ವರದಕ್ಷಿಣೆ ಕಿರುಕುಳ, ಮಹಿಳೆ ಸಾವಿಗೆ ಕಾರಣರಾದ ಗಂಡ ಮತ್ತು ಅತ್ತೆಗೆ ಕೋರ್ಟ್ ಕೊಟ್ಟ ಶಿಕ್ಷೆ ಏನು ಗೊತ್ತಾ​ 

Shimoga 5 Year Jail for Husband in Dowry CaseUnidentified Man Suicide Shivamogga news today Facebook investment fraud Bhadravati news Gokarna Om Beach  Sagara news today   Malur police station 

ಶಿವಮೊಗ್ಗ : ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸಿ ಹೆಂಡತಿಯ ಆತ್ಮಹತ್ಯೆಗೆ ಕಾರಣನಾದ ಆರೋಪಿ ಪತಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಕಾರಾವಾಸದ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಬ್ಯಾಂಕ್ ನೌಕರರ ಬೃಹತ್ ಪ್ರತಿಭಟನೆ, ಶಿವಮೊಗ್ಗದಲ್ಲಿ ಬ್ಯಾಂಕಿಂಗ್ ಸೇವೆ ವ್ಯತ್ಯಯ, ಕಾರಣವೇನು ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಮೂಲದ ಪೃಥ್ವಿರಾಜ್ ಎಂಬಾತನಿಗೆ ವರದಕ್ಷಿಣೆ ನೀಡಿ ವಿವಾಹ ಮಾಡಿಕೊಡಲಾಗಿತ್ತು. ಆದರೆ ಮದುವೆಯಾದ ನಂತರ ಪತಿ ಪೃಥ್ವಿರಾಜ್ ಹಾಗೂ ಆತನ ತಾಯಿ ಪುಷ್ಪಾ ಸೇರಿ … Read more

ಚಿಕ್ಕಮಗಳೂರು ಮೂಲದ ಒಮಿನಿ ವಾಹನದ ಮಾಲೀಕನಿಗೆ ಶಿವಮೊಗ್ಗ ಕೋರ್ಟ್​ನಿಂದ 25 ಸಾವಿರ ರೂಪಾಯಿ ದಂಡ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS ಶಿವಮೊಗ್ಗದಲ್ಲಿ  ವಾಹನಗಳ ಮಾಲೀಕರಿಗೆ , ಅಪ್ರಾಪ್ತರಿಗೆ ವಾಹನಗಳನ್ನು ಓಡಿಸಲು ಅವಕಾಶ ಕೊಟ್ಟಿದ್ದಕ್ಕೆ ಬರೋಬ್ಬರಿ 25 ಸಾವಿರ ದಂಡ ಬೀಳುತ್ತಿದೆ. ಕಾನೂನಿನಡಿಯಲ್ಲಿ ದುಬಾರಿ ದಂಡ ವಿಧಿಸುವುದರಲ್ಲಿ ಪೊಲೀಸ್ ಇಲಾಖೆ ಯಾವುದೇ ಕರುಣೆಯನ್ನು ತೋರುತ್ತಿಲ್ಲ. ಹೀಗಾಗಿ ಅಪ್ರಾಪ್ತರಿಗೆ ವಾಹನ ಓಡಿಸಲು ಅವಕಾಶ ನೀಡದಿರುವುದು ಉತ್ತಮ.  ಇನ್ನೂ ಪೊಲೀಸ್​  ಇಲಾಖೆಯ ಕಠಿಣ ಕ್ರಮಕ್ಕೆ ಸಾಕ್ಷಿಯಾಗಿ ಒಮಿನಿ ವಾಹನ ಮಾಲೀಕನಿಗೆ ಬರೋಬ್ಬರಿ 25 ಸಾವಿರ ರೂಪಾಯಿ ದಂಡವನ್ನು … Read more

BREAKING NEWS : ಬದುಕಿರುವ ಮಹಿಳೆಯನ್ನ ಸತ್ತಿದ್ದಾಳೆ ಎಂದು ವಂಶವೃಕ್ಷ ಸೃಷ್ಟಿ! ಫೋರ್ಜರಿ ಹಾಗೂ ಆಸ್ತಿ ಕಬಳಿಸಿದ ಆರೋಪಕ್ಕೆ ತೀರ್ಥಹಳ್ಳಿ ಕೋರ್ಟ್​ ನೀಡಿತು ಗಂಭೀರ ಶಿಕ್ಷೆ ! ವಿವರ ಇಲ್ಲಿದೆ ಓದಿ

MALENADUTODAY.COM  |SHIVAMOGGA| #KANNADANEWSWEB ಬದುಕಿರುವ ವ್ಯಕ್ತಿಯು ಮೃತ ಪಟ್ಟಿರುವುದಾಗಿ ಸುಳ್ಳು ವಂಶವೃಕ್ಷವನ್ನು ಸೃಷ್ಟಿಸಿ ಅವಿಭಕ್ತ ಕುಟುಂಬದ ಆಸ್ತಿಯನ್ನು ಲಪಟಾಯಿಸಿದ ಪ್ರಕರಣವೊಂದಕ್ಕೆ ತೀರ್ಥಹಳ್ಳಿ ಕೋರ್ಟ್ ಕಠಿಣ ಶಿಕ್ಷೆಯನ್ನ ವಿಧಿಸಿದೆ. ತೀರ್ಥಹಳ್ಳಿಯ ಹಿರಿಯ ಸಿ ಜೆ ಮತ್ತು  ಜೆಎಮ್ಎಫ್​​ಸಿ ಈ ಆದೇಶ ನೀಡಿದೆ.  ನಡೆದಿದ್ದೇನು?  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹಾರೋಗೊಳಿಗೆ ಗ್ರಾಮದ ಕಡಿದಾಳ್‌ ವಾಸಿ ತಿಮ್ಮಪ್ಪ ಗೌಡರ ಹೆಸರಿನಲ್ಲಿದ್ದ 5 ಎಕರೆ 36 ಗುಂಟೆ ಜಮೀನು ಅವಿಭಕ್ತ ಕುಟುಂಬದ ಆಸ್ತಿಯಾಗಿತ್ತು. ಅವರ ಮರಣದ ನಂತರ ಅವರ ಹೆಂಡತಿಯಾದ ಈರಮ್ಮರವರ … Read more

BREAKING NEWS : ಬದುಕಿರುವ ಮಹಿಳೆಯನ್ನ ಸತ್ತಿದ್ದಾಳೆ ಎಂದು ವಂಶವೃಕ್ಷ ಸೃಷ್ಟಿ! ಫೋರ್ಜರಿ ಹಾಗೂ ಆಸ್ತಿ ಕಬಳಿಸಿದ ಆರೋಪಕ್ಕೆ ತೀರ್ಥಹಳ್ಳಿ ಕೋರ್ಟ್​ ನೀಡಿತು ಗಂಭೀರ ಶಿಕ್ಷೆ ! ವಿವರ ಇಲ್ಲಿದೆ ಓದಿ

MALENADUTODAY.COM  |SHIVAMOGGA| #KANNADANEWSWEB ಬದುಕಿರುವ ವ್ಯಕ್ತಿಯು ಮೃತ ಪಟ್ಟಿರುವುದಾಗಿ ಸುಳ್ಳು ವಂಶವೃಕ್ಷವನ್ನು ಸೃಷ್ಟಿಸಿ ಅವಿಭಕ್ತ ಕುಟುಂಬದ ಆಸ್ತಿಯನ್ನು ಲಪಟಾಯಿಸಿದ ಪ್ರಕರಣವೊಂದಕ್ಕೆ ತೀರ್ಥಹಳ್ಳಿ ಕೋರ್ಟ್ ಕಠಿಣ ಶಿಕ್ಷೆಯನ್ನ ವಿಧಿಸಿದೆ. ತೀರ್ಥಹಳ್ಳಿಯ ಹಿರಿಯ ಸಿ ಜೆ ಮತ್ತು  ಜೆಎಮ್ಎಫ್​​ಸಿ ಈ ಆದೇಶ ನೀಡಿದೆ.  ನಡೆದಿದ್ದೇನು?  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹಾರೋಗೊಳಿಗೆ ಗ್ರಾಮದ ಕಡಿದಾಳ್‌ ವಾಸಿ ತಿಮ್ಮಪ್ಪ ಗೌಡರ ಹೆಸರಿನಲ್ಲಿದ್ದ 5 ಎಕರೆ 36 ಗುಂಟೆ ಜಮೀನು ಅವಿಭಕ್ತ ಕುಟುಂಬದ ಆಸ್ತಿಯಾಗಿತ್ತು. ಅವರ ಮರಣದ ನಂತರ ಅವರ ಹೆಂಡತಿಯಾದ ಈರಮ್ಮರವರ … Read more