಟಿಕ್‌) ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್ ಆಗಿದ್ದ ಕೆ.ಟಿ. ಗುರುರಾಜ್​ ಕೈಗೊಂಡಿದ್ದ ತನಿಖಾ ಪ್ರಕರಣಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ. ಈ ಸಂಬಂಧ ಮಲೆನಾಡು ಟುಡೆ. ಕಾಂ ಈ ಮೊದಲು ಮಾಡಿದ್ದ ವರದಿಯು ಇಲ್ಲಿದೆ … Read more

ಸಿಗಂದೂರು ಚೌಡೇಶ್ವರಿ ದೇವಿಯ ಜಾತ್ರೆ ಯಾವಾಗ ಅಂತಾ ಗೊತ್ತಾಯ್ತಾ? ಇಲ್ಲಿದೆ ದಿನಾಂಕ , ವಿವರ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಪ್ರಸಿದ್ಧ ದಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿಯ ಜಾತ್ರೆಯ ದಿನಾಂಕ ನಿಕ್ಕಿಯಾಗಿದೆ. ಇದೇ ಜನವರಿ 14, 15ರಂದು ಎರಡು ದಿನ ಜಾತ್ರಾ ಮಹೋತ್ಸವ ನಡೆಯಲಿದೆ. ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ ಈ ಸಂಬಂಧ  ಸಿಗಂದೂರು ಚೌಡಮ್ಮ ದೇವಿ ಟ್ರಸ್ಟ್ ನ ಧರ್ಮದರ್ಶಿ ಡಾ.ಎಸ್ ರಾಮಪ್ಪ, ಮಾಹಿತಿ ನೀಡಿದ್ದಾರೆ.  ಸಾಗರ ತಾಲೂಕಿನ  ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ … Read more