ವಾರ್ಡ್​ ವಿಸಿಟ್ ವೇಳೆ ಸಿಟ್ಟಾದ ಶಾಸಕ ಚನ್ನಬಸಪ್ಪ! ಇಷ್ಟಕ್ಕೂ ನಡೆದಿದ್ದೇನು?

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ, ಜನರ ಸಮಸ್ಯೆಯನ್ನು ಆಲಿಸುವ ಸಲುವಾಗಿಯೇ ವಾಟ್ಸ್ಯಾಪ್ ನಂಬರ್​ವೊಂದನ್ನ ಕ್ರಿಯೆಟ್ ಮಾಡಿ ಅದರ ಮೂಲಕ ಅಹವಾಲು ಸಲ್ಲಿಕೆಗೆ ವ್ಯವಸ್ಥೆ ಮಾಡಿದ್ದರು. ಅದರಿಂದ ಎಷ್ಟು ಉಪಯೋಗ ಆಗುತ್ತಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಖುದ್ದಾಗಿ ಶಾಸಕರು ನಗರದ ಹಲವೆಡೆ ಓಡಾಡಿ, ಆಗಬೇಕಿರುವ ಸಮಸ್ಯೆಗಳು ಹಾಗೂ ಆಗದಿರುವ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸಿ, ಸ್ಥಳದಲ್ಲಿಯೇ ಪರಿಹಾರ ನೀಡುತ್ತಿದ್ದಾರೆ.  ಇದೇ ರೀತಿಯಲ್ಲಿ ಶಿವಮೊಗ್ಗ … Read more

ರೌಡಿಗಳನ್ನು ಊರು ಬಿಡಿಸುವ ಕೆಲಸ ಆಗಿದೆ / ಗಣೇಶೋತ್ಸವ ಮತ್ತು ಈದ್ ಮಿಲಾದ್ ಬಗ್ಗೆ ಶಾಸಕ ಎಸ್ ಎನ್​ ಚನ್ನಬಸಪ್ಪ ನಾಲ್ಕು ಮಾತು

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಶಿವಮೊಗ್ಗದಲ್ಲಿ ಈ ಸಲ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡೋಣ, ಸಡಗರದಿಂದ ಹಬ್ಬ  ಆಚರಿಸೋಣ,  ಗಣೇಶೋತ್ಸವಕ್ಕೆ ಯಾವುದೇ ನಿಬಂಧನೆಗಳು, ನಿರ್ಬಂಧನೆಗಳು ಇಲ್ಲ, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್​ಎನ್ ಚನ್ನಬಸಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ, ಸಂಭ್ರಮದಿಂದ ಹಬ್ಬ ಆಚರಣೆ ಮಾಡಬೇಕು, ಶಿವಮೊಗ್ಗದಲ್ಲಿ ಯಾವುದೇ … Read more