ಶಿವಮೊಗ್ಗ ಸಿಟಿಯಲ್ಲಿ ಮುಂದುವರಿದ ರೌಡಿಗಳ ಪರೇಡ್! ಕಾರಣವೇನು?

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್ ಮುಂದುವರಿಸಿದ್ದಾರೆ. ಕೋಟೆ ಪೊಲೀಸ್ ಸ್ಟೇಷನ್​ನ ಪೊಲೀಸರ ಬಳಿಕ ಇದೀಗ ತುಂಗಾನಗರ ಪೊಲೀಸ್ ಠಾಣೆ ಪೊಲೀಸ್​ರು ರೌಡಿಗಳ ಪರೇಡ್​ ನಡೆಸಿ ಎಚ್ಚರಿಕೆ ನೀಡಿದ್ಧಾರೆ.  ದಿನಾಂಕ 23-02-2023 ರಂದು   ತುಂಗಾನಗರ ಪೊಲೀಸ್ ಠಾಣೆ ಪಿಎಸ್​ಐ ರಾಜುರೆಡ್ಡಿ ನೇತೃತ್ವದಲ್ಲಿ, ಠಾಣಾ ವ್ಯಾಪ್ತಿಯ ರೌಡಿ ಆಸಾಮಿಗಳನ್ನು ಪೊಲೀಸ್ ಠಾಣೆಗೆ ಕರೆಸಿ ರೌಡಿ ಪರೇಡ್ ಕೈಗೊಳ್ಳಲಾಗಿದೆ.  READ |  ಎಂಥಾ..ಎಂಥಾ ಹಾರಾನೋ? ಅಡಿಕೆ ತಟ್ಟೆ, ನೀರಿನ ಬಾಟ್ಲಿ, ಕಲ್ಲಂಗಡಿ ! ಹಾರಗಳಲ್ಲೇ … Read more

ಶಿವಮೊಗ್ಗ ಸಿಟಿಯಲ್ಲಿ ಮುಂದುವರಿದ ರೌಡಿಗಳ ಪರೇಡ್! ಕಾರಣವೇನು?

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್ ಮುಂದುವರಿಸಿದ್ದಾರೆ. ಕೋಟೆ ಪೊಲೀಸ್ ಸ್ಟೇಷನ್​ನ ಪೊಲೀಸರ ಬಳಿಕ ಇದೀಗ ತುಂಗಾನಗರ ಪೊಲೀಸ್ ಠಾಣೆ ಪೊಲೀಸ್​ರು ರೌಡಿಗಳ ಪರೇಡ್​ ನಡೆಸಿ ಎಚ್ಚರಿಕೆ ನೀಡಿದ್ಧಾರೆ.  ದಿನಾಂಕ 23-02-2023 ರಂದು   ತುಂಗಾನಗರ ಪೊಲೀಸ್ ಠಾಣೆ ಪಿಎಸ್​ಐ ರಾಜುರೆಡ್ಡಿ ನೇತೃತ್ವದಲ್ಲಿ, ಠಾಣಾ ವ್ಯಾಪ್ತಿಯ ರೌಡಿ ಆಸಾಮಿಗಳನ್ನು ಪೊಲೀಸ್ ಠಾಣೆಗೆ ಕರೆಸಿ ರೌಡಿ ಪರೇಡ್ ಕೈಗೊಳ್ಳಲಾಗಿದೆ.  READ |  ಎಂಥಾ..ಎಂಥಾ ಹಾರಾನೋ? ಅಡಿಕೆ ತಟ್ಟೆ, ನೀರಿನ ಬಾಟ್ಲಿ, ಕಲ್ಲಂಗಡಿ ! ಹಾರಗಳಲ್ಲೇ … Read more

BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ !

MALENADUTODAY.COM | SHIVAMOGGANEWS ಶಿವಮೊಗ್ಗ ಪೊಲೀಸರು ಮತ್ತೊಂದು ದರೋಡೆ ಯತ್ನವನ್ನು ತಡೆಯುವಲ್ಲಿ ಸಫಲರಾಗಿದ್ದಾರೆ. ವಿನೋಬನಗರ ಪೊಲೀಸ್ ಸ್ಟೇಷನ್ (vinoabanagara police station)​ ಲಿಮಿಟ್​ನಲ್ಲಿ ದರೋಡೆಗೆ ಹೊಂಚು ಹಾಕ್ತಿದ್ದವರ ಮೇಲೆ ದಾಳಿ ಮಾಡಿರುವ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ.  ಇದನ್ನು ಸಹ ಓದಿ : ಕಾಡಿನ ಸಮಸ್ಯೆಗಳೇ ಸುಂದರೇಶ್​ರ ಕುಟುಂಬವನ್ನು ಕಾಡಿದವು, ಭಾದಿಸಿದವು..ಜೀವ ಬಲಿ ಪಡೆದವು! ಅರಣ್ಯ ರಕ್ಷಕನ ಹೋರಾಟದ ಬದುಕಿನ ವರದಿಯಿದು ! ಜೆಪಿ ಬರೆಯುತ್ತಾರೆ ಇವತ್ತು ಬೆಳಗ್ಗೆ ಪೊಲೀಸರು ಗಸ್ತಿನಲ್ಲಿದ್ದಾಗ, ತುಂಗಾ ಚಾನಲ್​ ಬಳಿ, ಮಾರಕಾಸ್ತ್ರಗಳನ್ನು ಹಿಡಿದು ರಸ್ತೆಯಲ್ಲಿ … Read more

BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ !

MALENADUTODAY.COM | SHIVAMOGGANEWS ಶಿವಮೊಗ್ಗ ಪೊಲೀಸರು ಮತ್ತೊಂದು ದರೋಡೆ ಯತ್ನವನ್ನು ತಡೆಯುವಲ್ಲಿ ಸಫಲರಾಗಿದ್ದಾರೆ. ವಿನೋಬನಗರ ಪೊಲೀಸ್ ಸ್ಟೇಷನ್ (vinoabanagara police station)​ ಲಿಮಿಟ್​ನಲ್ಲಿ ದರೋಡೆಗೆ ಹೊಂಚು ಹಾಕ್ತಿದ್ದವರ ಮೇಲೆ ದಾಳಿ ಮಾಡಿರುವ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ.  ಇದನ್ನು ಸಹ ಓದಿ : ಕಾಡಿನ ಸಮಸ್ಯೆಗಳೇ ಸುಂದರೇಶ್​ರ ಕುಟುಂಬವನ್ನು ಕಾಡಿದವು, ಭಾದಿಸಿದವು..ಜೀವ ಬಲಿ ಪಡೆದವು! ಅರಣ್ಯ ರಕ್ಷಕನ ಹೋರಾಟದ ಬದುಕಿನ ವರದಿಯಿದು ! ಜೆಪಿ ಬರೆಯುತ್ತಾರೆ ಇವತ್ತು ಬೆಳಗ್ಗೆ ಪೊಲೀಸರು ಗಸ್ತಿನಲ್ಲಿದ್ದಾಗ, ತುಂಗಾ ಚಾನಲ್​ ಬಳಿ, ಮಾರಕಾಸ್ತ್ರಗಳನ್ನು ಹಿಡಿದು ರಸ್ತೆಯಲ್ಲಿ … Read more

ಲಾಡ್ಜ್​ & ರೆಸಾರ್ಟ್​ ಅತಿಥಿಗಳ ಮೇಲೆ ಶಿವಮೊಗ್ಗ ಪೊಲೀಸರ ಕಣ್ಣು! 15 ದಿನದ ಮಾಹಿತಿ ಪರಿಶೀಲನೆ, ಮಾಲೀಕರಿಗೆ ನಾಲ್ಕು ಸೂಚನೆ

 ಶಿವಮೊಗ್ಗ ಪೊಲೀಸರು ಇದೀಗ ಶಿವಮೊಗ್ಗ ಜಿಲ್ಲೆಯ ಲಾಡ್ಜ್​ಗಳ ಮೇಲೆ ಹದ್ದಿನ ಕಣ್ಣು ನೆಟ್ಟಿದ್ದಾರೆ, ಅಕ್ರಮ ಚಟುವಟಿಕೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಹಿನ್ನೆಲೆಯಲ್ಲಿ ಲಾಡ್ಜ್​​ಗಳಲ್ಲಿ ಉಳಿದುಕೊಳ್ಳುವ ಅತಿಥಿಗಳ ಮಾಹಿತಿ ಬಗ್ಗೆ, ನಿಖರವಾಗಿ ದಾಖಲು ಮಾಡಲಾಗುತ್ತಿದೆಯೇ ಇಲ್ಲವೇ ಎಂದು ಪೊಲೀಸರು ಪರಿಶೀಲನೆ ನಡೆಸ್ತಿದ್ದಾರೆ. ಅಲ್ಲದೆ ಕಳೆದ 15 ದಿನಗಳಲ್ಲಿ ಲಾಡ್ಜ್​ಗಳಲ್ಲಿ ತಂಗಿರುವ ಗ್ರಾಹಕರ ಮಾಹಿತಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.  ಇದಕ್ಕೆ ಪೂರಕವಾಗಿ ಆಗುಂಬೆ ಪೊಲೀಸ್ ಠಾಣೆ ಪಿಎಸ್​ಐ ಶಿವಕುಮಾರ್,  ಶಿಕಾರಿಪುರ ಟೌನ್ ಪೊಲೀಸ್ ಠಾಣೆ ಪಿಎಸ್​ಐ  ಮಂಜುನಾಥ್ ಕೊಪ್ಪಲೂರು , … Read more

ಲಾಡ್ಜ್​ & ರೆಸಾರ್ಟ್​ ಅತಿಥಿಗಳ ಮೇಲೆ ಶಿವಮೊಗ್ಗ ಪೊಲೀಸರ ಕಣ್ಣು! 15 ದಿನದ ಮಾಹಿತಿ ಪರಿಶೀಲನೆ, ಮಾಲೀಕರಿಗೆ ನಾಲ್ಕು ಸೂಚನೆ

 ಶಿವಮೊಗ್ಗ ಪೊಲೀಸರು ಇದೀಗ ಶಿವಮೊಗ್ಗ ಜಿಲ್ಲೆಯ ಲಾಡ್ಜ್​ಗಳ ಮೇಲೆ ಹದ್ದಿನ ಕಣ್ಣು ನೆಟ್ಟಿದ್ದಾರೆ, ಅಕ್ರಮ ಚಟುವಟಿಕೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಹಿನ್ನೆಲೆಯಲ್ಲಿ ಲಾಡ್ಜ್​​ಗಳಲ್ಲಿ ಉಳಿದುಕೊಳ್ಳುವ ಅತಿಥಿಗಳ ಮಾಹಿತಿ ಬಗ್ಗೆ, ನಿಖರವಾಗಿ ದಾಖಲು ಮಾಡಲಾಗುತ್ತಿದೆಯೇ ಇಲ್ಲವೇ ಎಂದು ಪೊಲೀಸರು ಪರಿಶೀಲನೆ ನಡೆಸ್ತಿದ್ದಾರೆ. ಅಲ್ಲದೆ ಕಳೆದ 15 ದಿನಗಳಲ್ಲಿ ಲಾಡ್ಜ್​ಗಳಲ್ಲಿ ತಂಗಿರುವ ಗ್ರಾಹಕರ ಮಾಹಿತಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.  ಇದಕ್ಕೆ ಪೂರಕವಾಗಿ ಆಗುಂಬೆ ಪೊಲೀಸ್ ಠಾಣೆ ಪಿಎಸ್​ಐ ಶಿವಕುಮಾರ್,  ಶಿಕಾರಿಪುರ ಟೌನ್ ಪೊಲೀಸ್ ಠಾಣೆ ಪಿಎಸ್​ಐ  ಮಂಜುನಾಥ್ ಕೊಪ್ಪಲೂರು , … Read more