Shivamogga | ಮಧು ಬಂಗಾರಪ್ಪರವರ ನೇತೃತ್ವದ ಕೆಡಿಪಿ ಸಭೆಗೆ ನಾಲ್ಕು ಶಾಸಕರ ಗೈರು!?
KARNATAKA NEWS/ ONLINE / Malenadu today/ Nov 8, 2023 SHIVAMOGGA NEWS Shivamogga | ಶಿವಮೊಗ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ತ್ರೈಮಾಸಿಕ ಕೆಡಿಪಿ ಸಭೆಗೆ ನಾಲ್ವರು ಶಾಸಕರು ಗೈರು ಹಾಜರಾಗಿದ್ದಾರೆ. ಅದರಲ್ಲಿಯು ಮುಖ್ಯವಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ರವರ ಗೈರುಹಾಜರಿ ಕುತೂಹಲ ಮೂಡಿಸಿದೆ. READ : ಚಿನ್ನ ಅಡಮಾನ ಸಾಲ! ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ! ಬ್ಯಾಂಕ್ಗೆ ವಂಚಿಸಿದ ಇಬ್ಬರು ಮಹಿಳೆಯರು ಸೇರಿ 6 ಮಂದಿ ವಿರುದ್ಧ … Read more