ಎತ್ತಿನ ಗಾಡಿಯನ್ನ ಓಡಿಸ್ತಾ ಮೆರವಣಿಗೆಯಲ್ಲಿ ಸಾಗಿದ ಶಾಸಕ ಎಸ್​.ಎನ್​ ಚನ್ನಬಸಪ್ಪ | ಶಿವಮೊಗ್ಗ ದಸರಾ!

KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’  – ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿರುವ ಶಿವಮೊಗ್ಗದಸರಾ ಯಶಸ್ವಿಯಾಗಿ ಮುಂದುವರಿಯುತ್ತಿದ್ದು, ಇಂದು ರೈತ ದಸರಾ ಅಂಗವಾಗಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಸ್ಟೆನ್ಸ್‌ ಮೈದಾನದಲ್ಲಿ ರೈತ ಜಾಥಾಕ್ಕೆ ರೈತ ದಸರಾ ಸಮಿತಿ ಅಧ್ಯಕ್ಷ ಮೆಹಬ್‌ ಶರೀಫ್ ಚಾಲನೆ ನೀಡಿದ್ರು ರೈತ ಮುಖಂಡರು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು. ಶೃಂಗಾರಗೊಂಡ ಟ್ರ್ಯಾಕ್ಟರ್, ಎತ್ತಿನಗಾಡಿಗಳು ಮರವಣಿಗೆಯ ಕೇಂದ್ರಬಿಂದುವಾಗಿದ್ದು, ಆಕರ್ಷಣೀಯವಾಗಿತ್ತು. ಎತ್ತಿನಗಾಡಿಗಳಲ್ಲಿ ರೈತ ನಾಯಕರಾದ ಹೆಚ್​ ಆರ್​ ಬಸವರಾಜಪ್ಪ, … Read more

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ

KARNATAKA NEWS/ ONLINE / Malenadu today/ Oct 15, 2023 SHIVAMOGGA NEWS   ಶಿವಮೊಗ್ಗದಲ್ಲಿಯು ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ ದೊರಕಿದೆ.  ಶಿವಮೊಗ್ಗ ದಸರಾಕ್ಕೆ ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿ ವೈಜಯಂತಿ ಕಾಶಿ ಚಾಲನೆ ನೀಡಿದರು. ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿಗೆ ಚಾಲನೆ ನೀಡಲಾಗಿದ್ದು, ಚಾಮುಂಡೇಶ್ವರಿ ದೇವಿಗೆ ಪುಷ್ಲಾರ್ಚನೆ ನೆರವೇರಿಸುವುದರ ಮೂಲಕ ನವರಾತ್ರಿ ಉತ್ಸವದ ಆರಂಭವನ್ನ ಕೈಗೊಳ್ಳಲಾಯ್ತು.    ಇದಕ್ಕೂ ಮುನ್ನ ಬೆಳ್ಳಿಯ ಅಂಬಾರಿ ಮೆರವಣಿಗೆ ನಡೆಸಿದ ಪಾಲಿಕೆ ಸದಸ್ಯರು, ಪಾಲಿಕೆ ಆವರಣದಿಂದ ದುರ್ಗಾಪರಮೇಶ್ವರಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು