ಶಿವಮೊಗ್ಗದಿಂದ ವಿಮಾನಯಾನ ಆರಂಭದ ದಿನಾಂಕ ಬದಲು! ಸಂಸದರು ಹೇಳಿದ್ದೇನು? ಸಿಗಂದೂರು ಸೇತುವೆ ವಿಚಾರಕ್ಕೂ ನೀಡಿದ್ರು ಬಿ.ವೈ.ರಾಘವೇಂದ್ರ ಸ್ಪಷ್ಟನೆ!

KARNATAKA NEWS/ ONLINE / Malenadu today/ Jun 16, 2023 SHIVAMOGGA NEWS ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ (Shivamogga airport) ನಲ್ಲಿ ವಿಮಾನಗಳ ಹಾರಾಟ ಮೊದಲು ಆಗಸ್ಟ್ 11 ರಿಂದ ಆರಂಭವಾಗಲಿದೆ ಎನ್ನಲಾಗಿತ್ತು. ಇದೀಗ ಆಗಸ್ಟ್ 8 ರಿಂದಲೇ ವಿಮಾನಯಾನ ಆರಂಭವಾಗಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ. ವರ್ತಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಂಸದರು,  ಇನ್ನೆರಡು ತಿಂಗಳಲ್ಲಿ ಮಲೆನಾಡಿನಿಂದ ವಿಮಾನಯಾನ ಆರಂಭವಾಗಲಿದೆ.  ಇಂಡಿಗೋ ಸಂಸ್ಥೆಯೊಂದಿಗೆ ಒಡಂಬಡಿಕೆ ಪೂರ್ಣಗೊಂಡಿದೆ ಎಂದಿದ್ದಾರೆ.  ಶಿವಮೊಗ್ಗ-ಬೆಂಗಳೂರು … Read more

ಶರಾವತಿ ಸಂತ್ರಸ್ತರ ಪರ ಸಂಸತ್​ನಲ್ಲಿ, ಮೋದಿ ಸರ್ಕಾರಕ್ಕೆ ಸಂಸದ B.Y. ರಾಘವೇಂದ್ರರವರು ಸಲ್ಲಿಸದ ಮನವಿಯಲ್ಲಿ ಏನಿದೆ? ವಿವರ ಓದಿ

ಶಿವಮೊಗ್ಗ,: ಸಂಸದ ಬಿ.ವೈ. ರಾಘವೇಂದ್ರರವರು ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಶೂನ್ಯ ವೇಳೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಕುಟುಂಬಗಳ ಪರವಾಗಿ ದೇಶದ ಗಮನ ಸೆಳೆದಿದ್ದಾರೆ. ಸಾವಿರಾರು ಶರಾವತಿ ಮುಳುಗಡೆ ಸಂತ್ರಸ್ತ  ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕನ್ನು ನೀಡುವ ಬಗ್ಗೆ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರು ಹಾಗೂ ಸದನದ ಗಮನಕ್ಕೆ ತಂದರು ಸಂಸದರ ಸದನದ ಗಮನಕ್ಕೆ ತಂದ ಅಂಶಗಳು  ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿನ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು … Read more