ಹಬ್ಬದ ಗಮ್ಮತ್​ನಲ್ಲಿದ್ದವನಿಗೆ ಶಾಕ್​! ಶಿಕಾರಿಪುರ ಬಸ್​ ಹತ್ತಿಸಿದ ಪೊಲೀಸ್! ಏನಾಯ್ತು ಗೊತ್ತಾ ದೊಡ್ಡಪೇಟೆ ಲಿಮಿಟ್ಸ್​ನಲ್ಲಿ!

KARNATAKA NEWS/ ONLINE / Malenadu today/ Nov 13, 2023 SHIVAMOGGA NEWS Shivamogga | ಹಬ್ಬ ಹರಿದಿನವೂ ಪೊಲೀಸರಿಗೆ ಇರೋದಿಲ್ಲ. ಏಕೆಂದರೆ ಅಂತಹ ಸಂದರ್ಭದಲ್ಲಿಯೆ ಖಾಕಿಗೆ ಕೆಲಸ ಜಾಸ್ತಿ. ಹಾಗಾಗಿ ಹಬ್ಬ ಬಿಟ್ಟು ರೋಡ್ ಮೇಲೆ ಡ್ಯೂಟಿ ಮಾಡುತ್ತಿರುವುದು ಪೊಲೀಸರಿಗೆ ಅನಿವಾರ್ಯ ಇಂತಹ ಸಂದರ್ಭದಲ್ಲಿ ಬರುವಂತಹ ಕೇಸ್​ಗಳಲ್ಲಿ ತಲೆಹರಟೆ ಪ್ರಕರಣಗಳೇ ಜಾಸ್ತಿ ಇರುತ್ತದೆ. ಅದರಲ್ಲಿಯು ಎಣ್ಣೆ ಪಾರ್ಟಿಗಳ ಪ್ರಕರಣಗಳು ಪೊಲೀಸರನ್ನ ಇನ್ನಿಲ್ಲದಂತೆ ಸತಾಯಿಸುತ್ತದೆ.  ಒಳಗಿನಿಂದ ಜಾಗೃತರಾಗಿರುವ ಆಸಾಮಿಗಳ ಬಳಿಯಲ್ಲಿ ಪೊಲೀಸರು ಕಾನೂನಿನ ಅರಿವು ಮೂಡಿಸುವ … Read more

ಶಿಕಾರಿಪುರ ಬಸ್ ಹತ್ತಿ ಟಿಕೆಟ್ ತೆಗೆದುಕೊಳ್ಳುವಾಗ ಎದುರಾಗಿತ್ತು ಶಾಕ್! ಮಹಿಳೆಯರೇ ಹುಷಾರ್!

KARNATAKA NEWS/ ONLINE / Malenadu today/ Aug 26, 2023 SHIVAMOGGA NEWS ಶಿವಮೊಗ್ಗ ನಗರ ಬಸ್​ ನಿಲ್ದಾಣದಲ್ಲಿ ಮತ್ತೊಂದು ಕಳ್ಳತನ ಪ್ರಕರಣ ದಾಖಲಾಗಿದೆ.  ಶಿಕಾರಿಪುರಕ್ಕೆ ಹೊರಟಿದ್ದ ಮಹಿಳೆಯೊಬ್ಬರಿಗೆ ಸೇರಿದ್ದ ಒಂದು ಲಕ್ಷಕ್ಕೂ ಅಧಿಕ ಮೌಲ್ಯ ಬಂಗಾರವಿದ್ದ ಬ್ಯಾಗ್​ನ್ನ ಕಳ್ಳರು ಕದ್ದೊಯ್ದಿದ್ದಾರೆ.  ನಡೆದಿದ್ದೇನು? ಶಿಕಾರಿಪುರಕ್ಕೆ ಹೋಗಬೇಕಿದ್ದ ಮಹಿಳೆಯೊಬ್ಬರು ಶಿವಮೊಗ್ಗಕ್ಕೆ ಬಂದು ಶಿವಮೊಗ್ಗ ಕೆಎಸ್​ಆರ್​​ಟಿಸಿ  ನಿಲ್ದಾಣದಲ್ಲಿ ಶಿಕಾರಿಪುರದ ಬಸ್ ಹತ್ತಿದ್ದಾರೆ.  ಕೆಎಸ್ ಆರ್ ಟಿ ಸಿ ಬಸ್ ಸ್ವಲ್ಪ ದೂರ ಹೊರಟಾಗ ಸಂಜೆ 04-40 ಗಂಟೆಗೆ ಟಿಕೇಟ್ … Read more