BREAKING NEWS / ಬಿಜೆಪಿ ಗ್ರೂಪ್​ನಿಂದ ಎಕ್ಸಿಟ್ ಆದರಾ ಕುಮಾರ್ ಬಂಗಾರಪ್ಪ!? ಏನಿದು ಇವತ್ತಿನ ಬಿಗ್ ನ್ಯೂಸ್​!

KARNATAKA NEWS/ ONLINE / Malenadu today/ Oct 3, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಬೆಳವಣಿಗೆ ನಡೆಯುತ್ತಿರುವ ಬಗ್ಗೆ ಸುಳಿವು ಲಭ್ಯವಾಗಿದೆ. ಜಿಲ್ಲಾ ರಾಜಕಾರಣದಲ್ಲಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪರವರ ನಡೆಯು ಕುತೂಹಲ ಮೂಡಿಸ್ತಿದೆ. ಚುನಾವಣೆಯ ಸೋಲಿನ ಬಳಿಕ, ಅಷ್ಟಾಗಿ ಎಲ್ಲಿಯು ಕಾಣಿಸಿಕೊಳ್ಳದ ಅವರು ಇತ್ತೀಚೆಗೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ಕುಟುಂಬ ಸಮೇತ ಪೂಜೆ ಸಲ್ಲಿಸಿದ್ದರು.  ಇದರ ಬೆನ್ನಲ್ಲೆ ಅವರ ರಾಜಕೀಯ ನಡೆ ಕುತೂಹಲಕ್ಕೆ ಕಾರಣವಾಗಿದ್ದು, ಅದರಲ್ಲಿಯು ಸೊರಬ … Read more

ಮಲ್ನಾಡಲ್ಲಿ 20 ದಿನಕ್ಕಾಗುವಷ್ಟು ನೀರು! ಮತ್ತೆ ನಡೆಯುತ್ತಾ ಮೋಡ ಬಿತ್ತನೆ! ಮಧು ಬಂಗಾರಪ್ಪ ಹೇಳಿದ್ದೇನು?

KARNATAKA NEWS/ ONLINE / Malenadu today/ Jun 20, 2023 SHIVAMOGGA NEWS ಶಿವಮೊಗ್ಗ / ಜಿಲ್ಲೆಯಲ್ಲಿ ನಿರೀಕ್ಷೆಯಂತೆ ಇಂದಿನವರೆಗೆ ವಾಡಿಕೆ ಪ್ರಮಾಣದ ಮಳೆ ಬಾರದ ಹಿನ್ನೆಲೆ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇನ್ನೂ 20 ದಿನಗಳಿಂದ 1 ತಿಂಗಳವರೆಗೆ ಮಾತ್ರ ಕುಡಿಯುವ ನೀರಿನ ಪೂರೈಕೆ ಸಾಧ್ಯವಾಗಲಿದೆ. ಈ ಅವಧಿಯಲ್ಲಿ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳಲಿದೆ. ಈಗಾಗಲೇ ಜಿಲ್ಲೆಯ 80-90 … Read more