ಲೋಡ್ ಗಾಡಿಯಿಂದ ಬಿದ್ದ ಮರದ ತುಂಡು ಬಡಿದು ಬೈಕ್​ ಸವಾರನ ಸ್ಥಿತಿ ಗಂಭೀರ! ಹೀಗೂ ಆಗುತ್ತೆ ಹುಷಾರು ತಪ್ಪದಿರಿ ವಾಹನ ಸವಾರರೇ?

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಬಿಲ್ಲೇಶ್ವರದಲ್ಲಿ ಆಕಸ್ಮಿಕವಾಗಿ ನಡೆದ ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಬೈಕ್​ ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಅವರ ಸಮೀಪವೇ ಹೋಗುತ್ತಿದ್ದ ಲಾರಿಯೊಂದರಿಂದ ಮರದ ತುಂಡು ಬಿದ್ದಿದೆ. ಪರಿಣಾಮ ಘಟನೆಯಲ್ಲಿ ವ್ಯಕ್ತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ  ಗಾಯಗೊಂಡವರನ್ನ 32 ವರ್ಷದ ನವೀನ್​ ಎಂದು ಗುರುತಿಸಲಾಗಿದೆ. ನಿನ್ನೆ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ರಿಪ್ಪನ್​ ಪೇಟೆ ಪೊಲೀಸ್ ಸ್ಟೇಷನ್​ನಲ್ಲಿ … Read more

ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಬಸ್! ಶಿವಮೊಗ್ಗದ ಆಸ್ಪತ್ರೆಯಲ್ಲಿ ಬಾಲಕಿ ಸಾವು!

KARNATAKA NEWS/ ONLINE / Malenadu today/ Sep 7, 2023 SHIVAMOGGA NEWS   ಬಸ್​ವೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಂತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ತರಿಕೆರೆಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇನ್ನೊಬ್ಬಳ ಸ್ಥಿತಿಯು ಗಂಭೀರವಾಗಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಘಟನೆ ನಡೆದಿದ್ದೇಗೆ? ತರೀಕೆರೆ ತಾಲ್ಲೂಕಿನ ಸೀತಾಪುರ ಕಾವಲ್​ ದುಗ್ಲಾಪುರ … Read more