ಸೀಗೇಹಟ್ಟಿ, ಬಿಬಿ ಸ್ಟ್ರೀಟ್​ ಸೇರಿದಂತೆ ವಿವಿದೆ ಮತದಾನ ಜಾಗೃತಿ

image_750x500_638f455744715

KARNATAKA NEWS/ ONLINE / Malenadu today/ May 6, 2023 GOOGLE NEWS ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ 2023 /  ಹಿನ್ನೆಲೆಯಲ್ಲಿ ಮತದಾರರನ್ನ ಮತಗಟ್ಟೆಗೆ ಸೆಳೆಯುವ ಪ್ರಯತ್ನವನ್ನು ಅಧಿಕಾರಿಗಳು ಮುಂದುವರಿಸಿದ್ದಾರೆ. ಜಾಗೃತಿ ಮೂಲಕ ಮತದಾರರಿಗೆ ಚುನಾವಣೆಯ ಅರಿವು ಮೂಡಿಸಲಾಗುತ್ತಿದೆ.  ಅಲ್ಲದೆ ಮತಗಟ್ಟೆಗಳಿಗೆ ತೆರಳಿ ಮರೆಯದೇ ಮತದಾನ ಮಾಡುವಂತೆ ಮನವಿ ಮಾಡಲಾಗ್ತಿದೆ.  ಈ ನಿಟ್ಟಿನಲ್ಲಿ ಸ್ವೀಪ್​ ಸಮಿತಿ ಸದಸ್ಯರು, ಈ ಹಿಂದಿನ ಚುನಾವಣೆಯಲ್ಲಿ ಎಲ್ಲೆಲ್ಲಿ ಕಡಿಮೆ  ಮತದಾನವಾಗಿತ್ತೋ ಆ ಪ್ರದೇಶಗಳಿಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.  ಪೂರಕವೆಂಬಂತೆ … Read more

ಶಿವಮೊಗ್ಗದ ಜನಪ್ರತಿನಿಧಿಗಳಲ್ಲಿ ಬಹುತೇಕರು ಬೆಂಗಳೂರು ವಾಸಿಗಳು

KARNATAKA NEWS/ ONLINE / Malenadu today/ Apr 27, 2023 GOOGLE NEWS ಶಿವಮೊಗ್ಗ/ ಶಿವಮೊಗ್ಗದ ಜನಪ್ರತಿನಿಧಿಗಳಲ್ಲಿ ಬಹುತೇಕರು ಬೆಂಗಳೂರು ವಾಸಿಗಳೇ ಆಗಿದ್ದಾರೆ..ಆಮ್ ಆದ್ಮಿ ಪಾರ್ಟಿ ದಿವಾಕರ್ ಹೀಗೆ ಹೇಳಿದ್ದೇಕೆ? ನಮ್ಮನ್ನು ಬೆಂಬಲಿಸಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ. ದಿವಾಕರ್ ತಮ್ಮನ್ನು ಬೆಂಬಲಿಸುವಂತೆ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದ್ದಾರೆ.  ಓದಿ / ಡಿಪ್ಲೋಮೋ ಕೋರ್ಸ್​ಗೆ ಅರ್ಜಿ … Read more

ಅಧಿಕಾರಕೋಸ್ಕರ ಪಕ್ಷಾಂತರ ಮಾಡಿಸಿದ್ವಿ ಎಂದು ಸತ್ಯ ಒಪ್ಪಿಕೊಂಡರಾ ಕೆ.ಎಸ್​.ಈಶ್ವರಪ್ಪ?

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/ ಆಪರೇಷನ್ ಕಮಲದ ಮೂಲಕ ಅತೃಪ್ತ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಬಿಜೆಪಿ ಸೆಳೆಯಿತು. ಬಿಜೆಪಿಯಲ್ಲಿ ಎಲ್ಲಾ ಸರಿಯಿದೆ ಎಂದು ನಾನು ಹೇಳುವುದಿಲ್ಲ. ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬುದು ನಮ್ಮ ಪಕ್ಷದ ಪದ್ಧತಿ. ಈ ಬಾರಿ ಬಹುತೇಕ ಅದನ್ನು ಪಾಲಿಸಲಾಗಿದೆ ಎಂದರು ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ … Read more

ಅಧಿಕಾರಕೋಸ್ಕರ ಪಕ್ಷಾಂತರ ಮಾಡಿಸಿದ್ವಿ ಎಂದು ಸತ್ಯ ಒಪ್ಪಿಕೊಂಡರಾ ಕೆ.ಎಸ್​.ಈಶ್ವರಪ್ಪ?

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/ ಆಪರೇಷನ್ ಕಮಲದ ಮೂಲಕ ಅತೃಪ್ತ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಬಿಜೆಪಿ ಸೆಳೆಯಿತು. ಬಿಜೆಪಿಯಲ್ಲಿ ಎಲ್ಲಾ ಸರಿಯಿದೆ ಎಂದು ನಾನು ಹೇಳುವುದಿಲ್ಲ. ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬುದು ನಮ್ಮ ಪಕ್ಷದ ಪದ್ಧತಿ. ಈ ಬಾರಿ ಬಹುತೇಕ ಅದನ್ನು ಪಾಲಿಸಲಾಗಿದೆ ಎಂದರು ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ … Read more

ಬಿಎಸ್​ ಯಡಿಯೂರಪ್ಪನವರ ಮಗನಿಗೆ ಟಿಕೆಟ್ ಸಿಕ್ತು, ಕೆ.ಇ.ಕಾಂತೇಶ್​ಗೆ ಏಕೆ ಸಿಗಲಿಲ್ಲ!

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/ ರಾಜಕಾರಣ ಬಡವರು, ಸಂಕಷ್ಟದಲ್ಲಿರುವವರಿಗೆ ನೆರವಾಗಲು ಇರುವ ಪ್ರಬಲ ಮಾಧ್ಯಮ ಇದರಿಂದ ಸಮಾಜ ಸೇವೆಗೆ ಅನುಕೂಲವಾಗುತ್ತದೆ. ನಾನು ಒಟ್ಟು 7 ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು 5 ಸಲ ಗೆದ್ದಿದ್ದು 2 ಸಲ ಸೋತಿದ್ದೇನೆ. ಸೋತಾಗಲೂ ನನಗೆ ಪಕ್ಷ ಸಾಕಷ್ಟು ಅವಕಾಶ ನೀಡಿದೆ  ಎಂದು ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ. .  ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ … Read more

ಬಿಎಸ್​ ಯಡಿಯೂರಪ್ಪನವರ ಮಗನಿಗೆ ಟಿಕೆಟ್ ಸಿಕ್ತು, ಕೆ.ಇ.ಕಾಂತೇಶ್​ಗೆ ಏಕೆ ಸಿಗಲಿಲ್ಲ!

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/ ರಾಜಕಾರಣ ಬಡವರು, ಸಂಕಷ್ಟದಲ್ಲಿರುವವರಿಗೆ ನೆರವಾಗಲು ಇರುವ ಪ್ರಬಲ ಮಾಧ್ಯಮ ಇದರಿಂದ ಸಮಾಜ ಸೇವೆಗೆ ಅನುಕೂಲವಾಗುತ್ತದೆ. ನಾನು ಒಟ್ಟು 7 ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು 5 ಸಲ ಗೆದ್ದಿದ್ದು 2 ಸಲ ಸೋತಿದ್ದೇನೆ. ಸೋತಾಗಲೂ ನನಗೆ ಪಕ್ಷ ಸಾಕಷ್ಟು ಅವಕಾಶ ನೀಡಿದೆ  ಎಂದು ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ. .  ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ … Read more

KSeshwrappa/ ಕೆ.ಎಸ್​.ಈಶ್ವರಪ್ಪನವರು ಹೇಳಿದ ಮನ್​ ಕೀ ಬಾತ್ ಕೇಳಿ ನೋಡಿ

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/   ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿ ಇದೆ ಎಂದು ನಾನು ಹೇಳುವುದಿಲ್ಲ. ಬಿಜೆಪಿ ಮೂಲ ಸಿದ್ಧಾಂತ ಉಳಿದಿಲ್ಲ. ಕೆಲವೊಂದು ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಪಕ್ಷಾಂತರವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿದ್ದಾರೆ.  ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ ಕೆ.ಎಸ್​.ಈಶ್ವರಪ್ಪನವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರ ಒಂದು ಭಾಗ … Read more

KSeshwrappa/ ಕೆ.ಎಸ್​.ಈಶ್ವರಪ್ಪನವರು ಹೇಳಿದ ಮನ್​ ಕೀ ಬಾತ್ ಕೇಳಿ ನೋಡಿ

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/   ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿ ಇದೆ ಎಂದು ನಾನು ಹೇಳುವುದಿಲ್ಲ. ಬಿಜೆಪಿ ಮೂಲ ಸಿದ್ಧಾಂತ ಉಳಿದಿಲ್ಲ. ಕೆಲವೊಂದು ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಪಕ್ಷಾಂತರವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿದ್ದಾರೆ.  ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ ಕೆ.ಎಸ್​.ಈಶ್ವರಪ್ಪನವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರ ಒಂದು ಭಾಗ … Read more

ಈಶ್ವರಪ್ಪನವರಿಗೆ ದೆಹಲಿಯಿಂದ ಕರೆ ಮಾಡಿದವರು ಯಾರು ಗೊತ್ತಾ?

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/   ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿ ಇದೆ ಎಂದು ನಾನು ಹೇಳುವುದಿಲ್ಲ. ಬಿಜೆಪಿ ಮೂಲ ಸಿದ್ಧಾಂತ ಉಳಿದಿಲ್ಲ. ಕೆಲವೊಂದು ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಪಕ್ಷಾಂತರವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿದ್ದಾರೆ.  ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ ಕೆ.ಎಸ್​.ಈಶ್ವರಪ್ಪನವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. … Read more