ಲಾಸ್ಟ್ ಡೇಟ್ ವದಂತಿ! ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಗೆ ಫುಲ್ ರಶ್! ಏನಿದು?
KARNATAKA NEWS/ ONLINE / Malenadu today/ Jul 27, 2023 SHIVAMOGGA NEWS ಶಿವಮೊಗ್ಗದಲ್ಲಿ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ನೂಕು ನುಗ್ಗಲು ಉಂಟಾಗಿದ್ದು, ಮಳೆಯ ನಡುವೆಯೂ ಮಹಿಳೆಯರ ದೊಡ್ಡ ಸಾಲು ಸೇವಾಕೇಂದ್ರಗಳ ಬಳಿ ಕಂಡು ಬರುತ್ತಿದೆ. ನಿನ್ನೆ ಸಹ ವಿನೋಬನಗರದ ಸೂಡಾ ಕಾಂಪ್ಲೆಕ್ಸ್, ಬಸ್ ನಿಲ್ದಾಣ, ದೌಪದಮ್ಮ ವೃತ್ತದಲ್ಲಿ ಇರುವ ಸೇವಾ ಕೇಂದ್ರಗಳು ಮಹಿಳೆಯರಿಂದಲೇ ಭರ್ತಿಯಾಗಿದ್ದವು. ಮೇಲಾಗಿ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಅಂತಾ ಯಾರೋ ಆಗಸ್ಟ್ 15 ದಿನಾಂಕ ಹಬ್ಬಿಸಿದ್ದಾರೆ. ಇದು ಕೂಡ ಆತಂಕಕ್ಕೆ … Read more