ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ವರ್ಗಾವಣೆ! ನೂತನ ಡಿಸಿ ಗುರುದತ್ತ ನಾರಾಯಣ ಹೆಗಡೆ

bangalore news today |  Jan 28, 2024  |  ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಆರ್​ ಸೆಲ್ವಮಣಿಯವರನ್ನು ವರ್ಗಾವಣೆ ಮಾಡಲಾಗಿದೆ. ಇವರು 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದರು.  ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ ವರ್ಗಾವಣೆ ಇವತ್ತಿನ ದಿನಾಂಕದಲ್ಲಿಯೇ ಡಾ.ಆರ್​.ಸೆಲ್ವಮಣಿಯವರ ವರ್ಗಾವಣೆ ಆದೇಶ ಹೊರಬಿದ್ದಿದ್ದು, ಆದೇಶದಲ್ಲಿ  ಡಾ.ಸೆಲ್ವಮಣಿ ಆರ್., ಐಎಎಸ್ (ಕೆಎನ್: 2013) ಶಿವಮೊಗ್ಗ ಜಿಲ್ಲಾಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮುಂದಿನ ಆದೇಶದವರೆಗೆ ಬೆಂಗಳೂರಿನ ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲಿರುವ  … Read more

  ಯುವನಿಧಿ ಸೌಲಭ್ಯಕ್ಕಾಗಿ ಹೆಸರು ನೋಂದಾಯಿಸುವುದು ಹೇಗೆ? ಯಾರೆಲ್ಲಾ ಅರ್ಹರು! ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಹೇಳಿದ್ದೇನು?

SHIVAMOGGA  |  Dec 27, 2023  |   ಯುವನಿಧಿ ಸೌಲಭ್ಯಕ್ಕಾಗಿ ಹೆಸರು ನೋಂದಾಯಿಸಲು ಸೂಚನೆ : ಡಾ|| ಆರ್.ಸೆಲ್ವಮಣಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಕೈಗಾರಿಕಾ ಮತ್ತು ತರಬೇತಿ ಇಲಾಖೆಯು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ, ಡಿಪ್ಲೋಮಾ ಪಡೆದ ನಿರುದ್ಯೋಗಿಗಳು ತಮ್ಮ ಪದವಿಯ ನಂತರ 180ದಿನಗಳು ಕಳೆದ ನಂತರವೂ ಉದ್ಯೋಗ ಪಡೆಯದ ನಿರುದ್ಯೋಗಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹರಾದ ಜಿಲ್ಲೆಯ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು