ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ 50 ಸಾವಿರ / ಶಿವಮೊಗ್ಗ ಗ್ರಾಮಾಂತರದಲ್ಲಿ 25 ಸಾವಿರ ಮತಗಳಿಂದ ಗೆಲುವು!?

ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ  50 ಸಾವಿರ / ಶಿವಮೊಗ್ಗ ಗ್ರಾಮಾಂತರದಲ್ಲಿ 25 ಸಾವಿರ ಮತಗಳಿಂದ ಗೆಲುವು!?

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ/ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಅಶೋಕ್ ನಾಯ್ಕ್​  ಇವತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡಿದ್ದರು.  ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 5 ವರ್ಷದಲ್ಲಿ ಪಾರದರ್ಶಕವಾಗಿ ಕೆಲಸಮಾಡಿದ್ದೇನೆ ಎಂದರು.  ಪ್ರತಿ ಹಳ್ಳಿಗೂ 30 ಕೋಟಿಗೂ ಅಧಿಕ ಅನುದಾನ ಬಿಡುಗಡೆ ಮಾಡಲಾಗಿದೆ. ಅಭಿವೃದ್ಧಿಯ … Read more

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ರನ್ನು ಜೈಲಿಗೆ ಕಳುಹಿಸಿಯೇ ತೀರುತ್ತೇವೆ/ ಕೆಎಸ್​.ಈಶ್ವರಪ್ಪ ಹೀಗೆ ಹೇಳಿದ್ದೇಕೆ!?

Siddaramaiah and DK Shivakumar will be sent to jail: Why did KS Eshwarappa say this?

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ರನ್ನು ಜೈಲಿಗೆ ಕಳುಹಿಸಿಯೇ ತೀರುತ್ತೇವೆ/ ಕೆಎಸ್​.ಈಶ್ವರಪ್ಪ ಹೀಗೆ ಹೇಳಿದ್ದೇಕೆ!?

KARNATAKA NEWS/ ONLINE / Malenadu today/ SHIVAMOGGA / Apr 23, 2023 ಶಿವಮೊಗ್ಗ / ಶಿವಮೊಗ್ಗ ಪ್ರೆಸ್ ಟ್ರಸ್ಟ್  ಪತ್ರಿಕಾ ಭವನದಲ್ಲಿ ಶನಿವಾರ,  ಶಿವಮೊಗ್ಗ ಪ್ರೆಸ್ ಟ್ರಸ್ಟ್  , (shivamogga press trust ) ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸಹಯೋಗದಲ್ಲಿ ಹಮ್ಮಿಕೊ೦ಡಿದ್ದ ಪತ್ರಿಕಾ ಸಂವಾದದಲ್ಲಿ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ರವರು ತಮ್ಮ ರಾಜಕಾರಣದ ಅನುಭವಗಳನ್ನ ಹಂಚಿಕೊಂಡರು.  ಈ ವೇಳೆ ಅವರು  ಮಾತನಾಡ್ತಾ ಅಧಿಕಾರ ಪಡೆಯುವ ನಿಟ್ಟಿನಲ್ಲಿ ಬೇರೆ ಪಕ್ಷದ ಶಾಸಕರು ಅಲ್ಲಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು