ಲಾಸ್ಟ್ ಡೇಟ್​ ವದಂತಿ! ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಗೆ ಫುಲ್​ ರಶ್! ಏನಿದು?

KARNATAKA NEWS/ ONLINE / Malenadu today/ Jul 27, 2023 SHIVAMOGGA NEWS ಶಿವಮೊಗ್ಗದಲ್ಲಿ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ನೂಕು ನುಗ್ಗಲು ಉಂಟಾಗಿದ್ದು, ಮಳೆಯ ನಡುವೆಯೂ  ಮಹಿಳೆಯರ ದೊಡ್ಡ  ಸಾಲು ಸೇವಾಕೇಂದ್ರಗಳ ಬಳಿ ಕಂಡು ಬರುತ್ತಿದೆ. ನಿನ್ನೆ ಸಹ  ವಿನೋಬನಗರದ ಸೂಡಾ ಕಾಂಪ್ಲೆಕ್ಸ್, ಬಸ್ ನಿಲ್ದಾಣ, ದೌಪದಮ್ಮ ವೃತ್ತದಲ್ಲಿ ಇರುವ ಸೇವಾ ಕೇಂದ್ರಗಳು ಮಹಿಳೆಯರಿಂದಲೇ ಭರ್ತಿಯಾಗಿದ್ದವು. ಮೇಲಾಗಿ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಅಂತಾ ಯಾರೋ ಆಗಸ್ಟ್ 15 ದಿನಾಂಕ ಹಬ್ಬಿಸಿದ್ದಾರೆ. ಇದು ಕೂಡ ಆತಂಕಕ್ಕೆ … Read more

ಮನೆಯ ಮೇಲೆಯೇ ಕುಸಿದ ಧರೆ! ಆಸರೆ ಕಳೆದುಕೊಂಡ ಕುಟುಂಬಕ್ಕೆ ಅಂಗನವಾಡಿಯ ಆಶ್ರಯ!

KARNATAKA NEWS/ ONLINE / Malenadu today/ Jul 27, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಧರೆ ಕುಸಿದು ಕೆಲವೆಡೆ ಮನೆಗಳು ಜಖಂಗೊಂಡಿದೆ. ತಾಲ್ಲೂಕಿನ  ಆನಂದಪುರ ಸಮೀಪದ ನೇದರವಳ್ಳಿ ಗ್ರಾಮದ ರವಿ ಎಂಬುವವರ ಮನೆ  ನೆಲ ಸಮವಾಗಿದೆ. ಧರೆ ಕುಸಿದಿರೋದ್ರಿಂದ ಮನೆ ಕಳೆದುಕೊಂಡಿರುವ ರವಿ ಕುಟುಂಬಕ್ಕೆ ಆಸರೆ ಇಲ್ಲದಂತಾಗಿದೆ. ಸದ್ಯ ಅವರಿಗೆ ಅಂಗನವಾಡಿಯಲ್ಲಿ ಉಳಿಯಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಗ್ರಾಮಪಂಚಾಯ್ತಿ ಸದಸ್ಯರು ಮನೆ ಕಟ್ಟಿಸಿಕೊಡುವ ಭರವಸೆ ನೀಡಿದ್ಧಾರೆ.   ವಿಮಾನ … Read more

ಇದ್ದಕ್ಕಿದ್ದ ಹಾಗೆ ಸೇತುವೆ ಮೇಲಿಂದ ನದಿಗೆ ಹಾರಿದ ಯುವಕ! ಶಿವಮೊಗ್ಗದ ತುಂಗಾನದಿಯ ಬಳಿ ನಡೆದಿದ್ದೇನು? ಹೈಡ್ರಾಮಾ ಕಂಡು ಜನ ಏನಂದ್ರು!?

ಇದ್ದಕ್ಕಿದ್ದ ಹಾಗೆ ಸೇತುವೆ ಮೇಲಿಂದ ನದಿಗೆ ಹಾರಿದ ಯುವಕ! ಶಿವಮೊಗ್ಗದ ತುಂಗಾನದಿಯ ಬಳಿ ನಡೆದಿದ್ದೇನು? ಹೈಡ್ರಾಮಾ ಕಂಡು ಜನ ಏನಂದ್ರು!?

KARNATAKA NEWS/ ONLINE / Malenadu today/ Jul 25, 2023 SHIVAMOGGA NEWS   ಶಿವಮೊಗ್ಗ ನಗರದಲ್ಲಿ ತುಂಗಾ ನದಿ ತುಂಬಿ ಹರಿಯುತ್ತಿದೆ. ಇದರ ನಡುವೆ ತುಂಗಾ ನದಿಯನ್ನು ನೋಡಲು ಜನರ ದಂಡು ಹೊಸ ಸೇತುವೆ ಹಾಗೂ ಹಳೆ ಸೇತುವೆಗಳ ಬಳಿಗೆ ಬರುತ್ತಿದೆ. ಈ ಮಧ್ಯೆ ಇವತ್ತು ತುಂಗಾ ನದಿಯ ಹಳೆಯ ಸೇತುವೆಯಿಂದ ಯುವಕನೊಬ್ಬ ಹೊಳೆಗೆ ಹಾರಿದ್ದಾನೆ. ಈ ಘಟನೆ ಕೆಲಕಾಲ ಆತಂಕ ಮೂಡಿಸಿತ್ತಾದರೂ ಬಳಿಕ ಯುವಕನ ಹುಚ್ಚಾಟಕ್ಕೆ ಆಕ್ರೋಶ ವ್ಯಕ್ತವಾಗಿದೆ ತುಂಬಿದ ತುಂಗೆಯಲ್ಲಿ ಈಜುವುದು ಅಪಾಯಕಾರಿ … Read more

ತೋಟಗಾರಿಕೆ ಇಲಾಖೆಯಲ್ಲಿ ತೆಂಗು, ಅಡಿಕೆ, ಕಾಳುಮೆಣಸು, ಸಪೋಟ, ಕೋಕೋ ಸೇರಿದಂತೆ ವಿವಿಧ ಸಸಿಗಳು ಲಭ್ಯ! ಸಂಪರ್ಕಿಸುವುದು ಹೇಗೆ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jul 25, 2023 SHIVAMOGGA NEWS   ಶಿವಮೊಗ್ಗ ತೋಟಗಾರಿಕೆ ಇಲಾಖೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ತೆಂಗು, ಅಡಿಕೆ, ಕಾಳುಮೆಣಸು, ಸಪೋಟ, ಕೋಕೋ, ನಿಂಬೆ, ಏಲಕ್ಕಿ, ಕಾಫೀ, ಜಾಯಿಕಾಯಿ, ಚಕ್ಕೆ/ದಾಲ್ಚಿನ್ನಿ, ಲವಂಗ, ವಿವಿಧ ರೀತಿಯ ಅಲಂಕಾರಿಕ ಗಿಡಗಳು, ಪಪ್ಪಾಯ, ನುಗ್ಗೆ, ಕರಿಬೇವು ಸಸಿಗಳು ಸಸಿ/ಕಸಿಗಳನ್ನು ಇಲಾಖಾ ನಿಗಧಿತ ದರದಲ್ಲಿ ರೈತರಿಗೆ ಮತ್ತು ಆಸಕ್ತ ಸಾರ್ವಜನಿಕರಿಗೆ ಮಾರಾಟಕ್ಕೆ ಲಭ್ಯವಿರುತ್ತದೆ. ಈ ಸಂಬಂಧ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು ಆಸಕ್ತರು ಸಸಿಗಳನ್ನು ಪಡೆಯಬಹುದು.  ಆಸಕ್ತರು ಹೆಚ್ಚಿನ … Read more

ತಾಳಗುಪ್ಪ ಟ್ರೈನ್​ಗೆ ಸಿಲುಕಿ ಹಿರಿಯರೊಬ್ಬರ ಸಾವು! ಆತ್ಮಹತ್ಯೆ ಮಾಡಿಕೊಂಡರ ನಿವೃತ್ತ ಉಪನ್ಯಾಸಕರು?

KARNATAKA NEWS/ ONLINE / Malenadu today/ Jul 25, 2023 SHIVAMOGGA NEWS    ಶಿವಮೊಗ್ಗದಲ್ಲಿ ವಿನೋಬನಗರ ಸಮೀಪ ಸಿಗುವ ರೈಲ್ವೆ ಟ್ರ್ಯಾಕ್​ನ ಬಳಿಯಲ್ಲಿ ತಾಳಗುಪ್ಪ ಟ್ರೈನ್​ಗೆ ತಲೆಕೊಟ್ಟು ಉಪನ್ಯಾಸಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ. ಇವತ್ತು ಬೆಳಗ್ಗೆ ತಾಳಗುಪ್ಪ ಟ್ರೈನ್​ಗೆ ಸಿಲುಕಿ ಓರ್ವ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿತ್ತು. ಬಳಿಕ ಈ ಪ್ರಕರಣ ಆತ್ಮಹತ್ಯೆ ಎಂದು ತಿಳಿದು ಬಂದಿದೆ.   ಮೃತರು ಶಿವಮೊಗ್ಗದ ಡಿವಿಎಸ್​ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಿವೃತ್ತರಾಗಿರುವ 70 ವರ್ಷ ವಿಶ್ವನಾಥ್ ಎಂದು ತಿಳಿದುಬಂದಿದೆ. ಮೃತದೇಹ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆ … Read more

ದೊಡ್ಡಪೇಟೆ ಪೊಲೀಸರ ಬಲೆಗೆ ಬಿದ್ದ, ಒಂದು ಕಾಲು ಲಕ್ಷ ಮೌಲ್ಯದ ಚಿನ್ನ ಕದ್ದಿದ್ದ ಕಳ್ಳಿ ! ಏನಿದು ಪ್ರಕರಣ?

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಪೊಲೀಸರು ಕಳ್ಳತನ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬರನ್ನ  ಬಂಧಿಸಿದ್ಧಾರೆ.       ದಿನಾಂಕ:19-07-2023 ರಂದು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ತೆಯ  ಆವರಣದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ನಡೆದಿದ್ದೇನು? ಹೊರ ರೋಗಿಗಳ ರಶೀದಿ ನೀಡುವ ಸ್ಥಳದಲ್ಲಿ ಮಹಿಳೆಯೊಬ್ಬರು ಬಿಲ್ ಕಟ್ಟಲು ಸರದಿ ಸಾಲಿನಲ್ಲಿ ನಿಂತಿದ್ದ ಸಮಯದಲ್ಲಿ, ಅವರ ವ್ಯಾನಿಟಿ ಬ್ಯಾಗಿನಲ್ಲಿದ್ದ 32 ಗ್ರಾಂ ತೂಕದ ಬಂಗಾರದ ಆಭರಣಗಳಿದ್ದ ಬಾಕ್ಸ್  … Read more

ಕುಡುಗೋಲಿಗೂಅರೆಸ್ಟ್ ಮಾಡ್ತಾರಾ? ಗಾಂಜಾ ಕಿಕ್​, ಕೋರ್ಟ್​​ಲ್ಲಿ ಕಿರಿಕ್​! ಹೊಸ ಕಾರಿನ ಮೇಲೆ ಬಿದ್ದ ಮರ! ಮೋರಿಗೆ ಜಾರಿದ ಬಸ್! ಬೈಕ್​ ಆಟೋ ಡಿಕ್ಕಿ TODAY @NEWS

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS  ಕುಡುಗೋಲಿಗೂ ಮಚ್ಚಿಗೂ ವ್ಯತ್ಯಾಸಗೊತ್ತಿಲ್ಲವಾ? ರೈತರ ಬಳಿ ಕುಡುಗೋಲು ಇರುವುದು ಮಾಮೂಲು, ಆದರೆ ಕತ್ತಿ, ಕುಡುಗೋಲು ಮತ್ತು ಮಚ್ಚು ಯಾವುದು ಎನ್ನುವ ವ್ಯತ್ಯಾಸವೇ ತಿಳಿಯದ ಅಧಿಕಾರಿಗಳು, ರಾಜಕೀಯ ಪ್ರೇರಿತ ಮಾತು ಕೇಳಿಕೊಂಡು, ಕೊಲೆ ಯತ್ನಕ್ಕೆ ಮಚ್ಚು ಹಿಡಿದು ಬಂದಿದ್ದರು ಎಂದು ಸುಳ್ಳು ದೂರು ದಾಖಲಿಸುವುದು ಅಕ್ಷಮ್ಯ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ಧಾರೆ, ಮಡಸೂರು ಗ್ರಾಮದ ಸರ್ವೇ ನಂ. 71ರ ಭೂಮಿಗೆ … Read more

ವಾಟ್ಸ್ಯಾಪ್​ ನಲ್ಲಿ ಡೆತ್​ ನೋಟ್ ಮೆಸೇಜ್​ ಮಾಡಿ ನಾಪತ್ತೆಯಾಗಿದ್ದ ಎನ್​ಪಿಎಸ್ ನೌಕರರ ಸಂಘದ ಶಿವಮೊಗ್ಗ ತಾಲ್ಲೂಕು ಅಧ್ಯಕ್ಷ ಪತ್ತೆ! ಸಿಕ್ಕಿದ್ದೇಗೆ ಗೊತ್ತಾ?

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS  ಶಿವಮೊಗ್ಗದಲ್ಲಿ ತಮಗೆ ಸಂಬಂಧಿಸಿದ ವಾಟ್ಸ್ಯಾಪ್ ಗ್ರೂಪ್​ನಲ್ಲಿ ಡೆತ್ ನೋಟ್ ಮಾದರಿಯ ಮೆಸೇಜ್​ವೊಂದನ್ನ ಹಾಕಿ ನಾಪತ್ತೆಯಾಗಿದ್ದ  ಎನ್​ಪಿಎಸ್​ ನೌಕರರರ ಸಂಘದ ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಭಾಕರ್ ಎಸ್​ ಪತ್ತೆಯಾಗಿದ್ದಾರೆ.  ಇದ್ದಕ್ಕಿದ್ದಂತೆ ಬೆಳಗಿನ ಜಾವ ಮೆಸೇಜ್ ಹಾಕಿದ್ದ ಪ್ರಭಾಕರ್​ ಇತ್ತೀಚೆಗೆ ನಾಪತ್ತೆಯಾಗಿದ್ದರು. ಅವರು ಹಾಕಿದ್ದ ಎರಡು ಮೆಸೇಜ್​ಗಳು ಆತಂಕ ಮೂಡಿಸಿದ್ದವಷ್ಟೆ ಅಲ್ಲದೆ, ಅದರಲ್ಲಿದ್ದ ವ್ಯಕ್ತಿಗಳ ವಿರುದದ್ಧ ಆರೋಪ  ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ … Read more

ಸ್ಪೀಕರ್​ ರಾಜೀನಾಮೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ! ಬಿಜೆಪಿ ಆಕ್ರೋಶಕ್ಕೆ ಕಾರಣವೇನು?

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS  ವಿಧಾನಸಭೆಯಲ್ಲಿ ಬಿಜೆಪಿ ಶಾಸಕರನ್ನ ಅಮಾನತ್ತುಗೊಳಿಸಿರುವುದನ್ನ ಖಂಡಿಸಿ, ಶಿವಮೊಗ್ಗದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು . ಮಾಜಿ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕೆ.ಎಸ್​​.ಈಶ್ವರಪ್ಪ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪರವರು ಸೇರಿದಂತೆ ವಿವಿಧ ಮುಖಂಡರು ಶಿವಪ್ಪನಾಯಕ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ನಡೆದುಕೊಂಡ ರೀತಿಯನ್ನು ಖಂಡಿಸಿದ ಪ್ರತಿಭಟನಾಕಾರರು, ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಲಾಗಿದೆ ಆಂತಾ ಆರೋಪಿಸಿದರು. ಇನ್ನೂ ಸದನ … Read more

ಹೆಲ್ಮೆಟ್​ ಹಾಕದಿದ್ದರೇ ಹುಷಾರ್! ಏರ್​ಪೋರ್ಟ್​ಗೆ ಕುವೆಂಪು ಹೆಸರು ಇಡೋದು ಯಾವಾಗ? ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ! ವಿಷ ಸೇವಿಸಿದ ರೈತ TODAY @NEWS

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS  ಕಡ್ಡಾಯವಾಗಿ ಹೆಲ್ಮೆಟ್​ ಧರಿಸಿ ಶಿವಮೊಗ್ಗ ಪೊಲೀಸರು ರಸ್ತೆ ಸುರಕ್ಷತಾ ಅಭಿಯಾನವನ್ನು ಕೈಗೊಂಡಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ರವರು ಪೂರ್ವ ಮಹಾವೀರ ಸರ್ಕಲ್ ನಲ್ಲಿ  ಸಂಚಾರ ನಿಯಮಗಳ ಪಾಲನೆ, ಚಾಲನಾ ಪರವಾನಿಗೆ, ಐಎಸ್ಐ ಪ್ರಮಾಣಿತ ಹೆಲ್ಮೆಟ್ ಧರಿಸುವಂತೆ, ವಾಹನದ ಅಗತ್ಯ ದಾಖಲಾತಿಗಳನ್ನು ಹೊಂದಿರುವಂತೆ & ಕಡ್ಡಾಯವಾಗಿ ವಿಮೆಯನ್ನು ಮಾಡಿಸಲು ತಿಳಿಸಿ ಅರಿವು ಮೂಡಿಸಿದ್ದಾರೆ.  ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ … Read more