ಶಿವಮೊಗ್ಗ ಜಿಲ್ಲಾ ವರದಿ: ಪಶು ವೈದ್ಯ ಸಾವು! ಬಾರಲ್ಲಿ ಹಲ್ಲೆ! ಅಣ್ಣ, ಅತ್ತಿಗೆಗೆ ಏಟು, ಕಾರು ಅಪಘಾತ, ಚಿರತೆಯ ನಿಗೂಢ & 112 ರಕ್ಷಣೆಯ ಸುದ್ದಿ

Shivamogga News Roundup

ಶಿವಮೊಗ್ಗ  | ಜಿಲ್ಲೆಯಾದ್ಯಂತ ನಡೆದ ಘಟನೆಗಳ ಇವತ್ತಿನ ಸಂಕ್ಷಿಪ್ತ ಸುದ್ದಿಯಲ್ಲಿ ನಾಲ್ಕು ಪ್ರತ್ಯೇಕ ಘಟನೆಗಳನ್ನು ವಿವರಿಸಲಾಗಿದೆ.  ಲೈಟ್ ಹಾಕಿದ ಕಾರಣಕ್ಕೆ ಅಣ್ಣ ಅತ್ತಿಗೆ ಮೇಲೆ ಹಲ್ಲೆ  ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರಲ್ಲಿ ಹಗಲು ಹೊತ್ತಿನಲ್ಲಿ ಲೈಟ್ ಹಾಕಿದ ಕ್ಷುಲ್ಲಕ ಕಾರಣಕ್ಕಾಗಿ ಮೈದುನನೊಬ್ಬ ಅಣ್ಣ ಮತ್ತು ಅತ್ತಿಗೆಯ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಅತ್ತಿಗೆಗೆ ಬೈಯುತ್ತಿದ್ದಾಗ ಜಗಳ ಬಿಡಿಸಲು ಬಂದ ಅಣ್ಣನ ಮೇಲೂ ಹಲ್ಲೆ ಮಾಡಲಾಗಿದ್ದು, ಗಾಯಗೊಂಡ ದಂಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಶಿವಮೊಗ್ಗ … Read more

ತುಂಬಿದ ತುಂಗೆಗೆ ಹಾರಿದ ಯುವಕನಿಗೆ ಕೋಟೆ ಪೊಲೀಸ್ ಸ್ಟೇಷನ್​ ಪೊಲೀಸರು ನೀಡಿದ್ರು ಶಾಕ್!

KARNATAKA NEWS/ ONLINE / Malenadu today/ Jul 26, 2023 SHIVAMOGGA NEWS   ಶಿವಮೊಗ್ಗ ನಗರದ ಹಳೆಯ ಸೇತುವೆ ಬಳಿಯಲ್ಲಿ ನಿನ್ನೆ ತುಂಬಿದ ನದಿಗೆ ಹಾರಿ ಯುವಕನೊಬ್ಬ ಆತಂಕ ಸೃಷ್ಟಿಸಿದ್ದ. ಮೊದಮೊದಲು ಯುವಕ ನೀರಿಗೆ ಹಾರುತ್ತಿದ್ದುದನ್ನ ಗಮನಿಸಿದವರು, ಅಗ್ನಿಶಾಮ ಸಿಬ್ಬಂದಿಗೆ , ಕೋಟೆ ಪೊಲೀಸರಿಗೆ ಕರೆ ಮಾಡಿ ಯಾರೋ ಯುವಕ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ತಿದ್ಧಾನೆ ಎಂದಿದ್ದಾರೆ  ಆನಂತರ  ನೀರಿಗೆ ಬಿದ್ದ ಯುವಕ, ಮತ್ತೆ ಸೇತುವೆ ಮೇಲೆ ಹತ್ತಿ ಬಂದಿದ್ಧಾನೆ. ಈ ವೇಳೆ ಆತನನ್ನ ವಿಚಾರಿಸಿದ ಸ್ಥಳೀಯರು … Read more

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ಚರ್ಚ್​ ಫಾದರ್​ ವಿರುದ್ದ ದಾಖಲಾಗದ ಲೈಂಗಿಕ ಕಿರುಕುಳ ಕೇಸ್​ನ ಬೆನ್ನಲ್ಲೆ ಇದೀಗ ಮತ್ತೊಂದು ಕೇಸ್  ಶಿವಮೊಗ್ಗ ಜಿಲ್ಲೆಯ ತಾಲ್ಲೂಕಿವೊಂದರಲ್ಲಿ ದಾಖಲಾಗಿದೆ.  16 ವರ್ಷದ ಅಪ್ರಾಪ್ತೆಯನ್ನು 28 ವರ್ಷದ ಯುವಕನೊಬ್ಬ ಮದುವೆಯಾಗುವುದಾಗಿ ಹೇಳಿ ಪುಸಲಾಯಿಸಿ ಆಕೆಯೊಂದಿಗೆ ನಿರಂತರ ದೈಹಿಕ ಸಂಪರ್ಕ ಹೊಂದಿದ್ದಾನೆ. ಈ ಬಗ್ಗೆ ಫೋಕ್ಸೋ ಕೇಸ್ ದಾಖಲಾಗಿದೆ. ಹೊರಜಿಲ್ಲೆಯ ನಿವಾಸಿ ಮೊಹಮ್ಮದ್​ ಮುಜಾಫರ್​ … Read more

ರೇಷನ್​ ಅಕ್ಕಿ , ಬೇಳೆ , ಗೋದಿಗೆ ಕಾಯುತ್ತಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ ! ಜೂನ್​ 28 ರೊಳಗೆ ತೆಗೆದುಕೊಳ್ಳಬೇಕು ಪಡಿತರ? ಕಾರಣವೇನು?

KARNATAKA NEWS/ ONLINE / Malenadu today/ Jun 19, 2023 SHIVAMOGGA NEWS ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಜೂನ್-2023ರ ಮಾಹೆಯ ಪಡಿತರವನ್ನು ದಿ: 27/06/2023 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಜೂನ್​ 27 ಕ್ಕೆ ಲಾಸ್ಟ್ ಡೇಟ್ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ … Read more

ಶಿವಮೊಗ್ಗದ ರೇಷನ್​ ಕಾರ್ಡ್​ದಾರರಿಗೆ ಮಹತ್ವದ ಮಾಹಿತಿ! ಪಡಿತರ ಪಡೆಯಲು 27 ಲಾಸ್ಟ್​ ಡೇಟ್​! ಇ ಕೆವೈಸಿ ಮಾಡಿಸಿದ್ರಾ?

KARNATAKA NEWS/ ONLINE / Malenadu today/ Jun 16, 2023 SHIVAMOGGA NEWS ಶಿವಮೊಗ್ಗ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಜೂನ್-2023ರ ಮಾಹೆಯ ಪಡಿತರವನ್ನು ದಿನಾಂಕ  27/06/2023 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಶಿವಮೊಗ್ಗ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ ಪಡಿತರ … Read more

ಮಾಜಿ ಶಾಸಕರ ಮನೆ ದರೋಡೆ ! ಭದ್ರಾವತಿಯ ನಾಲ್ವರ ಬಂಧನ!

Ex-MLA’s house robbed Four arrested from Bhadravathi/ ಮಾಜಿ ಶಾಸಕರ ಮನೆ ದರೋಡೆ ! ಭದ್ರಾವತಿಯ ನಾಲ್ವರ ಬಂಧನ!

ವೈಯಕ್ತಿಕ ದ್ವೇಷಕ್ಕೆ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳಿಗೆ ಕತ್ತಿ ಬೀಸಿದರೇ!? ಏನಿದು ತೀರ್ಥಹಳ್ಳಿ ಘಟನೆ

ಶಿವಮೊಗ್ಗ ನ್ಯೂಸ್​/ SHIVAMOGGA NEWS/ Malenadu today/ Apr 20, 2023/ KARNATAKA ONLINE NEWS / GOOGLE NEWS ತೀರ್ಥಹಳ್ಳಿ ಶಿವಮೊಗ್ಗ/ ರಾತೋರಾತ್ರಿ  ನೂರು ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲೆ  ತೀರ್ಥಹಳ್ಳಿ ( thirthahalli) ತಾಲ್ಲೂಕಿನ ಬೆಜ್ಜವಳ್ಳಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ ಶಿವಮೊಗ್ಗ ಪೊಲೀಸರ ರೇಡ್ ! ಹೊಸಮನೆ ಸತೀಶ್​ ಸೇರಿ ಮೂವರ … Read more

ಮೂವರು ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕಾಣೆಯಾದ ದಂಪತಿ/ ಆತಂಕ ಮೂಡಿಸ್ತಿದೆ ರಿಪ್ಪನ್​ಪೇಟೆ ಪೊಲೀಸ್ ಸ್ಟೇಷನ್​ನ ಪ್ರಕರಣ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್​ಪೇಟೆ ಪೊಲೀಸ್ ಸ್ಟೇಷನ್​ ನಲ್ಲಿ ಮಿಸ್ಸಿಂಗ್​ ಕಂಪ್ಲೇಂಟ್ ಒಂದು ದಾಖಲಾಗಿದ್ದು, ಈ ಸಂಬಂಧ ಎಫ್​ಐಆರ್ ಸಹ ಆಗಿದೆ. ಸದ್ಯ ಈ ಪ್ರಕರಣ ಕುತೂಹಲದ ಜೊತೆ ಆತಂಕವನ್ನು ಮೂಡಿಸುತ್ತಿದೆ.  ನಡೆದಿದ್ದೇನು?  ಹೊಸನಗರ ತಾಲ್ಲೂಕಿನ ಕೆಂಚನಾಳ ಪಂಚಾಯ್ತಿಗೆ ಸೇರುವ, ಬೆಳಂದೂರು ಗ್ರಾಮದ ದಂಪತಿಗಳಿಬ್ಬರು ತಮ್ಮ ಮನೆ ಬಿಟ್ಟು ನಾಪತ್ತೆಯಾಗಿದ್ದಾರೆ. ಇಲ್ಲಿನ ನಿವಾಸಿ ಅನುಷಾ (45) ಹಾಗೂ ವಿಜಯ್ (50) ತಮ್ಮ ಮೂವರು ಚಿಕ್ಕಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ನಾಪತ್ತೆಯಾಗಿದ್ದಾರೆ. ಈ ಘಟನೆ ಸ್ಥಳೀಯವಾಗಿ ಏನಾಯ್ತೋ ಏನೋ … Read more

ಶಿರಾಳಕೊಪ್ಪ | ಆಸ್ತಿ ಕೊಡದ ಅಪ್ಪ ಮತ್ತೊಂದು ಮದುವೆಯಾದ, ಸಿಟ್ಗಿಗೆದ್ದ ಮಕ್ಕಳು ಸುಪಾರಿ ಕೊಟ್ಟು ತಂದೆಯನ್ನೆ ಕೊಂದರು

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ಕೊಲೆ ಪ್ರಕರಣವೊಂದು ಬಯಲಾಗಿದೆ. ಕಳೆದ ತಿಂಗಳ 29 ನೇ ತಾರೀಖು ನಡೆದಿದ್ದ ಕೊಲೆ ಪ್ರಕರಣ ಸಂಬಂಧ ಕೇವಲ ಯುಡಿಆರ್​ ದಾಖಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಶಿರಾಳಕೊಪ್ಪ ಪೊಲೀಸರು (shiralakoppa police station) ಇದೀಗ ಕೇಸ್​ ಭೇದಿಸಿದ್ದು, ಪುಣೇದಹಳ್ಳಿಯ ಬಳಿಯಲ್ಲಿನ ಚರಡಿಯಲ್ಲಿ ಸಿಕ್ಕ ಹೆಣದ ಹಿಂದಿನ ರಹಸ್ಯ ಹೊರಹಾಕಿದ್ಧಾರೆ.  ಇದನ್ನು ಸಹ ಓದಿ : ಶಿವಮೊಗ್ಗ ಚಿಕ್ಕಮಗಳೂರು ಹಾಸನ ಮತ್ತು ಕೊಡಗು ಇವತ್ತು ಮಳೆ ಇನ್ನೂಜೋರು ತಂದೆಯನ್ನು ಕೊಲೆಗೆ ಮಕ್ಕಳ … Read more

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ, ತಾಳಗುಪ್ಪ -ಮೈಸೂರು ಎಕ್ಸ್​ಪ್ರೆಸ್​ ರೈಲು ಹತ್ತುವಾಗ, ಕಾಲು ಜಾರಿ ಬಿದ್ದ ಪ್ರಯಾಣಿಕ

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ನಿನ್ನೆ ಒಂದು ಘಟನೆ ಸಂಭವಿಸಿದೆ. ತಾಳಗುಪ್ಪ-ಮೈಸೂರು ಎಕ್ಸ್​ಪ್ರೆಸ್​ ರೈಲು (Train No. 16221 Ex:TLGP-MYS Express) ಹತ್ತುವ ಸಂದರ್ಭದಲ್ಲಿ ಪ್ರಯಾಣಿಕರೊಬ್ಬರು ಕಾಲು ಜಾರಿ ಬಿದ್ದಿದ್ದಾರೆ. ಇದನ್ನು ಸಹ ಓದಿ : ಶಿವಮೊಗ್ಗದಲ್ಲಿ ದಾವಣಗೆರೆಯ ಮೂಲದ ಮೂವರು ವಿದ್ಯಾರ್ಥಿಗಳ ದುರ್ಮರಣ | ಘಟನೆಗೆ ಕಾರಣವೇನು? ಅದೃಷ್ಟಕ್ಕೆ ಇದನ್ನ ನೋಡಿದ ಮಂಜುನಾಥ್​ ಎಂಬವರು ತಕ್ಷಣ ಅವರ ಸಹಾಯಕ್ಕೆ ಮುಂದಾಗಿದ್ದಾರೆ. ಈ ವೇಳೆ ಸುತ್ತಮುತ್ತಲಿದ್ದ ಜನರು ಹಾಗೂ ರೈಲ್ವೆ ಪೊಲೀಸರು ತಕ್ಷಣ ಓಡಿ ಬಂದಿದ್ದಾರೆ. ಅಲ್ಲದೆ ಕೆಳಕ್ಕೆ … Read more