ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನಲ್ಲಿ ಧಗಧಗ ಎಂದ ಅಸಮಾಧಾನ! ಮಧು ಬಂಗಾರಪ್ಪ ವಿರುದ್ಧವೇ ಧರಣಿ! ಧಿಕ್ಕಾರ

shivamogga Mar 15, 2024 :  Shimoga District Congress , in-charge minister Madhu Bangarappaಶಿವಮೊಗ್ಗ ಬಿಜೆಪಿಯಲ್ಲಿ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪನವರು ಕೆರಳಿ ಕೆಂಡವಾಗಿರುವ ಬೆನ್ನಲ್ಲೆ ಅತ್ತ ಕಾಂಗ್ರೆಸ್​ ಪಕ್ಷದಲ್ಲಿಯು ಅಸಮಾಧಾನ ಸ್ಫೋಟಗೊಂಡಿದೆ. ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರ ವಿರುದ್ದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಕಚೇರಿ ಎದುರು ಅಸಮಾಧಾನ ಸ್ಫೋಟಗೊಂಡಿದೆ.  ಈ ಸಂಬಂಧ  ಶಿಕಾರಿಪುರದ ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, … Read more

ಭಾರತ್ ಜೋಡೋ ನ್ಯಾಯ ಯಾತ್ರೆ ವಿಚಾರದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ಜೋರು ಪ್ರತಿಭಟನೆ!

ಭಾರತ್ ಜೋಡೋ ನ್ಯಾಯ ಯಾತ್ರೆ ವಿಚಾರದಲ್ಲಿ  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ಜೋರು ಪ್ರತಿಭಟನೆ!

SHIVAMOGGA  |  Jan 23, 2024  |  ರಾಷ್ಟ್ರೀಯ ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೊ ನ್ಯಾಯ ಯಾತ್ರೆಗೆ ತಡೆಯೊಡ್ಡಿದ ಅಸ್ಸಾಂ ಸರಕಾರದ ಕ್ರಮ ಖಂಡಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹತ್ತು ದಿನಗಳಿಂದ ನಡೆಯುತ್ತಿರುವ ಯಾತ್ರೆ ಅಸ್ಸಾಂ ರಾಜ್ಯ ಪ್ರವೇಶ ಮಾಡಿದೆ. ರಾಹುಲ್ ಗಾಂಧಿಯವರ ಬಸ್ ತಡೆದು ಕಲ್ಲುತೂರಾಟ ಮಾಡಲಾಗಿದೆ.  ಈ ಘಟನೆಗೆ ಅಸಾಂನ ಸಿಎಂ ಹಿಮಂತ್ ಬಿಸ್ವಾಸ್ ನೇರ ಕಾರಣರಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಭಟನಾ ಕಾರರು ಪ್ರತಿಕೃತಿ ದಹನ ಮಾಡಿ ಆಸ್ಲಾಂ ಸರಕಾರದ … Read more

ಶಿವಮೊಗ್ಗದ ಮಹಾವೀರ ಸರ್ಕಲ್​ನಲ್ಲಿ ಜಿಲ್ಲಾ ಕಾಂಗ್ರೆಸ್​ನಿಂದ ಜೋರು ಪ್ರತಿಭಟನೆ

SHIVAMOGGA  |  Dec 22, 2023  |   ಶಿವಮೊಗ್ಗ : ಲೋಕಸಭೆ ಮತ್ತು ರಾಜ್ಯ ಸಭೆಯ ಎರಡೂ ಸದನದ 142 ಸದಸ್ಯರನ್ನ ಅಮಾನತ್ತು ಮಾಡಿರುವ ನಿರ್ಧಾರ ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್  ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ..  ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು  ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು ಕೇಂದ್ರ ಬಿಜೆಪಿ ಸರ್ಕಾರ ಹಿಟ್ಲರ್ ರೀತಿಯಲ್ಲಿ ವರ್ತಿಸುತ್ತಿದ್ದು,  ಪ್ರಜಾಪ್ರಭುತ್ವವನ್ನು ಕಗ್ಗೋಲೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ರು.  ಇತಿಹಾಸದಲ್ಲಿಯೇ ಎಂದಿಗೂ ಈ ರೀತಿ ಆಗಿರಲಿಲ್ಲ … Read more

ಬೇಳೂರು ಗೋಪಾಲಕೃಷ್ಣ V/s ಮಧು ಬಂಗಾರಪ್ಪ | ವಿರೋಧಕ್ಕೆ ಏನಂದ್ರು ಗೊತ್ತಾ ಉಸ್ತುವಾರಿ ಸಚಿವರು

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA |  ಶಿವಮೊಗ್ಗದಲ್ಲಿಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ತಮ್ಮ ವಿರುದ್ಧ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಡಿದ ಮಾತುಗಳಿಗೆ ಪ್ರತಿಕ್ರಿಯಿಸಿದ್ದಾರೆ.  ಸಾಗರ ಶಾಸಕರ ಅಸಮಾಧಾನದ ಬಗ್ಗೆ  ದೆಹಲಿ ನಾಯಕರು ಉತ್ತರ ಕೊಡುತ್ತಾರೆ. ನನ್ನ ವಿರುದ್ಧ ಅಸಮಾಧಾನ ಎನ್ನುವುದು ಅದು ಅವರ ಭಾವನೆಯಷ್ಟೆ. ಆ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. ಇದೇ ವೇಳೇ ಎಲ್ಲಾ ಕಡೆಗಳಿಗೆ  … Read more

ಮಧು ಬಂಗಾರಪ್ಪ V/s ಬೇಳೂರು ಗೋಪಾಲಕೃಷ್ಣ! ಏನು ನಡೆಯುತ್ತಿದೆ ಶಿವಮೊಗ್ಗ ಕಾಂಗ್ರೆಸ್​ನಲ್ಲಿ?

KARNATAKA NEWS/ ONLINE / Malenadu today/ Oct 30, 2023 SHIVAMOGGA NEWS   SHIVAMAOGGA | ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಬೆನ್ನಲ್ಲಿಯೇ ಅಧಿಕಾರ ಹೆಚ್ಚು ದಿನ ಇರೋದಿಲ್ಲ. ಸರ್ಕಾರ ಬಿದ್ದೋಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಲೇ ಬರುತ್ತಿದ್ದಾರೆ. ಬಿಜೆಪಿ ವಲಯದ ಮಾತು ಸಾರ್ವಜನಿಕರಲ್ಲಿ ಅನುಮಾನ ಹಾಗೂ ಆಶ್ಚಯ ರೂಪದಲ್ಲಿ ಚರ್ಚೆಯಾಗುತ್ತಿದೆ. ಈ ಚರ್ಚೆಗೆ ಪೂರಕವಾಗಿ ಕೆಲವು ಅಸಮಾಧಾನಗಳು ಸಹ ಕಾಂಗ್ರೆಸ್​ನಲ್ಲಿ ಪ್ರಕಟಗೊಳ್ಳುತ್ತಿದೆ.  ಮುಖ್ಯವಾಗಿ ಗಮನಿಸಿದರೇ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ … Read more

ಬಿಜೆಪಿಯ ಮಾಜಿ ಮಂತ್ರಿ ₹50 ಕೋಟಿ ರೂಪಾಯಿ ಹಿಡ್ಕೊಂಡು ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರಾ? ಏನಿದು ಹೊಸ ಆರೋಪ?

ಬಿಜೆಪಿಯ ಮಾಜಿ ಮಂತ್ರಿ ₹50 ಕೋಟಿ ರೂಪಾಯಿ ಹಿಡ್ಕೊಂಡು ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರಾ? ಏನಿದು ಹೊಸ ಆರೋಪ?

KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಶಿವಮೊಗ್ಗದಲ್ಲಿ ಕೆಪಿಸಿಸಿ ವಕ್ತಾರ ಅಯನೂರು ಮಂಜುನಾಥ್ ಮಾತನಾಡುತ್ತಾ  ಬಿಜೆಪಿ ಆಡಳಿತ ಅವಧಿಯಲ್ಲಿ 1000 ಕೋಟಿ ಸಾಲ ಮಾಡಿದ್ದನ್ನು ಕಾಂಗ್ರೆಸ್ ತೀರಿಸ ಬೇಕಿದೆ . ಕಾಮಗಾರಿಗಳ ಟೆಂಡರ್ ವೇಳೆ ತಮ್ಮೆಲ್ಲ ಪಾಲನ್ನು ಬಿಜೆಪಿ ನಾಯಕರು ತೆಗೆದುಕೊಂಡಿದ್ದಾರೆ . ಈಗ ಬಿಲ್ ಪಾವತಿ ಮಾಡುವ ವೇಳೆ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ಭ್ರಷ್ಟಾಚಾರಿ ಬಿಜೆಪಿಯವರು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ , ಬಿಜೆಪಿ … Read more